ವಿದೇಶಿ ಮಹಿಳೆಯ ಹೊಟ್ಟೆಯಿಂದ ಹುಟ್ಟಿದ ವ್ಯಕ್ತಿ ದೇಶಭಕ್ತನಾಗಲು ಸಾಧ್ಯವಿಲ್ಲ ! – ಭಾಜಪದ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕುರರಿಂದ ರಾಹುಲ್ ಗಾಂಧಿಯ ಮೇಲೆ ಟೀಕೆ
ವಿದೇಶಿ ಮಹಿಳೆಯ ಹೊಟ್ಟೆಯಿಂದ ಹುಟ್ಟಿದ ವ್ಯಕ್ತಿ ದೇಶಭಕ್ತನಾಗಲು ಸಾಧ್ಯವಿಲ್ಲ. ಆಚಾರ್ಯ ಚಾಣಕ್ಯರು ‘ಕೇವಲ ಭೂಮಿ ಪುತ್ರರೇ ಸ್ವಂತ ಮಾತೃಭೂಮಿಯ ರಕ್ಷಣೆ ಮಾಡಲು ಸಾಧ್ಯ’, ಎಂದು ಹೇಳಿದ್ದಾರೆ ಎಂಬ ಮಾತುಗಳಲ್ಲಿ ಭಾಜಪದ ಸಂಸದೆ ಸಾದ್ವಿ ಪ್ರಜ್ಞಾಸಿಂಗ್ ಠಾಕುರವರು ರಾಹುಲ್ ಗಾಂಧಿಯ ಹೆಸರನ್ನು ಹೇಳದೇ ಅವರನ್ನು ಟೀಕಿಸಿದ್ದಾರೆ.