ಬಾಬರಿ ಮಸೀದಿ ಧ್ವಂಸ ಮಾಡಿದ ಪ್ರಕರಣದಲ್ಲಿ ಎಲ್ಲ ೩೨ ಆರೋಪಿಗಳು ನಿರ್ದೋಷಿ
೧೯೯೨ ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಣಪುರಿಯ ಸಿಬಿಐನ ವಿಶೇಷ ನ್ಯಾಯಾಲಯವು ಭಾಜಪದ ಹಿರಿಯ ಮುಖಂಡರಾದ ಲಾಲಕೃಷ್ಣ ಅಡವಾಣಿ, ಮುರಳಿ ಮನೋಹರ ಜೋಶಿ, ವಿನಯ ಕಟಿಯಾರ್, ಉಮಾ ಭಾರತಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಹ, ಸಾಧ್ವಿ ಋತಂಭರಾ ಇವರೊಂದಿಗೆ ಎಲ್ಲ ೩೨ ಆರೋಪಿಗಳನ್ನು ನಿದೋರ್ಷಿಗಳೆಂದು ತೀರ್ಪು ನೀಡಿದೆ.