‘ಮಂಗಲಮ್ ಕರ್ಪೂರ’ದ ಉತ್ಪಾದನೆಯ ಜಾಹೀರಾತಿನಲ್ಲಿ ಪ್ರಭು ಶ್ರೀರಾಮನ ಅವಹೇಳನೆ ನಡೆಯುತ್ತಲೇ ಇದೆ !
ಕರ್ಪೂರದ ಉತ್ಪಾದನೆ ಹಾಗೂ ಮಾರಾಟ ಮಾಡುವ ರಾಯಗಡ ಜಿಲ್ಲೆಯ ಕುಂಭಿವಲಿಯಲ್ಲಿನ ‘ಮಂಗಲಮ್ ಆರಗ್ಯಾನಿಕ್ಸ್ ಲಿಮಿಟೆಡ್’ ಈ ಸಂಸ್ಥೆಯು ತನ್ನ ‘ಮಂಗಲಮ್ ಕರ್ಪೂರ’ದ ಉತ್ಪಾದನೆಯ ಜಾಹೀರಾತಿನಲ್ಲಿ ಪ್ರಭು ಶ್ರೀರಾಮನು ಸೆಲ್ಫೀ (ಸಂಚಾರವಾಣಿಯಲ್ಲಿ ಸ್ವಂತದ ಫೋಟೊವನ್ನು ಸ್ವತಃ ತೆಗೆಯುವುದು) ತೆಗೆದುಕೊಳ್ಳುತ್ತಿರುವಂತೆ ತೋರಿಸಿ ಪ್ರಭು ಶ್ರೀರಾಮನ ಘೋರ ಅವಹೇಳನೆಯು ಇಂದಿಗೂ ಮುಂದುವರೆದಿದೆ.