ನಾವೀನ್ಯಪೂರ್ಣ ಆಧ್ಯಾತ್ಮಿಕ ಸಂಶೋಧನೆ ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ
ಪೃಥ್ವಿಯಲ್ಲಿ ನಮ್ಮ ಸಮಯವು ಅಮೂಲ್ಯವಾಗಿದೆ. ದೇವರು ನಮಗೆ ಈ ಸಮಯವನ್ನು ಆಧ್ಯಾತ್ಮಿಕ ಉನ್ನತಿ ಮಾಡಿಕೊಳ್ಳಲು ನೀಡಿದ್ದಾನೆ. ನಾವು ಮತ್ತು ನಮ್ಮ ಮಕ್ಕಳು ನೋಡುತ್ತಿರುವ ಸೋಶಿಯಲ್ ಮೀಡಿಯಾದ ವಿಷಯಗಳು ಯಾವ ವಿಧದ್ದಾಗಿವೆ ಎನ್ನುವುದರ ಬಗ್ಗೆ ನಾವು ಜಾಗೃತರಾಗಿದ್ದರೆ, ನಾವು ಪ್ರತಿಕೂಲ ವಿಷಯಗಳನ್ನು ವೀಕ್ಷಿಸದೇ ಆಧ್ಯಾತ್ಮಿಕ ಉನ್ನತಿಯೆಡೆಗೆ ಕೊಂಡೊಯ್ಯುವ ವಿಷಯಗಳನ್ನು ನೋಡಲು ಸಾಧ್ಯವಾಗುವುದು.