ಬಿಜೆಪಿ ಶಾಸಕರು ಪೂಜಾ ಸ್ಥಳದಲ್ಲಿದ್ದ ಆಸನಗಳನ್ನು ಒದ್ದರು !

ಹುತಾತ್ಮರ ಸ್ಮಾರಕದ ಭೂಮಿ ಪೂಜೆಯ ಸಮಾರಂಭಕ್ಕೆ ಬದಲಾಪುರ ಮತದಾನ ಕ್ಷೇತ್ರದ ಬಿಜೆಪಿ ಶಾಸಕ ರಮೇಶಚಂದ್ರ ಮಿಶ್ರಾ ಅವರನ್ನು ಆಹ್ವಾನಿಸಿರಲಿಲ್ಲ ಮತ್ತು ಕಾರ್ಯಕ್ರಮದ ಸ್ಥಳದಲ್ಲಿ ಫಲಕದಲ್ಲಿಯೂ ಅವರ ಹೆಸರಿಲ್ಲದ ಕಾರಣ ಅವರು ಕಾರ್ಯಕ್ರಮದ ಸ್ಥಳಕ್ಕೆ ಹೋಗಿ ಪೂಜೆಗಾಗಿ ಇಡಲಾಗಿದ್ದ ಆಸನಗಳನ್ನು ಕಾಲಿನಿಂದ ಒದ್ದರು.

ಉತ್ತರಪ್ರದೇಶದಲ್ಲಿ ಜಾತಿಯ ಸ್ಟಿಕ್ಕರ್‌ಗಳನ್ನು ಹೊಂದಿರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು

ಉತ್ತರ ಪ್ರದೇಶದಲ್ಲಿ ವಾಹನ ಸಂಖ್ಯೆ ಫಲಕಗಳಲ್ಲಿ ಜಾತಿಯನ್ನು ಬರೆಯುವ ಪದ್ದತಿಯಿದೆ. ಇದರಲ್ಲಿ ಯಾದವ್, ಜಾಟ್, ಗುರ್ಜರ್, ಬ್ರಾಹ್ಮಣ, ಪಂಡಿತ್, ಕ್ಷತ್ರಿಯ, ಲೋಧಿ, ಮೌರ್ಯ ಮುಂತಾದ ವಿವಿಧ ಜಾತಿಗಳ ಹೆಸರಿನ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುತ್ತಿದೆ. ಇದು ಜಾತಿಯ ಮಹತ್ವವನ್ನು ತೋರಿಸುವ ಪ್ರಯತ್ನವಾಗಿದೆ

ಉತ್ತರ ಪ್ರದೇಶದಲ್ಲಿ ಒಂದು ತಿಂಗಳಲ್ಲಿ ‘ಲವ್ ಜಿಹಾದ್’ ವಿರುದ್ಧ ಕಾನೂನಿನಡಿಯಲ್ಲಿ ೩೫ ಜನರ ಬಂಧನ !

ನವೆಂಬರ್ ೨೭ ರಂದು ರಾಜ್ಯದಲ್ಲಿ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಗೆ ಬಂದಾಗಿನಿಂದ, ಇಲ್ಲಿಯವರೆಗೆ ಪೊಲೀಸರು ಒಂದು ತಿಂಗಳಲ್ಲಿಯೇ ೧೨ ಪ್ರಕರಣಗಳನ್ನು ದಾಖಲಿಸಿದ್ದು, ೩೫ ಜನರನ್ನು ಬಂಧಿಸಿದ್ದಾರೆ. ಸೀತಾಪುರ, ಗ್ರೇಟರ್ ನೋಯ್ಡಾ, ಶಾಹಜಹಾನಪುರ್, ಅಜಮ್‌ಗಡ, ಮುರಾದಾಬಾದ್, ಮುಜಫ್ಫರನಗರ, ಬಿಜನೌರ್, ಕನ್ನೌಜ್, ಬರೇಲಿ ಮತ್ತು ಹರದೊಯಿ ಈ ಸ್ಥಳಗಳಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.

ಉಜ್ಜೈನಿನಲ್ಲಿ ಹಿಂದುತ್ವನಿಷ್ಠರ ಮೇಲೆ ಕಲ್ಲೆಸೆದ ಮತಾಂಧರ ಅಕ್ರಮ ಮನೆಗಳು ನಗರ ಪಾಲಿಕೆಯಿಂದ ನೆಲಸಮ !

ಸ್ಥಳಿಯ ಹಿಂದುತ್ವನಿಷ್ಠ ಸಂಘಟನೆಗಳು ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಅರ್ಪಣೆ ಸಂಗ್ರಹಿಸಲು ಒಂದು ಮೆರವಣಿಗೆಯನ್ನು ನಡೆಸಿದ್ದರು. ಮೆರವಣಿಕೆ ಮುಸ್ಲಿಂ ಬಹುಸಂಖ್ಯಾತ ಬೇಗುಂಬಾಗ್ ಪ್ರದೇಶದಲ್ಲಿ ಸಾಗುತ್ತಿದ್ದಾಗ ಇವರ ಮೇಲೆ ಕಲ್ಲು ತೂರಾಟ ಮಾಡಲಾಯಿತು ಮತ್ತು ಕೆಲವು ವಾಹನಗಳನ್ನು ಧ್ವಂಸಗೊಳಿಸಲಾಯಿತು.

ದತ್ತನ ತ್ರಿಮುಖಿ ಮೂರ್ತಿಯ ಕೈಯಲ್ಲಿರುವ ‘ಕಮಂಡಲ (ತ್ಯಾಗ ಮತ್ತು ಚೈತನ್ಯದ ಪ್ರತೀಕ)

ಈಶ್ವರನ ನಿರ್ಗುಣ ಲಹರಿಗಳನ್ನು ಸಮಾವೇಶಗೊಳಿಸಿಕೊಳ್ಳುವ ಹಾಗೂ ಕೆಟ್ಟ ಶಕ್ತಿಗಳ ತೊಂದರೆಗಳಿಂದ ರಕ್ಷಣೆಯಾಗಲು ಸಂಪೂರ್ಣ ತ್ರಿಲೋಕಕ್ಕೆ ಒಂದೇ ಸಮಯದಲ್ಲಿ ಒಂದೇ ಕ್ಷಣದಲ್ಲಿ ಮಂಡಲವನ್ನು ಹಾಕುವ ಕ್ಷಮತೆಯುಳ್ಳ ಜಲವು ಯಾವ ಕುಂಡದಲ್ಲಿದೆಯೋ, ಅಂತಹ ಕುಂಡವೆಂದರೆ ಕಮಂಡಲ. –

ಶ್ರೀ ದತ್ತ ಪರಿವಾರ ಮತ್ತು ಮೂರ್ತಿವಿಜ್ಞಾನ

ದತ್ತನೆಂದರೆ ‘(ನಿರ್ಗುಣದ ಅನುಭೂತಿಯನ್ನು) ಪಡೆದವನು. ‘ನಾನು ಬ್ರಹ್ಮನೇ ಆಗಿದ್ದೇನೆ, ಮುಕ್ತನೇ ಆಗಿದ್ದೇನೆ, ಆತ್ಮನೇ ಆಗಿದ್ದೇನೆ ಎಂಬ ನಿರ್ಗುಣದ ಅನುಭೂತಿಯನ್ನು ಯಾರಿಗೆ ಕೊಡಲಾಗಿದೆಯೋ ಅವನೇ ದತ್ತ. ಜನ್ಮದಿಂದಲೇ ದತ್ತನಿಗೆ ನಿರ್ಗುಣದ ಅನುಭೂತಿ ಇತ್ತು, ಸಾಧಕರಿಗೆ ಇಂತಹ ಅನುಭೂತಿ ಬರಲು ಎಷ್ಟೋ ಜನ್ಮಗಳವರೆಗೆ ಸಾಧನೆಯನ್ನು ಮಾಡಬೇಕಾಗುತ್ತದೆ.

ತೀವ್ರ ಆಧ್ಯಾತ್ಮಿಕ ತೊಂದರೆ ಇರುವ ಸಾಧಕರ ಮೇಲೆ ದತ್ತನ ತಾರಕ ಮತ್ತು ಮಾರಕ ನಾಮಜಪಗಳಿಂದಾದ ಪರಿಣಾಮ

‘ಸಮಾಜದಲ್ಲಿ ಹೆಚ್ಚುಕಡಿಮೆ  ಪ್ರಮಾಣದಲ್ಲಿ ಎಲ್ಲರಿಗೂ ಕೆಟ್ಟ ಶಕ್ತಿಗಳ ತೊಂದರೆ ಇರುತ್ತದೆ. ಕೆಟ್ಟ ಶಕ್ತಿಗಳಿಂದಾಗಿ ವ್ಯಕ್ತಿಗೆ ಶಾರೀರಿಕ ಮತ್ತು ಮಾನಸಿಕ ತೊಂದರೆಗಳಾಗುತ್ತವೆ, ಹಾಗೆಯೇ ಜೀವನದಲ್ಲಿ ಇತರ ಅಡಚಣೆಗಳೂ ಬರುತ್ತವೆ. ಕೆಟ್ಟ ಶಕ್ತಿಗಳು ಸಾಧಕರಿಗೆ ಸಾಧನೆಯಲ್ಲಿಯೂ ಅಡಚಣೆ ತರುತ್ತದೆ; ಆದರೆ ದುರ್ದೈವದಿಂದ ಹೆಚ್ಚಿನವರಿಗೆ ಕೆಟ್ಟ ಶಕ್ತಿಗಳ ತೊಂದರೆಯ ಕುರಿತು ಜ್ಞಾನವಿಲ್ಲ.

ದತ್ತಗುರುಗಳ ಕಾಲಾನುಸಾರ ಆವಶ್ಯಕ ಉಪಾಸನೆ

ಆಧ್ಯಾತ್ಮಿಕ ಉನ್ನತಿಗಾಗಿ ಸ್ವತಃ ಉಪಾಸನೆ ಮಾಡುವುದು ಮತ್ತು ಧರ್ಮಾಚರಣೆಯನ್ನು ಮಾಡುವುದಕ್ಕೆ ‘ವ್ಯಷ್ಟಿ ಸಾಧನೆ’ ಎನ್ನುತ್ತಾರೆ. ಸದ್ಯದ ಕಲಿಯುಗದಲ್ಲಿ ಸಮಾಜದಲ್ಲಿ ರಜ-ತಮ ಗುಣಗಳ ಪ್ರಾಬಲ್ಯವು ಹೆಚ್ಚಿದೆ. ಆದುದರಿಂದ ಸಮಾಜದ ಸಾತ್ತ್ವಿಕತೆಯನ್ನು ಹೆಚ್ಚಿಸಲು ಸ್ವತಃ ಸಾಧನೆಯನ್ನು ಮತ್ತು ಧರ್ಮಾಚರಣೆಯನ್ನು ಮಾಡುವುದರೊಂದಿಗೆ ಸಮಾಜವನ್ನೂ ಸಾಧನೆಗೆ ಮತ್ತು ಧರ್ಮಾಚರಣೆಗೆ ಪ್ರವೃತ್ತಗೊಳಿಸುವುದು ಅನಿವಾರ್ಯವಾಗಿದೆ. ಇದಕ್ಕೆ ‘ಸಮಷ್ಟಿ ಸಾಧನೆ’ ಎನ್ನುತ್ತಾರೆ.