ಚೀನಾದ ಜಲಾಂತರ್ಗಾಮಿ ನೀರಿನಲ್ಲಿ ಮುಳುಗಿದ ಬಗ್ಗೆ ಚರ್ಚೆ !
ಚೀನಾದ ರಕ್ಷಣಾಸಚಿವ ಶಾಂಗಫೂ ಕಳೆದ ೨ ವಾರಗಳಿಂದ ನಾಪತ್ತೆಯಾಗಿದ್ದಾರೆ. ಆಗಸ್ಟ್ ನಲ್ಲಿ ಚೀನಾದ ಪರಮಾಣು ಜಲಾಂತರ್ಗಾಮಿ ತೈವಾನನ ಸಮುದ್ರದಲ್ಲಿ ಮುಳುಗಿತ್ತು. ಅದರಲ್ಲಿದ್ದ ೧೦೦ ನೌಕಾಪಡೆ ಸೈನಿಕರು ಸಾವನ್ನಪ್ಪಿದರು.
ಚೀನಾದ ರಕ್ಷಣಾಸಚಿವ ಶಾಂಗಫೂ ಕಳೆದ ೨ ವಾರಗಳಿಂದ ನಾಪತ್ತೆಯಾಗಿದ್ದಾರೆ. ಆಗಸ್ಟ್ ನಲ್ಲಿ ಚೀನಾದ ಪರಮಾಣು ಜಲಾಂತರ್ಗಾಮಿ ತೈವಾನನ ಸಮುದ್ರದಲ್ಲಿ ಮುಳುಗಿತ್ತು. ಅದರಲ್ಲಿದ್ದ ೧೦೦ ನೌಕಾಪಡೆ ಸೈನಿಕರು ಸಾವನ್ನಪ್ಪಿದರು.
ನಗರದ ಬಾಗಮತಿ ನದಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ತುಂಬಿದ ದೋಣಿಯೊಂದು ಮಗುಚಿದ ಅಪಘಾತ ನಡೆದಿದೆ. ಈ ದೋಣಿಯಲ್ಲಿ 34 ವಿದ್ಯಾರ್ಥಿಗಳಿದ್ದರು. ಈ ಪೈಕಿ 18 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಪಟಾಕಿಗಳ ಅನಧಿಕೃತ ಕಾರ್ಖಾನೆ ನಡೆಯುತ್ತಿರುವಾಗ ಹಾಗೂ ಅದರ ಬಗ್ಗೆ ಮೊದಲೇ ಮಾಹಿತಿ ನೀಡಿದರೂ ಪೊಲೀಸರು ನಿರ್ಲಕ್ಷ ಮಾಡುತ್ತಾರೆ, ಇದರಿಂದ ಅವರಿಗೆ ಲಂಚ ನೀಡಲಾಗಿತ್ತು ಎಂದು ತಿಳಿದುಕೊಳ್ಳಬೇಕೆ ? ಎಂದು ಪೊಲೀಸ್ ಮತ್ತು ರಾಜ್ಯದ ನಿಷ್ಕ್ರೀಯ ತೃಣಮೂಲ ಕಾಂಗ್ರಸ್ ಸರಕಾರ ಹಿಂದೂ ರಾಷ್ಟ್ರಕ್ಕೆ ಅನಿವಾರ್ಯಗೊಳಿಸುತ್ತದೆ !
ಲಕ್ಷ್ಮಣಪುರಿಯಿಂದ ರಾಮೇಶ್ವರಂಗೆ ತೆರಳುತ್ತಿದ್ದ ರೈಲಿನ ಒಂದು ಬೋಗಿಗೆ ಮಧುರೈನಲ್ಲಿ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಒಂದು ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ.
ಪ್ರಿಗೋಝಿನ್ ಓರ್ವ ಪ್ರತಿಭಾವಂತ ಉದ್ಯಮಿಯಾಗಿದ್ದರು. ಅವರಿಂದ ಕೆಲವು ತಪ್ಪುಗಳು ಆಗಿರಬಹುದು, ಅದು ಸತ್ಯವಾಗಿದ್ದರು ವಿಮಾನ ಅಪಘಾತದಲ್ಲಿ ಅವರ ಮೃತ್ಯು ಆಗಿರುವುದಕ್ಕೆ ನನಗೆ ದುಃಖವಾಗಿದೆ, ಎಂದು ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾದಿಮಿರ್ ಪುತಿನ್ ಇವರು ‘ವ್ಯಾಗನರ್ ಆರ್ಮಿ’ಯ ಮುಖ್ಯಸ್ಥ ಯೇವಗೆನಿ ಪ್ರಿಗೋಝಿನ್ ಇವರ ವಿಮಾನ ಅಪಘಾತದಲ್ಲಿ ಆಗಿರುವ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದರು.
ಮಿಜೊರಾಂನ ಸೈರಾಂಗದಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ೧೭ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಳಗ್ಗೆ ೧೦ ಗಂಟೆಗೆ ಈ ಘಟನೆ ನಡೆದಿದೆ. ಘಟನೆಯ ವೇಳೆ ಸೇತುವೆಯ ಮೇಲೆ ೩೫ ರಿಂದ ೪೦ ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಅಪಘಾತ ಸಂಭವಿಸಿದೆ.
ಇದರಲ್ಲಿ ಹಿಂದೂಗಳ ಸಂಖ್ಯೆ ಎಷ್ಟಿದೆ ? ಮತ್ತು ಅವರಲ್ಲಿ ಎಷ್ಟು ಮಂದಿಯನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಲು ಕರೆದೊಯ್ಯಲಾಯಿತು ? ಎನ್ನುವುದನ್ನು ಸರಕಾರ ಬಹಿರಂಗಪಡಿಸಬೇಕು !
ಅನೇಕ ದಶಕಗಳ ದಾಖಲೆಗಳನ್ನು ಮುರಿಯುತ್ತಿರುವ ಭೀಕರ ಉಷ್ಣತೆಯಿಂದ ಯುರೋಪಿನ ಗ್ರೀಸ್ ದೇಶ ತತ್ತರಿಸಿದೆ. ಇಲ್ಲಿನ ಅರಣ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೇ ಸಮಯದಲ್ಲಿ ದೇಶದ ಎವ್ಹಿಯಾ ದ್ವೀಪದಲ್ಲಿರುವ ಅರಣ್ಯದ ಕಾಡ್ಗಿಚ್ಚು ನಂದಿಸಲು ಪ್ರಯತ್ನಿಸಿದ ವಿಮಾನ ಪತನಗೊಂಡಿದೆ.