ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಿಯಮಗಳ ಪ್ರಕಾರ, ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದಲ್ಲಿ ಉಲ್ಲೇಖಿಸಿರುವ ೨೨ ಅಧಿಕೃತ ಭಾರತೀಯ ಭಾಷೆಗಳಲ್ಲಿ ಯಾವುದೇ ಭಾಷೆಯನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಕಾಗದದ ಮೇಲೆ ನೀಡಲಾಗಿದೆ.
ನಿಯಮಗಳ ಪ್ರಕಾರ, ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದಲ್ಲಿ ಉಲ್ಲೇಖಿಸಿರುವ ೨೨ ಅಧಿಕೃತ ಭಾರತೀಯ ಭಾಷೆಗಳಲ್ಲಿ ಯಾವುದೇ ಭಾಷೆಯನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಕಾಗದದ ಮೇಲೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಗೂಗಲ್ ಐ/ಒ ಕನೆಕ್ಟ್ ಇಂಡಿಯಾ ೨೦೨೬’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ಮೊದಲ ಸರಕಾರಿ ‘ಎಐ’ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಘೋಷಿಸಿದರು.
ಅಂಚೆ ಪಾರ್ಸೆಲ್ ಹರಿದು ಒಳಗಿದ್ದ ವಸ್ತುಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಫಿರೋಜ್ಪುರ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗ’ವು ಸಂಬಂಧಪಟ್ಟ ಗ್ರಾಹಕನಿಗೆ 40 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಅಂಚೆ ಇಲಾಖೆಗೆ ಆದೇಶಿಸಿದೆ.
‘ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ಗೆ ಬಂದ ದೇಣಿಗೆಗಳು ಮತ್ತು ಅರ್ಪಣೆಗಳ ನಿರ್ವಹಣೆಯಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣದ ತನಿಖೆಯು ನ್ಯಾಯಾಲಯದ ಉಸ್ತುವಾರಿಯಲ್ಲಿ ನಡೆಯಬೇಕು ಎಂದು ಆಗ್ರಹಿಸಲಾಗಿದೆ
ಸಮೋಸ ಖರೀದಿಸಲು ರೈಲು ಚಾಲಕ ರೈಲು ನಿಲ್ಲಿಸಿದ್ದಾನೆ ಎಂಬ ವಿಡಿಯೋ ದಾರಿ ತಪ್ಪಿಸುವಂತದ್ದಾಗಿದೆ ಎಂದು ಪಶ್ಚಿಮ ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಸಂಬಂಧಪಟ್ಟ ವಿಡಿಯೋ ಇಂದೋರ್-ಮಹೂ ಡೆಮು ಪ್ಯಾಸೆಂಜರ್ ರೈಲಿಗೆ ಸಂಬಂಧಿಸಿದ್ದಲ್ಲ
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ‘ಪ್ರಧಾನಮಂತ್ರಿ ವಿಕಾಸ ಯೋಜನೆ’ಯ ಅಡಿಯಲ್ಲಿ ‘ಭಾರತ ಸಂಚಾರ ನಿಗಮ ನಿಯಮಿತ’ (ಬಿ.ಎಸ್.ಎನ್.ಎಲ್.) ಕೌಶಲ್ಯ ಅಭಿವೃದ್ಧಿ ಉಪಕ್ರಮವನ್ನು ಪ್ರಾರಂಭಿಸಿದೆ. ಇದರಲ್ಲಿ ಅಲ್ಪಸಂಖ್ಯಾತ ಸಮಾಜದ ಯುವಕ-ಯುವತಿಯರಿಗೆ ಉಚಿತ ದೂರಸಂಪರ್ಕ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ.
ಉತ್ತರಾಖಂಡದ ಪ್ರಸಿದ್ಧ ಬದರಿನಾಥ ಧಾಮದಲ್ಲಿ ದೇಣಿಗೆ ಕಳ್ಳತನದ ಆರೋಪದ ಪ್ರಕರಣದಲ್ಲಿ, ಬದರಿನಾಥ-ಕೇದಾರನಾಥ ಮಂದಿರ ಸಮಿತಿಯ ಅಧ್ಯಕ್ಷರ ಖಾಸಗಿ ಕಾರ್ಯದರ್ಶಿ ಪ್ರಮೋದ ನೌಟಿಯಾಲರವರನ್ನು ಅಮಾನತುಗೊಳಿಸಲಾಗಿದೆ.
2008ರ ಜುಲೈ 26ರಂದು ಇಲ್ಲಿ ಸಂಭವಿಸಿದ ಸರಣಿ 22 ಬಾಂಬ್ ಸ್ಫೋಟಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ನ್ಯಾಯಾಲಯವು ನಾಲ್ಕು ವರ್ಷಗಳ ಹಿಂದೆ ನೀಡಿದ್ದ ತೀರ್ಪನ್ನು ಗುಜರಾತ್ ಹೈಕೋರ್ಟ್ ಎತ್ತಿಹಿಡಿದಿದೆ.
ತಾಜಮಹಲ ಇದು ತೇಜೋಮಹಾಲಯ ದೇವಸ್ಥಾನವಾಗಿದೆ ಎಂದು ದಾವೆ ಮಾಡುವ ಅರ್ಜಿಯ ಕುರಿತು ಅಲಾಹಾಬಾದ ಉಚ್ಚ ನ್ಯಾಯಾಲಯವು ಜುಲೈ ೬ ರಂದು ನಡೆದ ವಿಚಾರಣೆಯ ಸಮಯದಲ್ಲಿ ಕೇಂದ್ರ ಸರಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬಳಿ ಉತ್ತರವನ್ನು ನೀಡಲು ಆದೇಶಿಸಿದೆ.
ರಾಜಸ್ಥಾನದ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಕ್ರಮ ಮಸೀದಿಗಳನ್ನು ತೆರವುಗೊಳಿಸುವ ಆಡಳಿತಾತ್ಮಕ ಕ್ರಮದ ವಿರುದ್ಧ ವಿವಾದ ಉಂಟಾಗಿದೆ. ಬಾಡಮೇರ್, ಬಿಕಾನೇರ್ ಸೇರಿದಂತೆ ಹಲವು ಗಡಿ ಜಿಲ್ಲೆಗಳಲ್ಲಿ ಸ್ಥಳೀಯ ಮುಸ್ಲಿಮರು ಈ ಕಾರ್ಯಾಚರಣೆಯ ವಿರುದ್ಧ ಪ್ರತಿಭಟನೆ ನಡೆಸಿದರು.