ಹಿಂದೂ ದೇವಸ್ಥಾನಗಳು ವ್ಯವಸ್ಥಾಪಕರ ಮತ್ತು ಸರಕಾರದ ಅಧೀನದಲ್ಲಿ ಇರಬೇಕೆ ? – ಮದ್ರಾಸ್ ಉಚ್ಚ ನ್ಯಾಯಾಲಯದ ಮದುರೈ ನ್ಯಾಯ ಪೀಠದ ಪ್ರಶ್ನೆ
ಮದ್ರಾಸ್ ಉಚ್ಚ ನ್ಯಾಯಾಲಯದ ಮಧುರೈ ನ್ಯಾಯ ಪೀಠವು ರಂಗರಾಜನ್ ನರಸಿಂಹನ್ ಇವರ ವಿರುದ್ಧ ಮಾನನಷ್ಟಕ್ಕೆ ಸಂಬಮಧಿಸಿದ ದಾಖಲಿಸಿದ್ದ 2 ಅರ್ಜಿಯನ್ನು ತಳ್ಳಿಹಾಕಿದೆ.
ಮದ್ರಾಸ್ ಉಚ್ಚ ನ್ಯಾಯಾಲಯದ ಮಧುರೈ ನ್ಯಾಯ ಪೀಠವು ರಂಗರಾಜನ್ ನರಸಿಂಹನ್ ಇವರ ವಿರುದ್ಧ ಮಾನನಷ್ಟಕ್ಕೆ ಸಂಬಮಧಿಸಿದ ದಾಖಲಿಸಿದ್ದ 2 ಅರ್ಜಿಯನ್ನು ತಳ್ಳಿಹಾಕಿದೆ.
ಒಂದು ಮಹಾವಿದ್ಯಾಲಯದ ವ್ಯವಸ್ಥಾಪಕರು ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಸಂದರ್ಭ ನೀಡುತ್ತಾ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ‘ತುರ್ಬಾನ್’ ಅಂದರೆ ಪಗಡಿ ತೆಗೆಯಲು ಹೇಳಿದಾಗ ವಿದ್ಯಾರ್ಥನಿಯು ಪಗಡಿ ತೆಗೆಯಲು ನಿರಾಕರಿಸಿದಳು.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಹ ಚೌಹಾಣ ಇವರು ರಾಜ್ಯದ ಕುಂಡಲಪೂರ ಮತ್ತು ಬಾಂದಕಪೂರ ಈ ನಗರಗಳನ್ನು ‘ಪವಿತ್ರ ಕ್ಷೇತ್ರ’ ಎಂದು ಘೋಷಿಸಿದರು. ಈ ಎರಡು ಸ್ಥಳಗಳಲ್ಲಿ ಮಾಂಸ ಮತ್ತು ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬಜರಂಗದಳದ ಕಾರ್ಯಕರ್ತರಾದ ಹರ್ಷರವರ ಹತ್ಯೆಯ ಹಿಂದಿರುವ ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು, ಎಂಬ ಮನವಿ ಮಾಡಲು ಹಿಂದೂ ಸಂಘಟನೆಗಳ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ನೀಡಲಾಯಿತು.
ಹೆಸರಿನಲ್ಲಿ ಬಹಳ ಸಂಗತಿಗಳು ಇರುತ್ತವೆ. ಪ್ರತಿಯೊಂದು ನಗರ, ಶಹರ ಮತ್ತು ಊರುಗಳ ಹೆಸರು, ಅವುಗಳ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸಬೇಕು. ನಾವು ಸಂಪೂರ್ಣ ಆಸಾಮ ರಾಜ್ಯದಲ್ಲಿ ಇಂತಹ ಜಾಗಗಳ ಹೆಸರುಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದೇವೆ.
೧೯೪೭ರಲ್ಲಿ ಭಾರತದ ವಿಭಜನೆಯ ಸಮಯದಲ್ಲಿ ಕಾಂಗ್ರೆಸ್ಸಿನ ಕೈಯ್ಯಲ್ಲಿ ದೇಶವಿದ್ದಾಗ ಪಂಜಾಬಿನ ಗಡಿಯಿಂದ ಕೇವಲ ೬ ಕಿಲೋಮೀಟರ ಅಂತರದಲ್ಲಿ ಪಾಕಿಸ್ತಾನದಲ್ಲಿರುವ ‘ಗುರುನಾನಕ’ರ ತಪೋಭೂಮಿಯನ್ನು ಭಾರತಕ್ಕೆ ಇರಬೇಕು ಎಂಬುದು ಅವರ ಗಮನಕ್ಕೆ ಬರಲಿಲ್ಲ.
ನಾವು ‘ಆರ್ಗನಾಯಝೇಶನ ಆಫ್ ಇಸ್ಲಾಮಿಕ ಕೋಆಪರೇಶನ’ (‘ಓ.ಐ.ಸಿ.’ಯ)ನ ಪ್ರಧಾನ ಕಾರ್ಯದರ್ಶಿಗಳ ಮತ್ತೊಂದು ದಾರಿತಪ್ಪಿಸುವ ಹೇಳಿಕೆಯನ್ನು ನೋಡಿದ್ದೇವೆ. ಸಚಿವಾಲಯದಿಂದ ಬಂದ ಹೇಳಿಕೆಯಿಂದ, ಈ ಸಂಘಟನೆಯು ಕೆಲವು ಸ್ವಾರ್ಥ ಹಾಗೂ ಪ್ರಚಾರಕರ ಸ್ವಾಧೀನದಲ್ಲಿದೆ.
ಪರಿಸರಕ್ಕೆ ಹಾನಿಕಾರಕವಾದ ಒಂದೇ ಬಾರಿ ಬಳಸಬಹುದಾದ ಪ್ಲಾಸ್ಟಿಕಿನ ಮೇಲೆ ಜುಲೈ ೧, ೨೦೨೨ರಿಂದ ನಿರ್ಬಂಧ ಹೇರಲಾಗುವುದು. ಈ ಸಂದರ್ಭದಲ್ಲಿ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯು ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಗೆ ಸಂಬಂಧಿಸಿದ ಎಲ್ಲ ಸಂಸ್ಥೆಗಳಿಗೆ ನೋಟಿಸ್ ಕಳಿಸಿದೆ.
ಬಿಹಾರದ ನಾಲಂದಾ ವಿಶ್ವವಿದ್ಯಾಲಯವು ಜಗತ್ತಿನ ಮೊದಲ ವಿಶ್ವವಿದ್ಯಾಲಯವಾಗಿತ್ತು. ಅದು ಒಂದು ಕಾಲದಲ್ಲಿ ಜ್ಞಾನದ ಅಂತರರಾಷ್ಟ್ರೀಯ ಕೇಂದ್ರವಾಗಿತ್ತು. ಈ ವಿಶ್ವವಿದ್ಯಾಲಯದ ಸ್ಥಾಪನೆಯನ್ನು ಗುಪ್ತರ ರಾಜಮನೆತನದ ಕಾಲದಲ್ಲಿ ೫ನೇ ಶತಕದಲ್ಲಿ ಆಗಿತ್ತು.
ಅನೇಕ ಮುಸ್ಲಿಂ ಹೆಣ್ಣುಮಕ್ಕಳು ಪ್ರವಾಸ, ಮಾಲ್ಗಳು ಅಥವಾ ಇತರ ಸ್ಥಳಗಳಲ್ಲಿ ಸ್ನೇಹಿತ-ಸ್ನೇಹಿತೆಯರೊಂದಿಗೆ ಮೋಜು ಮಾಡುವಾಗ ಹಿಜಾಬ್ ಧರಿಸುವುದಿಲ್ಲ. ಅನೇಕ ನಟಿಯರು ಅಥವಾ ಕ್ರಿಡಾಪಟುಗಳು ಇದನ್ನು ಧರಿಸುವುದಿಲ್ಲ.