ಅಭೂಝಮಾಡ (ಛತ್ತೀಸಗಡ) ದಲ್ಲಿ ಆದಿವಾಸಿಗಳಿಂದ ಮತಾಂತರದ ವಿರುದ್ಧ ಆಂದೋಲನ
ಛತ್ತೀಸಗಡ ರಾಜ್ಯದ ಅಭೂಝಮಾಡ ಎಂಬ ನಕ್ಸಲ ಪೀಡಿತ ಭಾಗದಲ್ಲಿ ಕ್ರೈಸ್ತ ಮಿಷನರಿಗಳಿಂದಾಗುವ ಬಡ ಆದಿವಾಸಿಗಳ ಮತಾಂತರದ ವಿರುದ್ಧ ಆದಿವಾಸಿ ಗ್ರಾಮಸ್ಥರು ಆಂದೋಲನವನ್ನು ಆರಂಭಿಸಿದ್ದಾರೆ.
ಛತ್ತೀಸಗಡ ರಾಜ್ಯದ ಅಭೂಝಮಾಡ ಎಂಬ ನಕ್ಸಲ ಪೀಡಿತ ಭಾಗದಲ್ಲಿ ಕ್ರೈಸ್ತ ಮಿಷನರಿಗಳಿಂದಾಗುವ ಬಡ ಆದಿವಾಸಿಗಳ ಮತಾಂತರದ ವಿರುದ್ಧ ಆದಿವಾಸಿ ಗ್ರಾಮಸ್ಥರು ಆಂದೋಲನವನ್ನು ಆರಂಭಿಸಿದ್ದಾರೆ.
ಎಲ್ಲ ಧರ್ಮದ ಜನರು ತಮ್ಮ ಧಾರ್ಮಿಕ ಸ್ಥಳಗಳಲ್ಲಿ ಅಂದರೆ ಮಂದಿರ, ಗುರುದ್ವಾರ, ಮಸೀದಿ, ಚರ್ಚ ಮುಂತಾದ ಸ್ಥಳಗಳಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ. ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡಲು ಅನುಮತಿಯನ್ನು ನೀಡಲಾಗುತ್ತದೆ; ಆದರೆ ಪ್ರಾರ್ಥನೆಯ ಹೆಸರಿನಲ್ಲಿ ಶಕ್ತಿ ಪ್ರದರ್ಶನ ಮಾಡಿ, ಇತರ ಧರ್ಮದ ಜನರನ್ನು ಕೆಣಕುವುದು ಸೂಕ್ತವಲ್ಲ
ಡಿಸೆಂಬರ್ ೧೮ ರಂದು ರಾತ್ರಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್. ಡಿ. ಪಿ. ಐ.)ದ ರಾಜ್ಯ ಸಚಿವರಾದ ಕೆ.ಎಸ್. ಶಾನರವರ ಹತ್ಯೆಯ ಪ್ರಕರಣದಲ್ಲಿ ಕೇರಳ ಪೊಲೀಸರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಸಾದ ಮತ್ತು ರಥೀಶ ಎಂಬ ಇಬ್ಬರು ಸ್ವಯಂಸೇವಕರನ್ನು ಬಂಧಿಸಿದ್ದಾರೆ.
ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿರುವ ಲಕ್ಷದ್ವೀಪದಲ್ಲಿ ಸರಕಾರವು ಅಲ್ಲಿನ ಶಾಲೆಗಳಿಗೆ ಶುಕ್ರವಾರದ ಬದಲು ಇತರ ರಾಜ್ಯಗಳಂತೆ ರವಿವಾರದಂದು ಸಾಪ್ತಾಹಿಕ ರಜೆಯನ್ನು ನೀಡಲು ನಿರ್ಧರಿಸಿದೆ.
‘ಬೇಟಿ ಬಚಾವೋ ಬೇಟಿ ಪಢಾವೋ’ ಯೋಜನೆಗಾಗಿ ಖರ್ಚು ಮಾಡಿರುವ ೪೪೬ ಕೋಟಿ ೭೨ ಲಕ್ಷ ರೂಪಾಯಿಗಳ ಪೈಕಿ ಶೇ. ೭೮.೧೧ ರಷ್ಟು ಹಣ ಜಾಹೀರಾತಿಗಾಗಿ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ.
ಅಖಿಲ ಭಾರತ ಹಿಂದೂ ಮಹಾಸಭೆಯು ಇಲ್ಲಿಯ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಇರುವ ಈದ್ಗಾ ಪರಿಸರದಲ್ಲಿ ಡಿಸೆಂಬರ್ ೧೦ ರಂದು ಭಗವಾನ್ ಶ್ರೀಕೃಷ್ಣನಿಗೆ ಆರತಿ ಮಾಡಲು ಜಿಲ್ಲಾಧಿಕಾರಿಗಳಲ್ಲಿ ಅನುಮತಿ ಕೇಳಿತ್ತು. ಆದರೆ ಸರಕಾರವು ಅದನ್ನು ನಿರಾಕರಿಸಿದೆ.
ಸರಕಾರಿ ಭೂಮಿಯ ಮೇಲೆ ಕಟ್ಟಲಾದ ಮಸೀದಿ ಮತ್ತು ಇತರ ಅತಿಕ್ರಮಣಗಳನ್ನು ಕೆಡವಿ ಹಾಕುವ ಧೈರ್ಯವನ್ನು ಸರಕಾರವು ಏಕೆ ತೋರಿಸುವುದಿಲ್ಲ ? ಹಿಂದೂಗಳು ಸಹಿಷ್ಣುಗಳಾಗಿರುವುದರಿಂದ ಅವರ ಮೇಲೆ ದಬ್ಬಾಳಿಕೆ ನಡೆಸುವ ನಾಸ್ತಿಕವಾದಿ ತಮಿಳುನಾಡು ಸರಕಾರವು ಹಿಂದೂದ್ವೇಷಿಯಾಗಿದೆ !
ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಈ ವಿಷಯ ಆಧಾರಿತ ಚಲನಚಿತ್ರ ನಿರ್ಮಾಣ ಮಾಡುವುದ್ದಕ್ಕಾಗಿ ‘ನ್ಯಾಶನಲ್ ಫಿಲ್ಮ್ ಡೆವಲಪ್.ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ’ (ಎನ್.ಎಫ್,ಡಿ.ಸಿ.) ಮೂಲಕ ಚಲನಚಿತ್ರ ನಿರ್ಮಾಪಕರಿಗೆ ಸಹಾಯ ಮಾಡಲಾಗುವುದು.
ವಸಂತನಗರದ ಕಂಟೋನ್ಮೆಂಟ್ ರೇಲ್ವೆ ನಿಲ್ದಾಣದಿಂದ ೨೦೦ ಮೀಟರ್ ದೂರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನವು ಅನಧಿಕೃತ ಎಂದು ತೆರವು ಮಾಡುವ ರೇಲ್ವೆ ಅಧಿಕಾರಿಗಳ ಕ್ರಮದ ವಿರುದ್ಧ ಹಿಂದೂ ಸಂಘಟನೆಗಳು ಆಂದೋಲನ ಮಾಡಿದರು.
ಶ್ರೀಕೃಷ್ಣ ಜನ್ಮಭೂಮಿಯಲ್ಲಿನ ಈದ್ಗಾ ಮಸೀದಿಯಲ್ಲಿ ಡಿಸೆಂಬರ್ 6 ರಂದು ಶ್ರೀಕೃಷ್ಣನ ಮೂರ್ತಿ ಸ್ಥಾಪಿಸಿ ಅಭಿಷೇಕ ಮಾಡುವುದೆಂಬ ಹಿಂದೂ ಮಹಾಸಭೆಯ ಘೋಷಣೆಯ ಪರಿಣಾಮ