ಕೊನೆಗೂ ‘ಏರ್ ಇಂಡಿಯಾ’ದ ಮಾಲಕತ್ವ ಟಾಟಾ ಸಮೂಹಕ್ಕೆ ! – ಅಧಿಕೃತವಾಗಿ ಘೋಷಿಸಿದ ಕೇಂದ್ರ ಸರಕಾರ
1953 ರಲ್ಲಿ ಭಾರತ ಸರಕಾರವು ಟಾಟಾ ಸಂಸ್ಥೆಯ ಬಳಿಯೇ ಇದ್ದ ಏರ್ ಇಂಡಿಯಾ ಸಂಸ್ಥೆಯನ್ನು ತನ್ನ ಅಧಿಕಾರ ಕ್ಷೇತ್ರಕ್ಕೆ ತೆಗೆದುಕೊಂಡಿತ್ತು.
1953 ರಲ್ಲಿ ಭಾರತ ಸರಕಾರವು ಟಾಟಾ ಸಂಸ್ಥೆಯ ಬಳಿಯೇ ಇದ್ದ ಏರ್ ಇಂಡಿಯಾ ಸಂಸ್ಥೆಯನ್ನು ತನ್ನ ಅಧಿಕಾರ ಕ್ಷೇತ್ರಕ್ಕೆ ತೆಗೆದುಕೊಂಡಿತ್ತು.
ಹಿಮಾಚಲ ಪ್ರದೇಶ ಸರಕಾರವು ಕೈಗೊಂಡ ಈ ನಿರ್ಣಯವನ್ನು ಭಾಜಪ ಅಧಿಕಾರ ಇರುವ ಎಲ್ಲ ಸರ್ಕಾರಗಳು ತೆಗೆದುಕೊಳ್ಳಬೇಕು, ಹಾಗೆಯೇ ಕೇಂದ್ರ ಸರಕಾರವೂ ಇದಕ್ಕಾಗಿ ಪ್ರಯತ್ನಿಸಬೇಕು, ಎಂದು ಹಿಂದೂಗಳ ಅನ್ನಿಸುತ್ತದೆ !
ಸರಕಾರಿ ಕಂಪನಿಗಳನ್ನು ಲಾಭದಲ್ಲಿ ನಡೆಸಲಿಕ್ಕಾಗದಿರಲು ಇದುವರೆಗೆ ದೇಶದಲ್ಲಿ ರಾಜ್ಯವಾಳಿದ ಎಲ್ಲ ಪಕ್ಷದ ರಾಜಕಾರಣಿಗಳು ಜವಾಬ್ದಾರರಾಗಿದ್ದಾರೆ, ಇದು ಭಾರತಕ್ಕೆ ಲಜ್ಜಾಸ್ಪದವಾಗಿದೆ !
20 ವರ್ಷಗಳಿಂದ ಅಣೆಕಟ್ಟಿನ ಬಳಿ ಅಕ್ರಮ ಮಸೀದಿಯಿರುವುದು, ಇಲ್ಲಿಯವರೆಗಿನ ಸರ್ವಪಕ್ಷೀಯ ಆಡಳಿತಗಾರರಿಗೆ ನಾಚಿಕೆಗೇಡು !
ಆಡಳಿತವು ರಾಜ್ಯದಲ್ಲಿನ ಹಿಂದೂಗಳ ದೇವಾಲಯಗಳನ್ನು ಅನಧಿಕೃತವಾಗಿದೆ ಎಂದು ಹೇಳಿ ಕೆಡಹುತ್ತಿದೆ. ವಿಶ್ವ ಹಿಂದು ಪರಿಷತ್ತು ಹಾಗೂ ಬಜರಂಗ ದಳ ಇವು ಅದನ್ನು ವಿರೋಧಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಹಳೆಯ ಮಹಾದೇವಿ ದೇವಾಲಯವನ್ನು ಧ್ವಂಸ ಮಾಡಿರುವುದನ್ನು ನಿಷೇಧಿಸಿ ವಿಹಂಪ ಹಾಗೂ ಬಜರಂಗ ದಳದಿಂದ ರಾಜ್ಯದಲ್ಲಿನ ಭಾಜಪ ಸರಕಾರದ ವಿರುದ್ಧ ಆಂದೋಲನ ನಡೆಸಲಾಯಿತು.
ಮಾಂಸ ಮತ್ತು ಮದ್ಯ ಮಾರಾಟಕ್ಕೆ ನಿಷೇಧ
ಬಿಜೆಪಿಯ ರಾಜ್ಯದಲ್ಲಿ ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
13 ನೆಯ ಶತಮಾನದಲ್ಲಿ ಈ ಜಿಲ್ಲೆಯ ಹೆಸರು ‘ಕುಶ ಪವನಪುರ’ ಆಗಿತ್ತು. ಅಲ್ಲಾವುದ್ದೀನ್ ಖಿಲ್ಜಿಯ ಆಕ್ರಮಣದ ನಂತರ ಇದರ ಹೆಸರನ್ನು ‘ಸುಲ್ತಾನಪುರ’ ಎಂದು ಮಾಡಲಾಯಿತು.
ಸಬ್ಸಿಡಿ ಇಲ್ಲದಿರುವ ಮನೆಬಳಕೆಯ ಎಲ್.ಪಿ.ಜಿ. ಸಿಲಿಂಡರ್ನ ಬೆಲೆಯನ್ನು ೨೫ ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯ ನಂತರ ದೆಹಲಿ ಮತ್ತು ಮುಂಬಯಿ ನಗರಗಳಲ್ಲಿ ಮನೆ ಬಳಕೆಯ ೧೪.೨ ಕೆಜಿಯ ಎಲ್.ಪಿ.ಜಿ ಸಿಲಿಂಡರಿನ ಬೆಲೆ ೮೫೯.೫ ರೂಪಾಯಿ ಆಗಿದೆ.
ನಾವು ನಿಮಗೆ (ಕೇಂದ್ರ ಸರಕಾರಕ್ಕೆ) ಸೂಕ್ಷ್ಮ ಅಥವಾ ಗೌಪ್ಯ ಮಾಹಿತಿಯನ್ನು ಕೇಳುತ್ತಿಲ್ಲ. ಯಾವುದು ನೀವು ಹೇಳಲಾಗುವುದಿಲ್ಲ, ಅದನ್ನು ಹೇಳಲು ನಾವು ಕೇಂದ್ರ ಸರಕಾರಕ್ಕೆ ಒತ್ತಾಯಿಸುವುದಿಲ್ಲ. ನಾವು ಕೇವಲ ಜನರ ಗೌಪ್ಯತೆಯ ಉಲ್ಲಂಘನೆ ಮತ್ತು ಬೇಹುಗಾರಿಕೆಯ ನ್ಯಾಯಬದ್ಧತೆಯ ದೃಷ್ಟಿಯಿಂದ ನೋಟಿಸ್ ನೀಡಲು ಇಚ್ಚಿಸುತ್ತೇವೆ.