ISIS On Afghan Cricket : ಕ್ರಿಕೆಟ್ ನ ವಿಜಯದ ಆನಂದ ಆಚರಿಸಿರುವ ಅಫ್ಘಾನಿಸ್ತಾನ್ ಸರಕಾರದ ವಿರುದ್ಧ ಭಯೋತ್ಪಾದಕರ ಆಕ್ರೋಶ !
ಇಸ್ಲಾಮಿಕ್ ಸ್ಟೇಟ್ ಖೋರಾಸಾನ್ ಮತ್ತು ತಾಲಿಬಾನ್ ನಡುವೆ ಯುದ್ಧ !
ಇಸ್ಲಾಮಿಕ್ ಸ್ಟೇಟ್ ಖೋರಾಸಾನ್ ಮತ್ತು ತಾಲಿಬಾನ್ ನಡುವೆ ಯುದ್ಧ !
ಭಾರತದಿಂದ ಮುಸಲ್ಮಾನರನ್ನು ಓಡಿಸಲಾಗುವುದೆಂದು, ಸುಳ್ಳು ಪ್ರಚಾರ ಮಾಡುತ್ತಾ ನಾಗರಿಕತ್ವ ಸುಧಾರಣೆ ಕಾನೂನನ್ನು (ಸಿಎಎ) ವಿರೋಧಿಸುವವರು ಈಗ ಮೌನ ತಾಳಿದ್ದಾರೆ ಏಕೆ ?
ಪೌರತ್ವ ತಿದ್ದುಪಡಿ ಕಾಯ್ದೆ (‘ಸಿಎಎ’) ಅಡಿಯಲ್ಲಿ ಮೊದಲ ಹಂತದ ಪೌರತ್ವ ಪ್ರಮಾಣಪತ್ರಗಳನ್ನು ಮೇ 15 ರಂದು ನೀಡಲಾಯಿತು.
ಪಾಕಿಸ್ತಾನದ ಸರಕಾರ ಬಲೂಚಿಸ್ತಾನದಲ್ಲಿನ ಬಲೂಚಿ ಜನರ ಮೇಲೆ ಕಳೆದ ೭ ವರ್ಷಗಳಿಂದ ದೌರ್ಜನ್ಯ ನಡೆಸುತ್ತಿದೆ.
ಭಾರತದ ಅತಿ ದೊಡ್ಡ ಶತ್ರುಗಳಲ್ಲಿ ಒಬ್ಬನಾಗಿರುವ ಭಯೋತ್ಪಾದಕ ಮಸೂದ್ ಅಜ಼ರ್ ಪಾಕಿಸ್ತಾನದಲ್ಲಿರುವುದು ಬೆಳಕಿಗೆ ಬಂದಿದೆ.
ಭಯೋತ್ಪಾದನೆಯನ್ನು ಬೆಂಬಲಿಸುವವರನ್ನು ಪಾಠ ಕಲಿಸುವಲ್ಲಿ ತಡಮಾಡಬಾರದು ಎದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ ಇವರು ಪಾಕಿಸ್ತಾನದ ಹೆಸರನ್ನು ಹೇಳದೆ ಕರೆ ನೀಡಿದ್ದಾರೆ.
ಬ್ರಿಟನ ತನ್ನ ದೇಶದಲ್ಲಿ ಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಇಂಡೋನೇಷ್ಯಾ ದೇಶದಿಂದ ಬರುವ ಮತಾಂಧ ಮುಸ್ಲಿಂ ಧಾರ್ಮಿಕ ಮುಖಂಡರ ಪ್ರವೇಶವನ್ನು ನಿರ್ಬಂಧಿಸಿದೆ.
ಭಾರತ ಕಳೆದ 1000 ವರ್ಷಗಳಿಂದ ಇಸ್ಲಾಮೀಕರಣಗೊಳ್ಳುತ್ತಿದ್ದು, ಮುಸ್ಲಿಂ ಆಕ್ರಮಣಕಾರರಿಂದಾಗಿ, ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳು ಭಾರತದ ಭೂಪ್ರದೇಶವನ್ನು ಕಬಳಿಸಲ್ಪಟ್ಟಿದೆ.
ಪಾಕಿಸ್ತಾನ ಒಂದೇ ದಿನದಲ್ಲಿ 3 ಸಾವಿರದ 248 ಆಫ್ಘನ್ ನಿರಾಶ್ರಿತರನ್ನು ತನ್ನ ದೇಶದಿಂದ ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಪಾಕಿಸ್ತಾನ ನೀಡಿರುವ ಮಾಹಿತಿಯ ಪ್ರಕಾರ ಪಾಕಿಸ್ತಾನವು 51 ಸಾವಿರಕ್ಕೂ ಹೆಚ್ಚು ಅಕ್ರಮ ನಿರಾಶ್ರಿತರನ್ನು ಅಫ್ಘಾನಿಸ್ತಾನಕ್ಕೆ ವಾಪಸ್ ಕಳುಹಿಸಿದೆ.
ಜಿಹಾದಿ ಭಯೋತ್ಪಾದಕ ಸಂಘಟನೆಗಳಾದ ‘ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್’ (ಟಿಟಿಪಿ) ಮತ್ತು ‘ಇಸ್ಲಾಮಿಕ್ ಸ್ಟೇಟ್ ಖುರಾಸಾನ’ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಂಡಿದೆ. ಪಾಕಿಸ್ತಾನ ಅನೇಕ ಬಾರಿ ಹೇಳಿದ್ದರೂ, ಅಫಘಾನಿಸ್ತಾನ ಸರಕಾರ ತಾಲಿಬಾನಿ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪಾಕಿಸ್ತಾನ ಆರೋಪಿಸುತ್ತಿದೆ.