ಮಂಗಳಸೂತ್ರಗಳಲ್ಲಿನ ಬಟ್ಟಲುಗಳನ್ನು ತೆಗೆಯಬೇಡಿ !
ಮಂಗಳಸೂತ್ರದ ಬಟ್ಟಲುಗಳ ಟೊಳ್ಳಿನಲ್ಲಿನ ತೇಜಸ್ವರೂಪ ಲಹರಿಗಳಿಂದ ವಿವಾಹಿತ ಮಹಿಳೆಯ ಅನಾಹತಚಕ್ರ ಜಾಗೃತವಾಗುತ್ತದೆ. ಆಭರಣಗಳಲ್ಲಿನ ತೇಜವು ರಜ-ತಮ ಲಹರಿಗಳಿಂದ, ಹಾಗೆಯೇ ನಕಾರಾತ್ಮಕ ಸ್ಪಂದನಗಳಿಂದ ಸ್ತ್ರೀಯರನ್ನು ರಕ್ಷಿಸುತ್ತದೆ.
ಮಂಗಳಸೂತ್ರದ ಬಟ್ಟಲುಗಳ ಟೊಳ್ಳಿನಲ್ಲಿನ ತೇಜಸ್ವರೂಪ ಲಹರಿಗಳಿಂದ ವಿವಾಹಿತ ಮಹಿಳೆಯ ಅನಾಹತಚಕ್ರ ಜಾಗೃತವಾಗುತ್ತದೆ. ಆಭರಣಗಳಲ್ಲಿನ ತೇಜವು ರಜ-ತಮ ಲಹರಿಗಳಿಂದ, ಹಾಗೆಯೇ ನಕಾರಾತ್ಮಕ ಸ್ಪಂದನಗಳಿಂದ ಸ್ತ್ರೀಯರನ್ನು ರಕ್ಷಿಸುತ್ತದೆ.
ಕರ್ಣಾಭರಣಗಳಿಂದ ಪ್ರಕ್ಷೇಪಿಸಲ್ಪಡುವ ಆನಂದದ ಲಹರಿಗಳಿಂದ ಮನಸ್ಸು ಉತ್ಸಾಹಭರಿತ ಮತ್ತು ವೃತ್ತಿಯು ಸಾತ್ತ್ವಿಕವಾಗುತ್ತದೆ.
‘ಅಕ್ಷಯ ತೃತೀಯಾ ಮೂರೂವರೇ ಮುಹೂರ್ತಗಳ ಪೈಕಿ ಒಂದಾಗಿದೆ. ಈ ದಿನವೇ ತ್ರೇತಾಯುಗದ ಪ್ರಾರಂಭವಾಯಿತು. ಈ ದಿನದಿಂದ ಒಂದು ಕಲಹ ಕಾಲದ ಅಂತ್ಯ ಮತ್ತು ಎರಡನೇ ಯುಗದ ಅಂದರೆ ಸತ್ಯಯುಗದ ಆರಂಭ ಇಂತಹ ಸಂಧಿಯನ್ನು ಸಾಧಿಸಿದ್ದರಿಂದ ಅಕ್ಷಯ ತೃತೀಯಾದ ಸಂಪೂರ್ಣ ದಿನಕ್ಕೆ ‘ಮುಹೂರ್ತ’ವೆನ್ನುತ್ತಾರೆ.
ದೇವರ ಕೃಪಾಶೀರ್ವಾದವು ನಮ್ಮ ಪ್ರಾರಬ್ಧಜನ್ಯ ಸೂಕ್ಷ್ಮ ಕರ್ಮದಲ್ಲಿನ ಪಾಪವನ್ನು ನಾಶಗೊಳಿಸುತ್ತಿರುವುದರಿಂದ ಸೂಕ್ಷ್ಮ ಕರ್ಮಜನ್ಯ ವಾಸನೆಗಳನ್ನು ದೇವರ ಚರಣಗಳಲ್ಲಿ ಈ ದಾನದ ಮೂಲಕ ಅರ್ಪಣೆ ಮಾಡಲಾಗುತ್ತದೆ.
ಬಲಗೈಯ ಅನಾಮಿಕಾದಲ್ಲಿ ಉಂಗುರವನ್ನು ಧರಿಸುವುದರಿಂದ ಪುರುಷರಲ್ಲಿರುವ ಮೂಲ ಕರ್ತವ್ಯಸ್ವರೂಪ ವಿಚಾರಕ್ಕೆ ತೇಜದ ಬಲವು ಪ್ರಾಪ್ತವಾಗಿ, ಬಲನಾಡಿಯು ಕಾರ್ಯನಿರತವಾಗುತ್ತದೆ ಮತ್ತು ಇದರಿಂದ ಕಾರ್ಯವು ಕಡಿಮೆ ಸಮಯದಲ್ಲಾಗುತ್ತದೆ.
‘ಕಾಲುಗಳಲ್ಲಿ ಕಾಲುಂಗುರಗಳನ್ನು ಧರಿಸಿದ ಸ್ತ್ರೀಯರು ನಡೆದಾಡುವಾಗ ಆ ಕಾಲುಂಗುರಗಳಿಂದ ತಾರಕ ಶಕ್ತಿಯ ಕಣಗಳು ವಾತಾವರಣದಲ್ಲಿ ಪ್ರಕ್ಷೇಪಿತವಾಗುತ್ತವೆ. ಇದರಿಂದ ವಾತಾವರಣದಲ್ಲಿನ ರಜ-ತಮದ ಉಚ್ಚಾಟನೆಯಾಗುತ್ತದೆ.’
‘ಸತ್ಪಾತ್ರೆ ದಾನ ಮಾಡುವುದು ಪ್ರತಿಯೊಬ್ಬ ಮನುಷ್ಯನ ಪರಮ ಕರ್ತವ್ಯವಾಗಿದೆ,’ ಎಂದು ಹಿಂದೂ ಧರ್ಮವು ಹೇಳುತ್ತದೆ. ‘ಸತ್ಪಾತ್ರೆ ದಾನ’ ಎಂದರೆ ಸತ್ನ ಕಾರ್ಯಾರ್ಥವಾಗಿ ದಾನ ಧರ್ಮವನ್ನು ಮಾಡುವುದು ! ‘ಸತ್ಪಾತ್ರೆ ದಾನ’ವನ್ನು ಮಾಡುವುದರಿಂದ ಪುಣ್ಯಸಂಚಯದೊಂದಿಗೆ ವ್ಯಕ್ತಿಗೆ ಆಧ್ಯಾತ್ಮಿಕ ಲಾಭವೂ ಆಗುತ್ತದೆ.
ಆನಂದದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿ
ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣುವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಯ ಮೇಲೆ ಬರುತ್ತವೆ. ಈ ಕಾಲಮಹಾತ್ಮೆಯಿಂದಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯಗಳನ್ನು ಮಾಡಿದರೆ ಅವುಗಳಿಂದ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ.
ಈ ತೇಜಸ್ಸಿನ ಬಲದಿಂದ ಅವಳ ಶೀಲದ ರಕ್ಷಣೆಯಾಗುತ್ತದೆ. ಸೌಭಾಗ್ಯವತಿ ಸ್ತ್ರೀಯರನ್ನು ಮಂಗಳಸೂತ್ರ, ಬಳೆ ಮತ್ತು ಕುಂಕುಮ ಮುಂತಾದ ಸೌಭಾಗ್ಯದ ಅಲಂಕಾರಗಳು ರಕ್ಷಿಸುತ್ತವೆ. ಈ ರೀತಿಯಲ್ಲಿ ಕಲಿಯುಗದಲ್ಲಿ ಅಸುರೀ ಶಕ್ತಿಗಳ ಭೋಗದೃಷ್ಟಿಯಿಂದ ರಕ್ಷಿಸಲು ಪ್ರಯತ್ನಿಸಲಾಗಿದೆ.