ಜುಲೈ 3 ರಿಂದ ಅಮರನಾಥ ಯಾತ್ರೆಯು ಪ್ರಾರಂಭ!
ನೋಂದಣಿಗಾಗಿ ‘ಯೆಸ್ ಬ್ಯಾಂಕ್’, ‘ಐಸಿಐಸಿಐ ಬ್ಯಾಂಕ್’, ‘ಪಂಜಾಬ್ ನ್ಯಾಷನಲ್ ಬ್ಯಾಂಕ್’, ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ’ ಮತ್ತು ‘ಆಕ್ಸಿಸ್ ಬ್ಯಾಂಕ್’ ಶಾಖೆಗಳಲ್ಲಿ ಯಾತ್ರೆಯ ನೋಂದಣಿ ಅರ್ಜಿಗಳು ಲಭ್ಯವಿರುತ್ತವೆ.
ನೋಂದಣಿಗಾಗಿ ‘ಯೆಸ್ ಬ್ಯಾಂಕ್’, ‘ಐಸಿಐಸಿಐ ಬ್ಯಾಂಕ್’, ‘ಪಂಜಾಬ್ ನ್ಯಾಷನಲ್ ಬ್ಯಾಂಕ್’, ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ’ ಮತ್ತು ‘ಆಕ್ಸಿಸ್ ಬ್ಯಾಂಕ್’ ಶಾಖೆಗಳಲ್ಲಿ ಯಾತ್ರೆಯ ನೋಂದಣಿ ಅರ್ಜಿಗಳು ಲಭ್ಯವಿರುತ್ತವೆ.
ಜಮ್ಮು-ಕಾಶ್ಮೀರ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದರಿಂದ ಅಮರನಾಥ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ. ಇಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜುಲೈ 17 ರಂದು ಎರಡೂ ಮಾರ್ಗಗಳಲ್ಲಿ ಯಾವುದೇ ಸಂಚಾರಕ್ಕೆ ಅನುಮತಿ ನೀಡಲಾಗಿಲ್ಲ.
ಅಮರನಾಥ ಯಾತ್ರೆಯು ಜುಲೈ 3 ರಿಂದ ಆರಂಭಗೊಂಡಿದೆ. 38 ದಿನಗಳ ಈ ಯಾತ್ರೆಯು ಆಗಸ್ಟ್ 9 ರವರೆಗೆ ನಡೆಯಲಿದೆ. ಇದಕ್ಕಾಗಿ ಇಲ್ಲಿಯವರೆಗೆ 3 ಲಕ್ಷ 58 ಸಾವಿರ ಭಕ್ತರು ನೋಂದಾಯಿಸಿಕೊಂಡಿದ್ದಾರೆ.
ಅಮರನಾಥ ಯಾತ್ರೆಗೆ ತೆರಳುತ್ತಿದ್ದ ಬಿಎಸ್ಎಫ್ ಸೈನಿಕರಿಗೆ ಗುಜರಿ ರೈಲು ಒದಗಿಸಿದರಿಂದ ಅವರು ಹತ್ತಲು ನಿರಾಕರಿಸಿದರು. ದುಸ್ಥಿತಿಯ ಕಾರಣ ರೈಲು ರದ್ದುಗೊಂಡು, ಹೊಸ ರೈಲು ನಾಲ್ಕು ದಿನದ ಬಳಿಕ ಒದಗಿಸಲಾಯಿತು. ಇದರಿಂದ ಸೈನಿಕರ ನಿಯೋಜನೆ ವಿಳಂಬವಾಯಿತು.
ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಾಲಟಾಲ ಮತ್ತು ಪಹಲ್ಗಾಮ್ನಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ವಿಧಾನಸಭೆಯಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಶಾಸಕ ವಾಹಿದ್ ಪಾರಾ ಈ ರಸ್ತೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಆಗಸ್ಟ್ 19 ರಂದು ಕೊನೆಗೊಂಡಿತು. ಕಳೆದ 52 ದಿನಗಳಿಂದ ಈ ಪ್ರಯಾಣ ನಡೆಯುತ್ತಿತ್ತು. ಈ ಮೂಲಕ 5 ಲಕ್ಷಕ್ಕೂ ಹೆಚ್ಚು ಭಕ್ತರು ಇದರಲ್ಲಿ ಪಾಲ್ಗೊಂಡಿದ್ದರು.
ಧಾರಾಕಾರ ಮಳೆಯಿಂದಾಗಿ ಚಾರಧಾಮ್ ಯಾತ್ರೆಯನ್ನು ನಿಲ್ಲಿಸಲಾಗಿದೆ.
ಈ ವರ್ಷ ದೇಶದಾದ್ಯಂತ ಹಲವು ಸ್ಥಳಗಳಲ್ಲಿ ದಾಖಲೆಯ ಉಷ್ಣತೆ ಇತ್ತು. ಉಷ್ಣಾಘಾತದ ಪರಿಣಾಮ ಅಮರನಾಥ ಯಾತ್ರೆ ಮೇಲೆ ಕಂಡುಬಂದಿದೆ. ಅಮರನಾಥ ಯಾತ್ರೆಯು ಜೂನ್ 30 ರಂದು ಪ್ರಾರಂಭವಾಗಿತ್ತು,
ಕಾಶ್ಮೀರದ ಅನಂತನಾಗ ಜಿಲ್ಲೆಯಲ್ಲಿ ಅಮರನಾಥ ಯಾತ್ರೆಯಲ್ಲಿ ಪವಿತ್ರ ಗುಹೆಯಲ್ಲಿನ ಮಂಜುಗಡ್ಡೆಯಿಂದ ನೈಸರ್ಗಿಕವಾಗಿ ರೂಪುಗೊಂಡಿರುವ ಬಾಬಾ ಬರ್ಫಾನಿ ಎಂಬ ಶಿವಲಿಂಗದ ದರ್ಶನವು ಜೂನ್ ೨೯ ರಿಂದ ಪ್ರಾರಂಭವಾಗಿದೆ.
ಅಮರನಾಥ ಯಾತ್ರೆ ಈ ವರ್ಷ ಜೂನ್ 29 ರಿಂದ ಪ್ರಾರಂಭವಾಗಲಿದೆ. ಈ ಯಾತ್ರೆಯು ಆಗಸ್ಟ್ 19 ರವರೆಗೆ ನಡೆಯಲಿದ್ದು ಅದಕ್ಕಾಗಿ ಏಪ್ರಿಲ್ 15 ರಿಂದ ನೋಂದಣಿ ಪ್ರಾರಂಭವಾಗಿದೆ.