ಭಾರತೀಯ ರಾಯಭಾರಿ ಕಚೇರಿಯ ಮೇಲೆ ಖಲಿಸ್ತಾನಿ ದಾಳಿ ಪ್ರಕರಣ; ಒಂದು ವರ್ಷದ ನಂತರ ಕ್ರಮ ಕೈಗೊಳ್ಳುತ್ತಿರುವ ಅಮೇರಿಕಾ !
ಎಫ್ ಬಿ ಐ ಇಂತಹ ಸಂಘಟನೆಗಳ ಮೇಲೆ ಕ್ರಿಮಿನಲ್ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವ ಯೋಜನೆ ರೂಪಿಸುತ್ತಿದೆ ಮತ್ತು ಅನೇಕರ ಹೆಸರುಗಳನ್ನು ಕೂಡ ದೃಢಪಡಿಸಿದೆ.
ಎಫ್ ಬಿ ಐ ಇಂತಹ ಸಂಘಟನೆಗಳ ಮೇಲೆ ಕ್ರಿಮಿನಲ್ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವ ಯೋಜನೆ ರೂಪಿಸುತ್ತಿದೆ ಮತ್ತು ಅನೇಕರ ಹೆಸರುಗಳನ್ನು ಕೂಡ ದೃಢಪಡಿಸಿದೆ.
ಮುಂದಿನ 50 ವರ್ಷಗಳಲ್ಲಿ, ಅಂದರೆ 2075 ರ ವೇಳೆಗೆ, ವಿಶ್ವದ ಶ್ರೀಮಂತ ದೇಶಗಳ ಒಟ್ಟು ಆರ್ಥಿಕತೆಯು 235 ಟ್ರಿಲಿಯನ್ ಡಾಲರ್ಸ್ ಗಳಷ್ಟು ಇರುವುದು.
ಕರೋನಾದಿಂದ ಆಸ್ಪತ್ರೆಗೆ ದಾಖಲಾದ ಒಟ್ಟು ರೋಗಿಗಳಲ್ಲಿ ಕೇವಲ 8% ಜನರು ಮಾತ್ರ ಬ್ಯಾಕ್ಟೀರಿಯಾದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಆರೋಗ್ಯ ವ್ಯವಸ್ಥೆಯು ತನ್ನ ಎಚ್ಚರಿಕೆಯಲ್ಲಿ ತಿಳಿಸಿದೆ.
ಯು ಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರತಿವರ್ಷ ಮಾನವಾಧಿಕಾರದ ಉಲ್ಲಂಘನೆಯ ಸಂದರ್ಭದಲ್ಲಿ ವರದಿಯನ್ನು ಪ್ರಸಾರಗೊಳಿಸುತ್ತದೆ. ಈ ವರದಿಯಲ್ಲಿ ಚೀನಾ, ಬ್ರೆಜಿಲ್, ಬೇಲಾರುಸ್, ಮ್ಯಾನ್ಮಾರ್ ಮತ್ತು ಭಾರತ ಇವುಗಳ ಉಲ್ಲೇಖ ಮಾಡಲಾಗಿದೆ.
ಅಮೇರಿಕ ಕಾಲೇಜುಗಳನಲ್ಲಿ ಒಂದಾಗಿರುವ ಪ್ರಿನ್ಸಟನ್ ಕಾಲೇಜದಲ್ಲಿ ಕೂಡ ಪ್ಯಾಲೆಸ್ಟೈನ್ ಬೆಂಬಲದಲ್ಲಿ ಪ್ರತಿಭಟನೆಗಳು ನಡೆಯುತ್ತಿತ್ತು. ಇದರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಅಚಿಂತ್ಯ ಶಿವಲಿಂಗಂ ಸಹಭಾಗಿ ಆಗಿದ್ದರಿಂದ ಆಕೆಯನ್ನು ಕಾಲೇಜಿನಿಂದ ಬಂಧಿಸಲಾಗಿದೆ.
ಭಾರತದ ಅಧ್ಯಕ್ಷತೆಯಲ್ಲಿ ನಡೆದ `ಜಿ-20’ ಪರಿಷತ್ತಿಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐ.ಎಂ.ಎಫ್.) ಮತ್ತು ವಿಶ್ವ ಬ್ಯಾಂಕ್ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿವೆ. ‘ಐ.ಎಂ.ಎಫ್.’ ಮತ್ತು ವಿಶ್ವಬ್ಯಾಂಕ್ ವಾರ್ಷಿಕ ಸಭೆ ಅಮೇರಿಕೆಯಲ್ಲಿ ನಡೆಯುತ್ತಿದೆ.
ವಿಶ್ವಸಂಸ್ಥೆಯಲ್ಲಿ ಬದಲಾವಣೆ ಮಾಡುವ ಆವಶ್ಯಕತೆ ಇದೆಯೆಂದು ಭಾರತ ಹಲವು ವರ್ಷಗಳಿಂದ ಆಗ್ರಹಿಸುತ್ತಲೇ ಬಂದಿದೆ. ಈ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ ಅರ್ಹವಾಗಿದೆ ಎಂಬುದು ಭಾರತದ ನಿಲುವಾಗಿದೆ.
ಅಮೇರಿಕದಲ್ಲಿ ಹಿಂದೂ ಮತ್ತು ಹಿಂದೂ ದೇವಸ್ಥಾನಗಳ ಮೇಲಿನ ದಾಳಿಗಳು ಗಣನೀಯವಾಗಿ ಹೆಚ್ಚುತ್ತಿರುವ ಬಗ್ಗೆ ಭಾರತೀಯ ಮೂಲದ ಸಂಸದ ಶ್ರೀ. ಠಾಣೆದಾರ ಅವರು ಚಿಂತೆ ವ್ಯಕ್ತಪಡಿಸಿದ್ದಾರೆ.
ತಜ್ಞರು, ಪಾಕಿಸ್ತಾನವು ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ತನ್ನ ಜವಾಬ್ದಾರಿಗಳನ್ನು ಪಾಲಿಸುವ ಆವಶ್ಯಕತೆಯಿದೆ. ಎಂದು ಹೇಳಿದ್ದಾರೆ.
‘ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್’ (ಎಫ್ಬಿಐ) ವರದಿಯ ಪ್ರಕಾರ, ಅಮೇರಿಕೆಯಲ್ಲಿ ಹಿಂದೂಗಳ ವಿರುದ್ಧ ದ್ವೇಷದ ಅಪರಾಧಗಳು ಮತ್ತು ದೇವಾಲಯಗಳ ಮೇಲೆ ದಾಳಿಯ ಘಟನೆಗಳು ಹೆಚ್ಚಿವೆ.