ಮೂರು ಐ.ಎ.ಎಸ್. ಅಧಿಕಾರಿಗಳಿಗೆ ೧ ತಿಂಗಳ ಜೈಲು ಶಿಕ್ಷೆ !
ನ್ಯಾಯಾಂಗ ನಿಂದನೆ ಮತ್ತು ನಿಗದಿತ ಅವಧಿಯೊಳಗೆ ಆದೇಶವನ್ನು ಪಾಲಿಸದ ಆರೋಪದಲ್ಲಿ ಮೂವರು ಐಎಎಸ್ ಅಧಿಕಾರಿಗಳಿಗೆ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆ ಮತ್ತು ೨,೦೦೦ ರೂಪಾಯಿ ದಂಡ ವಿಧಿಸಿದೆ.
ನ್ಯಾಯಾಂಗ ನಿಂದನೆ ಮತ್ತು ನಿಗದಿತ ಅವಧಿಯೊಳಗೆ ಆದೇಶವನ್ನು ಪಾಲಿಸದ ಆರೋಪದಲ್ಲಿ ಮೂವರು ಐಎಎಸ್ ಅಧಿಕಾರಿಗಳಿಗೆ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ ಒಂದು ತಿಂಗಳ ಜೈಲು ಶಿಕ್ಷೆ ಮತ್ತು ೨,೦೦೦ ರೂಪಾಯಿ ದಂಡ ವಿಧಿಸಿದೆ.
ಇಲ್ಲಿ ಏಪ್ರಿಲ್ ೨೪ ರಂದು ಶ್ರೀ ಹನುಮ ಶೋಭಾಯಾತ್ರೆ ನಡೆಸುವಾಗ ಅದರ ಮೇಲೆ ಅನಧಿಕೃತ ಮಸೀದಿಯಿಂದ ಕಲ್ಲುತೂರಾಟ ನಡೆಸಲಾಯಿತು. ಹಾಗೂ ಮೆರವಣಿಗೆಯಲ್ಲಿನ ಹನುಮಂತನ ಮೂರ್ತಿಯ ಮೇಲೆ ಮದ್ಯದ ಬಾಟಲಿಗಳನ್ನು ಎಸೆಯಲಾಯಿತು.
ಆಂಧ್ರಪ್ರದೇಶದಲ್ಲಿನ ವೈ. ಎಸ್. ಜಗನಮೋಹನ ರೆಡ್ಡಿಯವರ ಸರಕಾರವು ರಾಜ್ಯದಲ್ಲಿನ ಎಲ್ಲ ಮುಸಲ್ಮಾನ ಸರಕಾರಿ ನೌಕರರು, ಶಿಕ್ಷಕರು ಹಾಗೂ ಕಾಂಟ್ರಾಕ್ಟರ್ಗಳಿಗೆ ರಮಜಾನಿನ ಸಮಯದಲ್ಲಿ ನಿಯೋಜಿತ ಕಾರ್ಯಾಲಯದ ಸಮಯದ ೧ ಗಂಟೆ ಮೊದಲೇ ಮನೆಗೆ ಹೋಗಬಹುದು, ಎಂಬ ಆದೇಶ ನೀಡಿದೆ.
ದೇವಸ್ಥಾನದ ಭಕ್ತರಿಗೆ ದೇವಸ್ಥಾನದ ವ್ಯವಸ್ಥಾಪನೆಯ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಲು ಸಂಪೂರ್ಣ ಹಕ್ಕಿದೆ. ಎಂದು ಆಂಧ್ರಪ್ರದೇಶದ ಉಚ್ಚ ನ್ಯಾಯಾಲಯ ಒಂದು ಅರ್ಜಿಯ ಮೇಲಿನ ತೀರ್ಪು ನೀಡುವಾಗ ಅಭಿಪ್ರಾಯ ವ್ಯಕ್ತಪಡಿಸಿತು.
ಕ್ರೈಸ್ತ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಇವರು ಆಂಧ್ರಪ್ರದೇಶದಲ್ಲಿ ಕ್ರೈಸ್ತರಿಗೆ ಮತಾಂತರಕ್ಕಾಗಿ ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿರುವ ಆರೋಪ ಮೇಲಿಂದ ಮೇಲೆ ಕೇಳಿಬರುತ್ತಿದೆ. ಈ ರೀತಿ ಇರುವಾಗ ಅವರ ಪೊಲೀಸರಿಂದಲೇ `ಈ ಘಟನೆ ನಡೆದೇ ಇಲ್ಲ’, ಎಂದು ಹೇಳುತ್ತಾ ವಾದವನ್ನು ನಿರಾಕರಿಸಿರುವುದು ಆಶ್ಚರ್ಯವೇನೂ ಇಲ್ಲ ?
ಆಂಧ್ರಪ್ರದೇಶ ರಾಜ್ಯ ಸರಕಾರವು ಅಧಿಸೂಚನೆ ಹೊರಡಿಸಿದ್ದು, ರಾಜ್ಯದಲ್ಲಿನ 13 ಜಿಲ್ಲೆಗಳ ಸಂಖ್ಯೆ ಈಗ 26 ಕ್ಕೆ ಏರಿಸಲಾಗಿದೆ ಎಂದು ಘೋಷಿಸಿದೆ. ಇದರಲ್ಲಿ ಬಾಲಾಜಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ `ಶ್ರೀ ಬಾಲಾಜಿ’ ಹಾಗೂ ಶ್ರೀ ಸತ್ಯ ಸಾಯಿಬಾಬಾ ಇವರಿಗೆ ಸಂಬಂಧಿಸಿದಂತೆ `ಶ್ರೀ ಸತ್ಯ ಸಾಯಿ’ ಎಂಬ ಹೊಸ ಜಿಲ್ಲೆಗಳಿಗೆ ಹೆಸರಿಸಲಾಗಿದೆ.
ಕೋಥಾಪೇಟ್ ಪ್ರದೇಶದಲ್ಲಿ ಸಂಚಾರನಿರ್ಬಂಧದ ಆದೇಶವನ್ನು ಉಲ್ಲಂಘಿಸಿ ಮಹಮದ್ ಅಲಿ ಜಿನ್ನಾ ಟವರ್ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ವಾಹಿನಿ ಸಂಘಟನೆಯ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದಲ್ಲಿ ವೈ.ಎಸ್.ಆರ್. ಪಕ್ಷದ ಸರಕಾರವಿದೆಯೇ ಅಥವಾ ಮತಾಂಧರದ್ದು ? ಪೊಲೀಸ್ ಠಾಣೆಯಲ್ಲಿಯೇ ಮತಾಂಧರು ಜನರ ಮೇಲೆ ದಾಳಿ ಮಾಡುತ್ತಿದ್ದರೆ ಜನಸಾಮಾನ್ಯರನ್ನು ಯಾರು ರಕ್ಷಿಸುವರು ? ಇಂತಹ ಪೊಲೀಸ ದಳ ಏನು ಪ್ರಯೋಜನ ?
ಸರ್ವೋಚ್ಚ ನ್ಯಾಯಾಲಯವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ಕರ್ನೂಲ ಜಿಲ್ಲೆಯ ಶ್ರೀಶೈಲದಲ್ಲಿರುವ ಮಲ್ಲಿಕಾರ್ಜುನ ಸ್ವಾಮಿ ಮಂದಿರದ ಸಂದರ್ಭದಲ್ಲಿ ಮಹತ್ವಪೂರ್ಣ ತೀರ್ಪು ನೀಡಿದೆ.
ವಾಯುದಳ, ‘ಎಸ್.ಟಿ.ಆರ್.ಎಫ್.’ ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಪ್ರವಾಹದ ನೀರಿನಲ್ಲಿ ಸಿಕ್ಕಿರುವ ಅನೇಕ ಜನರನ್ನು ರಕ್ಷಿಸಲಾಗಿದೆ.