ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿಯ ಲೈಂಗಿಕ ಶೋಷಣೆ ಮಾಡಿದ ಪಾದ್ರಿಯ ಬಂಧನ !
ಹಿಂದೂ ಸಂತರ ಮೇಲೆ ಇಲ್ಲಸಲ್ಲದ ಆರೋಪದ ಸಂದರ್ಭದಲ್ಲಿ ನಿರಂತರ ವಿಷಕಾರುವ ಕಾಂಗ್ರೆಸ್ನವರು, ಜಾತ್ಯತೀತರು, ಪ್ರಸಾರ ಮಾಧ್ಯಮದವರು ಮುಂತಾದವರು ಪಾದ್ರಿಯ ವಿಷಯವಾಗಿ `ಚ’ಕಾರವೆತ್ತುವುದಿಲ್ಲ ಎಂಬುದನ್ನು ಗಮನದಲ್ಲಿಡಿ !
ಹಿಂದೂ ಸಂತರ ಮೇಲೆ ಇಲ್ಲಸಲ್ಲದ ಆರೋಪದ ಸಂದರ್ಭದಲ್ಲಿ ನಿರಂತರ ವಿಷಕಾರುವ ಕಾಂಗ್ರೆಸ್ನವರು, ಜಾತ್ಯತೀತರು, ಪ್ರಸಾರ ಮಾಧ್ಯಮದವರು ಮುಂತಾದವರು ಪಾದ್ರಿಯ ವಿಷಯವಾಗಿ `ಚ’ಕಾರವೆತ್ತುವುದಿಲ್ಲ ಎಂಬುದನ್ನು ಗಮನದಲ್ಲಿಡಿ !
ಈ ಪಾದ್ರಿಯನ್ನು ದೇಶದ್ರೋಹದ ಆರೋಪದಡಿ ಬಂಧಿಸಬೇಕು ಮತ್ತು ಜೀವಾವಧಿ ಶಿಕ್ಷೆ ವಿಧಿಸಬೇಕು !
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (’ಇಸ್ರೋ’ದ ) ’ಅರ್ಥ್ ಅಬ್ಸರ್ವೇಶನ್ ಸ್ಯಾಟಲೈಟ್’ (ಪೃಥ್ವಿಯ ನಿರೀಕ್ಷಣೆ ಮಾಡುವ ಉಪಗ್ರಹ) ’ಈಓಎಸ್ – ೩’ನ ಉಡಾವಣೆಯ ವಿಫಲವಾಯಿತು.
ಆಂಧ್ರಪ್ರದೇಶದಲ್ಲಿ ಈ ಮೊದಲೂ ದೊಡ್ಡ ಪ್ರಮಾಣದಲ್ಲಿ ಹಿಂದೂ ದೇವಸ್ಥಾನಗಳ ಮೇಲಿನ ಆಕ್ರಮಣದ ಘಟನೆಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಲೇ ಬಂದಿವೆ. ಆದರೂ ರಾಜ್ಯದಲ್ಲಿನ ಕ್ರೈಸ್ತ ಮುಖ್ಯಮಂತ್ರಿ ಇರುವ ಸರಕಾರದಿಂದ ದೇವಸ್ಥಾನಗಳ ಸುರಕ್ಷತೆಗಾಗಿ ಯಾವುದೇ ಪ್ರಯತ್ನವಾಗಿಲ್ಲ
ಜಿಲ್ಲೆಯಲ್ಲಿನ ಪ್ರೊದ್ಧತುರದಲ್ಲಿನ ಹಿಂದುತ್ವನಿಷ್ಠರು ಒಗ್ಗಟ್ಟಾಗಿ ಪ್ರಯತ್ನಿಸಿದ್ದರಿಂದ ಕ್ರೂರಕರ್ಮಿ ಟಿಪ್ಪು ಸುಲ್ತಾನನ ಪ್ರತಿಮೆ ಸ್ಥಾಪಿಸುವ ಷಡ್ಯಂತ್ರವು ವಿಫಲವಾಯಿತು. ಪ್ರೊದ್ದತುರ್ನಲ್ಲಿ ಕ್ರೂರಿ ಟಿಪ್ಪು ಸುಲ್ತಾನನ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವಿತ್ತು.
ರಶಿಯಾ, ಜರ್ಮನಿ, ಫ್ರಾನ್ಸ್, ಜಪಾನ ಇತ್ಯಾದಿ ಅಭಿವೃದ್ಧಿಹೊಂದಿದ ದೇಶಗಳು ಹಾಗೂ ಚೀನಾ ಕೂಡ ಮಾತೃಭಾಷೆಯಿಂದಲೇ ಪ್ರಗತಿ ಸಾಧಿಸಿರುವಾಗ ಭಾರತಿಯರಿಗೆ ಸ್ವಾತಂತ್ರ್ಯ ಸಿಕ್ಕಿ ೭೪ ವರ್ಷಗಳ ನಂತರವೂ ಆಂಗ್ಲ ಭಾಷೆಯ ಗುಲಾಮರಾಗಬೇಕಾಗುತ್ತಿದೆ, ಇದು ಇಲ್ಲಿಯವರೆಗಿನ ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಯ ಸಂಗತಿಯಾಗಿದೆ !
ಆಂಧ್ರಪ್ರದೇಶ ರಾಜ್ಯದ ಕಡಪ್ಪಾ ಜಿಲ್ಲೆಯಲ್ಲಿರುವ ಪ್ರೊದ್ದುತುರನಲ್ಲಿ ಆಡಳಿತಾರೂಢ ವೈಎಸ್ಆರ್ (ಯುವ ಕಾರ್ಯಕರ್ತೆ ರಿತು) ಕಾಂಗ್ರೆಸ್ ಶಾಸಕ ಆರ್. ಶಿವ ಪ್ರಸಾದ್ ರೆಡ್ಡಿ, ಮತ್ತು ಸ್ಥಳೀಯ ಮತಾಂಧರು ಕ್ರೂರ ಕರ್ಮ ಟಿಪ್ಪು ಸುಲ್ತಾನ್ನ ಪ್ರತಿಮೆಯನ್ನು ನಿರ್ಮಿಸಲು ಆಯೋಜನೆ ರೂಪಿಸಿದ್ದಾರೆ.
ಮಕ್ಕಳಿಗೆ ಬಾಲ್ಯದಿಂದಲೂ ಸಾಧನೆಯನ್ನು ಕಲಿಸದೇ ಇದ್ದುದರಿಂದ, ಅವರು ಇಂತಹ ಅಶಾಶ್ವತ ವಿಷಯಗಳಲ್ಲಿ ಸಿಲುಕಿ ತಮ್ಮ ಅಮೂಲ್ಯ ಜೀವನವನ್ನು ತ್ಯಜಿಸುತ್ತಿದ್ದಾರೆ. ಹಿಂದೂ ರಾಷ್ಟ್ರದಲ್ಲಿ ಪ್ರತಿಯೊಬ್ಬರಿಗೂ ಧರ್ಮಶಿಕ್ಷಣ ಮೂಲಕ ಮಾನವ ಜನ್ಮದ ಉದ್ದೇಶವನ್ನು ಕಲಿಸಿ ಅವರಿಂದ ಶಾಶ್ವತ ಆನಂದವನ್ನು ನೀಡುವ ಸಾಧನೆಯನ್ನು ಮಾಡಿಸಿಕೊಳ್ಳಲಾಗುವುದು !
ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಇವರು ಇಲ್ಲಿನ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಾನ್ ವೆಂಕಟೇಶ್ವರನ ದರ್ಶನವನ್ನು ಪಡೆದರು. ಜೊತೆಗೆ ಅವರು ಭಗವಾನ ವೆಂಕಟೇಶ್ವರನ ಪೂಜೆ ಮಾಡಿದರು ಮತ್ತು ಏಕಾಂತ ಸೇವೆಯಲ್ಲಿಯೂ ಸಹ ಭಾಗವಹಿಸಿದರು.
ಆಯುರ್ವೇದದಲ್ಲಿನ ಔಷಧಿಗಳನ್ನು ಈಗಾಗಲೇ ಕೊರೊನಾದ ವಿರುದ್ಧ ಅಭ್ಯಾಸ ಮಾಡಿ ಸರಿಯಾದ ರೀತಿಯಲ್ಲಿ ಬಳಸಿದ್ದರೆ, ಇಷ್ಟರೊಳಗೆ ದೇಶದಲ್ಲಾದ ಕೊರೊನಾದ ಪರಿಣಾಮವನ್ನು ಕಡಿಮೆಯಾಗಿ ಸಾವಿರಾರು ಜೀವಗಳನ್ನು ಉಳಿಸಬಹುದಿತ್ತು ಎಂದು ಹೇಳಿದರೆ ಅದರಲ್ಲಿ ಅತಿಶಯೋಕ್ತಿಯೇನಿಲ್ಲ !