ಸೂಕ್ಷ್ಮದ ಪ್ರಯೋಗ !

‘ಸಪ್ತರ್ಷಿಗಳ ಆಜ್ಞೆಯಿಂದ ಪ್ರಭು ಶ್ರೀರಾಮ, ಭಗವಾನ ಶ್ರೀಕೃಷ್ಣ ಪರಾತ್ಪರ ಗುರು ಡಾ. ಆಠವಲೆ ಹಾಗೂ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಹಾಗೂ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ತೆಗೆದ ಛಾಯಾಚಿತ್ರದ (ಪಕ್ಕದಲ್ಲಿ ನೀಡಿದ ಛಾಯಾಚಿತ್ರದ) ಮೇಲ್ಭಾಗವನ್ನು, ಮಧ್ಯದ ಭಾಗವನ್ನು ಮತ್ತು ಕೆಳಭಾಗವನ್ನು ಸ್ಪರ್ಶಿಸಿ ಏನು ಅರಿವಾಗುತ್ತದೆ, ಎಂಬುದರ ಅನುಭವ ಪಡೆಯಿರಿ.

ಗುರುಪೂರ್ಣಿಮೆ ನಿಮಿತ್ತ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರಿಂದ ಅರೆಯೂರು ಗ್ರಾಮದ ಶ್ರೀ ವೈದ್ಯನಾಥೇಶ್ವರನಿಗೆ ಅಭಿಷೇಕ !

ಈ ಸಂದರ್ಭದಲ್ಲಿ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ‘ಪರಾತ್ಪರ ಗುರು ಡಾ. ಆಠವಲೆ ಮತ್ತು ಸನಾತನದ ಸಾಧಕರ ಶಾರೀರಿಕ ಆರೋಗ್ಯ ಚೆನ್ನಾಗಿರಬೇಕು. ಹಾಗೆಯೇ ಶೀಘ್ರಾತಿಶೀಘ್ರ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು, ಎಂದು ಪ್ರಾರ್ಥಿಸಿದರು.

ನಾವು ‘ಪರಾತ್ಪರ ಗುರು ಡಾ. ಆಠವಲೆಯವರಿಗೆ ನಮ್ಮ ಕೊನೆಯ ಶ್ವಾಸವಿರುವ ವರೆಗೆ ಕೃತಜ್ಞರಾಗಿರಬೇಕು ! – ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ

‘ಸಂತ ಭಕ್ತರಾಜ ಮಹಾರಾಜರ ದೇಹತ್ಯಾಗದ ಬಳಿಕ ಪರಾತ್ಪರ ಗುರು ಡಾ. ಆಠವಲೆಯವರು ಗುರುತತ್ತ್ವವನ್ನು ಅರಿತುಕೊಂಡು (ಗುರುತತ್ತ್ವದ ಅನುಸಂಧಾನದಲ್ಲಿದ್ದು) ವ್ಯಾಪಕ ಕಾರ್ಯವನ್ನು ಮಾಡಿದರು. ಪ್ರತ್ಯಕ್ಷದಲ್ಲಿ ಅವರಿಗೆ ಅವರ ಗುರುಗಳ ಒಡನಾಟ ಅತ್ಯಲ್ಪಕಾಲ ಲಭಿಸಿತು.

ಸಾಧಕರನ್ನು ತಮ್ಮಲ್ಲಿ ಸಿಲುಕಲು ಬಿಡದೇ ತತ್ತ್ವನಿಷ್ಠರನ್ನಾಗಿಸುವ ವಿಶ್ವವ್ಯಾಪಿ ಪರಾತ್ಪರ ಗುರು ಡಾ. ಆಠವಲೆ ಮತ್ತು ಶಿಷ್ಯನೆಂದು ಸಾಧಕರು ಮಾಡಬೇಕಾದ ಕರ್ತವ್ಯಗಳು !

ಸಂಪ್ರದಾಯದಲ್ಲಿ ಹೋಗುವುದು ಮತ್ತು ಅಲ್ಲಿಗೆ ಹೋಗಿ ಏನಾದರೂ ಸಾಧನೆಯನ್ನು ಮಾಡುವುದು, ಇದು ಸಹ ಜನರ ದೃಷ್ಟಿಯಿಂದ ಒಂದು ಆಡಂಬರವೇ ಆಗಿಬಿಟ್ಟಿದೆ. ಆದುದರಿಂದ ಅನೇಕ ಮಠಗಳು ಮತ್ತು ಆಶ್ರಮಗಳಲ್ಲಿನ ಚೈತನ್ಯವು ನಾಶವಾಗಿದೆ. ನಮಗೆ ಇದೆಲ್ಲವನ್ನು ಬದಲಾಯಿಸಬೇಕಾಗಿದೆ.

ಸಾಧಕರನ್ನು ಸಾಧನೆಯ ಪ್ರವಾಸದಲ್ಲಿ ಎಲ್ಲಿಯೂ ಅನುಭೂತಿಗಳಲ್ಲಿ ಅಥವಾ ಸಿದ್ಧಿಗಳಲ್ಲಿ ಸಿಲುಕಿಸದೇ ಸಹಜ ರೀತಿಯಿಂದ ಸಗುಣದಿಂದ ನಿರ್ಗುಣದ ಕಡೆಗೆ ಕರೆದುಕೊಂಡು ಹೋಗುವ ಪರಾತ್ಪರ ಗುರು ಡಾ. ಆಠವಲೆ !

ಗುರುಗಳ ಬೋಧನೆಗನುಸಾರ ಸಾದಾ ಸರಳ ರೀತಿಯಿಂದ ಕೊನೆಯವರೆಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿರುವುದು ಮತ್ತು ಅದಕ್ಕನುಸಾರ ಸಂಪೂರ್ಣ ಸಮರ್ಪಿಸಿಕೊಂಡು ಸಮಷ್ಟಿ ಸೇವೆಯನ್ನು ಮಾಡುವುದು, ಇಷ್ಟೇ ಸಾಧಕರಿಗೆ ಗೊತ್ತಿದೆ ಮತ್ತು ಇದರಲ್ಲಿಯೇ ಅವರಿಗೆ ಆನಂದವೂ ಇದೆ.

ಮಹರ್ಷಿಗಳು ಮಾಡಿದ ಪರಾತ್ಪರ ಗುರು ಡಾ. ಆಠವಲೆಯವರ ಅವತಾರತ್ವದ ಗೌರವ !

ಗುರುಕಾರ್ಯವನ್ನು ಪೂರ್ಣತ್ವಕ್ಕೆ ತೆಗೆದುಕೊಂಡು ಹೋಗಲು ಸಾಧಕರಿಗೆ ಪ್ರಕಾಶರೂಪಿ ಊರ್ಜೆಯು ದೊರೆಯಲೆಂದು ಭೃಗು ಮಹರ್ಷಿಗಳ ಆಜ್ಞೆಯಿಂದ ೧೯.೨.೨೦೧೯ ರಂದು ‘ಸಹಸ್ರದೀಪದರ್ಶನ ಸಮಾರಂಭ’ ನೆರವೇರಿತು. ಈ ಸಮಯದಲ್ಲಿ ಪರಾತ್ಪರ ಗುರು ಡಾ. ಆಠವಲೆಯವರ ಕೈಯಲ್ಲಿನ ದೀಪದಿಂದ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ಕೈಗಳಲ್ಲಿನ ದೀಪಗಳನ್ನು ಪ್ರಜ್ವಲಿಸಲಾಯಿತು.

ಧರ್ಮಸಂಸ್ಥಾಪನೆಗಾಗಿ ಸರ್ವಸ್ವದ ತ್ಯಾಗ ಮಾಡಿ !

ಪ್ರಭು ಶ್ರೀರಾಮಚಂದ್ರನು ಸಮಸ್ತ ಜೀವಗಳ ಕಲ್ಯಾಣ ಮಾಡುವ ರಾಮ ರಾಜ್ಯವನ್ನು ಸ್ಥಾಪಿಸಿದನು. ಭಗವಾನ ಶ್ರೀಕೃಷ್ಣನು ದುಷ್ಟ ಕೌರವರನ್ನು ಪರಾಭವಗೊಳಿಸಿ ಧರ್ಮ ರಾಜ್ಯವನ್ನು ಸ್ಥಾಪಿಸಿದನು. ಕಲಿಯುಗದಲ್ಲಿಯೂ ಧರ್ಮಸಂಸ್ಥಾಪನೆಯ ಮಹಾನ್ ಕಾರ್ಯವನ್ನು ಶ್ರೀಮನ್ನಾರಾಯಣಸ್ವರೂಪ ಪರಾತ್ಪರ ಗುರು ಡಾಕ್ಟರರು ಪ್ರಾರಂಭಿಸಿದ್ದಾರೆ.

‘ಆಪತ್ಕಾಲದಲ್ಲಿ ಮಾರ್ಗ ತೋರಲು ಈಶ್ವರ ಸ್ವರೂಪ ಮೂವರು ಗುರುಗಳು ಲಭಿಸಿರುವುದು, ಸನಾತನದ ಸಾಧಕರ ಪರಮಭಾಗ್ಯ

ಸಾಧಕರು ಮೂವರೂ ಗುರುಗಳು ಏನು ಹೇಳುತ್ತಾರೆಯೋ, ಅದನ್ನು ಪಾಲಿಸುವುದು, ಎಲ್ಲ ಕಾರ್ಯಪದ್ಧತಿಯ, ಜವಾಬ್ದಾರ ಸಾಧಕರಿಂದ ಮತ್ತು ‘ಸನಾತನ ಪ್ರಭಾತದಲ್ಲಿ ಬರುವ ಸೂಚನೆಗಳನ್ನು ಪಾಲಿಸಿದರೆ, ಮೂವರೂ ಗುರುಗಳು ಸಾಧಕರನ್ನು ಆಪತ್ಕಾಲದಿಂದ ಸುಖರೂಪವಾಗಿ ಪಾರು ಮಾಡುತ್ತಾರೆ.

ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಸ್ಮೃತಿಕಾರ ಮತ್ತು ಗೋತ್ರಪ್ರವರ್ತಕ ಪರಾಶರ ಋಷಿಗಳ ತಪೋಭೂಮಿ ಮತ್ತು ‘ಪರಾಶರ ತಾಲ ಇವುಗಳ ದರ್ಶನವನ್ನು ಪಡೆಯುವುದು !

ಕುಲ್ಲು (ಹಿಮಾಚಲ ಪ್ರದೇಶ) – ಸನಾತನದ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಸಪ್ತರ್ಷಿ ಜೀವನಾಡಿಪಟ್ಟಿಯಲ್ಲಿ ಹೇಳಿದಂತೆ ೧೯ ಜೂನ್ ೨೦೨೧ ಈ ದಿನದಂದು ದೇವಭೂಮಿ ಹಿಮಾಚಲ ಪ್ರದೇಶದ ಪ್ರವಾಸವನ್ನು ಆರಂಭಿಸಿದರು. ಸಪ್ತರ್ಷಿಗಳು ಹೇಳಿದಂತೆ ಈ ಪ್ರವಾಸದ ಪ್ರಾರಂಭದಲ್ಲಿ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಹಿಮಾಚಲ ಪ್ರದೇಶದ ‘ಪರಾಶರ ತಾಲ ಈ ಸ್ಥಳಕ್ಕೆ ಹೋಗಿದ್ದರು.