ಸನಾತನದ ಸಾಧಕ ಎಂದು ಹೇಳಿಕೊಂಡು ಆರ್ಥಿಕ ವಂಚನೆ ಮಾಡುವ ಸುಳ್ಯದ ಶಿವಾನಂದ ಪ್ರಭು ಇವರಿಂದ ಎಚ್ಚರದಿಂದಿರಿ !

ಸನಾತನದ ಸಾಧಕ ಎಂದು ಹೇಳಿ ಓರ್ವ ವ್ಯಕ್ತಿಯು ಅನೇಕರಿಗೆ ಆರ್ಥಿಕವಾಗಿ ವಂಚಿಸಿರುವುದು ಗಮನಕ್ಕೆ ಬಂದಿದೆ. ಆತ ಸುಳ್ಯದವನಾಗಿದ್ದು ತನ್ನ ಹೆಸರು ಶಿವಾನಂದ ಪ್ರಭು ಎಂದು ಹೇಳಿ ವಂಚನೆ ಮಾಡಿದ್ದಾನೆಂದು ಮೋಸ ಹೋದ ವ್ಯಕ್ತಿಯಿಂದ ತಿಳಿದುಬಂದಿದೆ.

ಸಾಪ್ತಾಹಿಕ ಮತ್ತು ಪಾಕ್ಷಿಕ ‘ಸನಾತನ ಪ್ರಭಾತ’ಗಳಲ್ಲಿ ಮುದ್ರಿತ ಲೇಖನಗಳನ್ನುಈಗ ಜಾಲತಾಣದ ಒಂದೇ ‘ಲಿಂಕ್’ನಲ್ಲಿ ವೀಕ್ಷಿಸುವ ಸೌಲಭ್ಯ ಲಭ್ಯ !

ಸಾಪ್ತಾಹಿಕ ಸನಾತನ ಪ್ರಭಾತದ ಆಯಾ ವಾರದ ಸಂಚಿಕೆಯು ಒಂದೇ ಲಿಂಕ್‌ನಲ್ಲಿ ಓದುವ ವ್ಯವಸ್ಥೆ ಇದೆ. ಅದಕ್ಕಾಗಿ ಜಾಲತಾಣದ ಮುಖ್ಯ ಪುಟದಲ್ಲಿನ ‘ಮೆನುಬಾರ್’ ನಲ್ಲಿನ ‘ಈ ವಾರದ ಸಾಪ್ತಾಹಿಕದ ಮೇಲೆ ಕ್ಲಿಕ್ ಮಾಡಿದರೆ, ಆ ಲಿಂಕ್‌ನಲ್ಲಿ ಆ ವಾರದ ಸಾಪ್ತಾಹಿಕದ ಎಲ್ಲ ಲೇಖನಗಳು ‘ಪೋಸ್ಟ್’ಗಳ ರೂಪದಲ್ಲಿ ಒಂದರ ಕೆಳಗೆ ಒಂದರಂತೆ ಕಾಣಿಸಿಕೊಳ್ಳುತ್ತವೆ.

ಆಪತ್ಕಾಲದ ಪೂರ್ವಸಿದ್ಧತೆಯೆಂದು ಕಾರ್ತಿಕ ಏಕಾದಶಿಯಿಂದ (೧೫.೧೧.೨೦೨೧) ಆರಂಭವಾದ ಸನಾತನದ ‘ಮನೆ ಮನೆಯಲ್ಲಿ ಕೈದೋಟ’ ಅಭಿಯಾನದಲ್ಲಿ ಪಾಲ್ಗೊಳ್ಳಿ

ಇಂದು ಮಾರುಕಟ್ಟೆಯಲ್ಲಿ ಸಿಗುವ ತರಕಾರಿ, ಹಣ್ಣು ಇತ್ಯಾದಿಗಳ ಮೇಲೆ ಹಾನಿಕರ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತದೆ. ಇಂತಹ ತರಕಾರಿಗಳು ಮತ್ತು ಹಣ್ಣುಗಳನ್ನು ತಿನ್ನುವುದರಿಂದ ವಿಷಯುಕ್ತ ಪದಾರ್ಥಗಳು ನಮ್ಮ ಹೊಟ್ಟೆ ಸೇರುತ್ತವೆ. ಇದರಿಂದ ರೋಗಗಳು ಉಂಟಾಗುತ್ತದೆ. ಸಾಧನೆಗಾಗಿ ದೇಹವು ಆರೋಗ್ಯಕರವಾಗಿರಬೇಕು.

‘ಹೋಮಿಯೋಪತಿ ಸ್ವಯಂ ಚಿಕಿತ್ಸೆ’ ಈ ಸಂದರ್ಭದಲ್ಲಿ ಮಾಹಿತಿ ತಿಳಿಸಿ !

ಸಾಧಕರು, ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ‘ಹೋಮಿಯೋಪತಿಯ ಸ್ವಯಂಚಿಕಿತ್ಸೆ’ ಈ ವಿಷಯವಾಗಿ ಮಾಹಿತಿ ಇದ್ದರೆ ಅವರು ಈ ಮಾಹಿತಿ ಬರೆದು ಅಥವಾ ಬೆರಳಚ್ಚು ಮಾಡಿ ಆದಷ್ಟು ಬೇಗನೆ ಸೌ. ಭಾಗ್ಯಶ್ರೀ ಸಾಮಂತ ಇವರ ಹೆಸರಿಗೆ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಕಳುಹಿಸಬೇಕು.

ಸನಾತನದ ಆಶ್ರಮ ಮತ್ತು ಸೇವಾಕೇಂದ್ರಗಳಲ್ಲಿ ವಾಸಿಸುವ ಸಾಧಕರು, ಹಾಗೆಯೇ ಪ್ರಸಾರದ ಸೇವೆಯನ್ನು ಮಾಡುವ ಸಾಧಕರು ಹಾಗೂ ಅವರ ಕುಟುಂಬದವರಿಗೆ ಆಪತ್ಕಾಲದಲ್ಲಿ ತುರ್ತಾಗಿ ವೈದ್ಯಕೀಯ ಸೌಲಭ್ಯ ದೊರಕಲು ೩ ತುರ್ತುರೋಗಿವಾಹಕ (ಅಂಬ್ಯುಲನ್ಸ್)ಗಳ ಆವಶ್ಯಕತೆ ಇದೆ !

ಗಂಭೀರ ಸ್ಥಿತಿಯಲ್ಲಿರುವ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಥವಾ ಹೆಚ್ಚು ಕುಶಲ ವೈದ್ಯಕೀಯ ಉಪಚಾರವನ್ನು ಪಡೆಯಲು ಬೇರೆಡೆ ಸಾಗಿಸಲು, ಮುಂತಾದವುಗಳಿಗಾಗಿ ತುರ್ತುರೋಗಿವಾಹಕಗಳು ಕೂಡಲೇ ಮತ್ತು ಸಹಜವಾಗಿ ಲಭ್ಯವಾಗುವುದು ಅನಿವಾರ್ಯವಾಗಿದೆ.

ಸಂಶೋಧನೆಯ ಮಾಧ್ಯಮದಿಂದ ಇಡೀ ಮನುಕುಲಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡುವ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಸಂಶೋಧನಾ ಕಾರ್ಯಕ್ಕಾಗಿ ಛಾಯಾಚಿತ್ರಕಗಳು (‘ಕ್ಯಾಮೆರಾ’) ಬೇಕಾಗಿವೆ !

ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಪಾಲ್ಗೊಳ್ಳಲು ಸುವರ್ಣಾವಕಾಶ !

ಸನಾತನದ ಗ್ರಂಥಗಳನ್ನು ಅನುವಾದ ಮಾಡಲು ಸಹಾಯ ಮಾಡಬೇಕಾಗಿ ವಿನಂತಿ

ಅನುವಾದ ಮಾಡುವವರಿಗೆ  ಭಾಷೆಯ ಸಂಪೂರ್ಣ ಜ್ಞಾನವಿರಬೇಕು, ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವುದು ಮತ್ತು ಅಂತರ್ಜಾಲದ ಮಾಹಿತಿಯಿರಬೇಕು ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.

ಸಾಪ್ತಾಹಿಕ ಮತ್ತು ಪಾಕ್ಷಿಕ ‘ಸನಾತನ ಪ್ರಭಾತ’ಗಳಲ್ಲಿ ಮುದ್ರಿತ ಲೇಖನಗಳನ್ನುಈಗ ಜಾಲತಾಣದ ಒಂದೇ ‘ಲಿಂಕ್’ನಲ್ಲಿ ವೀಕ್ಷಿಸುವ ಸೌಲಭ್ಯ ಲಭ್ಯ !

ಸಾಪ್ತಾಹಿಕ ಸನಾತನ ಪ್ರಭಾತದ ಆಯಾ ವಾರದ ಸಂಚಿಕೆಯು ಒಂದೇ ಲಿಂಕ್‌ನಲ್ಲಿ ಓದುವುದಕ್ಕಾಗಿ ಜಾಲತಾಣದ ಮುಖ್ಯ ಪುಟದಲ್ ‘ಹೋಮ್‌ಪೇಜ್ನಲ್ಲಿ ‘ಮೆನುಬಾರ್’ ನಲ್ಲಿನ ‘ಈ ವಾರದ ಸಾಪ್ತಾಹಿಕ’ದ ಮೇಲೆ ಕ್ಲಿಕ್ ಮಾಡಿದರೆ, ಆ ಲಿಂಕ್‌ನಲ್ಲಿ ಆ ವಾರದ ಸಾಪ್ತಾಹಿಕದ ಎಲ್ಲ ಲೇಖನಗಳು ‘ಪೋಸ್ಟ್’ಗಳ ರೂಪದಲ್ಲಿ ಒಂದರ ಕೆಳಗೆ ಒಂದರಂತೆ ಕಾಣಿಸಿಕೊಳ್ಳುತ್ತವೆ.

ಮುಂದಿನ ವರ್ಷದ ನಿವೃತ್ತಿವೇತನವನ್ನು ಪಡೆಯಲು ನವೆಂಬರ್ ೨೦೨೧ ರಲ್ಲಿ ಬ್ಯಾಂಕಿಗೆ ‘ಜೀವನ ಪ್ರಮಾಣಪತ್ರ’ವನ್ನು (‘ಲೈಫ್ ಸರ್ಟಿಫಿಕೆಟ್’) ನೀಡಬೇಕು !

ಅಂಚೆ ಕಚೇರಿಯ (‘ಪೋಸ್ಟ್ ಆಫೀಸ್’ನ) ಮೂಲಕ ಪೋಸ್ಟ್ ಮ್ಯಾನ್ ನೀವು ವಾಸ್ತವ್ಯವಿರುವ ಸ್ಥಳಕ್ಕೆ ಬಂದು ಅವರ ಮೂಲಕ ‘ಡಿಜಿಟಲ್ ಜೀವನ  ಪ್ರಮಾಣಪತ್ರ’ ತಯಾರಿಸಿ ಕೊಡುವ ಸೌಲಭ್ಯ ಸಿದ್ಧಗೊಳ್ಳುತ್ತಿದೆ. ಈ ಸೌಲಭ್ಯಕ್ಕಾಗಿ ಮೊದಲು ‘ಆನ್‌ಲೈನ್’ ನೋಂದಣಿ ಮಾಡಬೇಕಾಗುತ್ತದೆ.

ಯಾರಾದರೂ ಆಧಾರಕಾರ್ಡ್ ಕ್ರಮಾಂಕ, ‘ಎಟಿಎಮ್ ಪಿನ್’, ‘ಓಟಿಪಿ’ಗಳಂತಹ ಗೌಪ್ಯ ಮಾಹಿತಿಯನ್ನು ಕೇಳಿದರೆ ವಂಚನೆಗೊಳಗಾಗದಿರಲು ಅದರತ್ತ ದುರ್ಲಕ್ಷಿಸಿ !

ಇತ್ತೀಚೆಗೆ ಕೊರೊನಾ ಲಸಿಕೆಯ ನೋಂದಣಿಗಾಗಿ ಆಧಾರ ಕಾರ್ಡ್ ಕ್ರಮಾಂಕ ಅಥವಾ ಸಂಚಾರವಾಣಿಯ ಮೇಲೆ ‘ಓಟಿಪಿ’. (ವನ್ ಟೈಮ್ ಪಾಸವರ್ಡ್) ಕಳುಹಿಸಿ, ಎಂದು ಕೇಳುತ್ತಿದ್ದಾರೆ. ಈ ರೀತಿ ನಾಗರಿಕರನ್ನು ಮೋಸಗೊಳಿಸುವ ಪ್ರಮಾಣ ಹೆಚ್ಚಾಗುತ್ತಿದೆ.