‘ಪ್ರಾರ್ಥನಾಸ್ಥಳದಲ್ಲಿ ಚಪ್ಪಲಿ ಹಾಕಿ ಪ್ರವೇಶ ಮಾಡುವ ಸಂಘದ ಜನರ ಮೇಲೆ ಕಠಿಣ ಕ್ರಮ ಜರುಗಿಸಬೇಕು’ (ಅಂತೆ) – ಎಮ್.ಐ.ಎಮ್.
ಅನಧಿಕೃತ ಕೃತ್ಯಕ್ಕೆ ಬೆಂಬಲ ನೀಡುವ ಮತ್ತು ಅದಕ್ಕಾಗಿ ಸರಕಾರಕ್ಕೆ ಬೆದರಿಕೆ ಹಾಕುವ ಉದ್ಧಟ ಎಮ್.ಐ.ಎಮ್. ಮೇಲೆ ಭಾಜಪ ಸರಕಾರವು ಕ್ರಮ ಜರುಗಿಸುವುದು ಅಪೇಕ್ಷಿತವಿದೆ !
ಅನಧಿಕೃತ ಕೃತ್ಯಕ್ಕೆ ಬೆಂಬಲ ನೀಡುವ ಮತ್ತು ಅದಕ್ಕಾಗಿ ಸರಕಾರಕ್ಕೆ ಬೆದರಿಕೆ ಹಾಕುವ ಉದ್ಧಟ ಎಮ್.ಐ.ಎಮ್. ಮೇಲೆ ಭಾಜಪ ಸರಕಾರವು ಕ್ರಮ ಜರುಗಿಸುವುದು ಅಪೇಕ್ಷಿತವಿದೆ !
ಕ್ರೈಸ್ತ ಪ್ರೇಮಿ ಹಾಗೂ ಹಿಂದೂದ್ವೇಷಿ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಘಮ್ – ದ್ರಾವಿಡ್ ಪ್ರಗತಿ ಸಂಘ) ಸರಕಾರ ಎಂದಾದರೂ ಹಿಂದೂಗಳಿಗೆ ಸಹಾಯ ಮಾಡಿ ಕ್ರೈಸ್ತ ಮಿಶನರಿಗಳನ್ನು ವಿರೋಧಿಸುವುದೇ ?
ಯಾವುದೇ ದೂರಗಳಿಲ್ಲದಿದ್ದರೂ ಫಲಕ ತೆಗೆಯಲು `ತತ್ಪರತೆ’ ತೋರಿಸುವ ಪೊಲೀಸರು ಹಿಂದೂಗಳು ದೂರು ನೀಡಿದಾಗ ಕ್ರಮಕೈಗೊಳ್ಳುವುದು ತಪ್ಪಿಸಿಕೊಳ್ಳುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಉತ್ತರಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿ ನಡೆಯುವುದು ಹಿಂದುಗಳಿಗೆ ಅಪೇಕ್ಷಿತವಿಲ್ಲ !
ಸ್ವಾತಂತ್ರ್ಯದ ೭೫ ನೆಯ ವಾರ್ಷಿಕೋತ್ಸವದ ಪ್ರಯುಕ್ತ ಶಾನೆಗಳಲ್ಲಿ ಆಯೋಜಿಸಲಾದ ಸೂರ್ಯನಮಸ್ಕಾರದ ಕಾರ್ಯಕ್ರಮಕ್ಕೆ ಅಲ್ ಇಂಡಿಯ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ದ ವಿರೋಧ
ಕಾಂಗ್ರೆಸ್ ಚರ್ಚ್, ಮಸೀದಿಗಳನ್ನು ಸರಕಾರೀಕರಣ ಮಾಡದಿರುವುದು, ಇದು ಯಾವ ಮಾಫಿಯಾಗಳ ಷಡ್ಯಂತ್ರವಾಗಿದೆ, ಎಂಬುದು ಸಿದ್ದರಾಮಯ್ಯ ಹೇಳುವರೇ ?
ಗಯಾ ನಗರಪಾಲಿಕೆಯಿಂದ ನಗರದ ಪಿಂಡದಾನ ಮಾಡುವ ೫೦ ‘ಪಿಂಡ ವೇದಿ’ ಯ ಜಾಗಗಳಲ್ಲಿ ಪಿಂಡದಾನ ಮಾಡಲು ಬರುವ ಪ್ರತಿಯೊಬ್ಬರಿಂದ ೫ ರೂಪಾಯಿ ಶುಲ್ಕವನ್ನು ತೆಗೆದುಕೊಳ್ಳಲಿದೆ.
ಹರಿದ್ವಾರದಲ್ಲಿ ನಡದೆ ಧರ್ಮಸಂಸತ್ತಿನಲ್ಲಿ ಮುಸಲ್ಮಾನವಿರೋಧಿ ಹೇಳಿಕೆಗಳನ್ನು ನೀಡಲಾಗಿದೆ ಎನ್ನಲಾಗುವ ಬಗ್ಗೆ ಹಿಂದುತ್ವನಿಷ್ಠರನ್ನು ವಿರೋಧಿಸಲು ಆಕಾಶ ಪಾತಾಳ ಒಂದು ಮಾಡುವವರು ಈಗ ಕವಿತಾ ಕೃಷ್ಣನ್ರ ವಿಷಯದಲ್ಲಿ ಈಗ ಚಕಾರವೆತ್ತುವುದಿಲ್ಲ ಎಂಬುದನ್ನು ಗಮನದಲ್ಲಿಡಿ !
ಇಸ್ಲಾಮಿ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ಅರಿಯಿರಿ ! ಭಾರತದಲ್ಲಿ ಎಂದಾದರೂ ಬಹುಸಂಖ್ಯಾತರಿಂದ ಈ ರೀತಿಯ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಘಟನೆಗಳು ನಡೆದಿದೆಯೇ ? ಆದರೂ ಹಿಂದೂಗಳನ್ನು `ತಾಲಿಬಾನಿ’ ಎನ್ನುವ ಪ್ರಯತ್ನ ನಡೆಯುತ್ತದೆ ಮತ್ತು ಇನ್ನೊಂದೆಡೆಗೆ ಅಪಘಾನಿಸ್ತಾನದ ತಾಲಿಬಾನಿಗಳಿಗೆ ಬೆಂಬಲಿಸುತ್ತಾರೆ !
‘ದೇಶದಲ್ಲಿ ೨೦ ಕೋಟಿ ಮುಸಲ್ಮಾನರಿದ್ದಾರೆ. ಅವರನ್ನು ನೀವು (ಹಿಂದೂ) ರಾತ್ರೋರಾತ್ರಿ ನಾಶ ಮಾಡಲು ಸಾಧ್ಯವಿಲ್ಲ. ನಮ್ಮ ಪೀಳಿಗೆಗಳು ಇಲ್ಲೇ ಹುಟ್ಟಿದವು ಮತ್ತು ಇಲ್ಲೇ ಸಾವನ್ನಪ್ಪಿದವು. ನಾನು, ಮುಸಲ್ಮಾನರ ಮೇಲೆ ಹಲ್ಲೆ ನಡೆದರೆ, ಅದು ಕೇವಲ ದ್ವೇಷ ಹುಟ್ಟಿಸುವುದು.
ಕರ್ನಾಟಕದ ಭಾಜಪ ಸರಕಾರವು ರಾಜ್ಯದಲ್ಲಿನ ದೇವಸ್ಥಾನಗಳನ್ನು ಸರಕಾರಿಕರಣದಿಂದ ಮುಕ್ತಗೊಳಿಸುವ ಬಗ್ಗೆ ಘೋಷಿಸಿದ ನಂತರ ಕಾಂಗ್ರೆಸ್ ಇದನ್ನು ವಿರೋಧಿಸಿದೆ. ಕಾಂಗ್ರೆಸ್ಸಿನ ಕರ್ನಾಟಕ ಪ್ರದೇಶಾಧ್ಯಕ್ಷರಾದ ಡಿ. ಕೆ. ಶಿವಕುಮಾರರವರು ‘ಸರಕಾರವು ಒಂದು ಐತಿಹಾಸಿಕ ತಪ್ಪನ್ನು ಮಾಡುತ್ತಿದೆ.