….ಹಾಗಾದರೆ ಶ್ರೀರಾಮ ಶ್ರೀಕೃಷ್ಣರ ಜನ್ಮದಿನದಂದು ಏಕೆ ರಜೆಯಿಲ್ಲ ?
ಇಂತಹ ಪ್ರಶ್ನೆಗಳು ಹುಟ್ಟುವ ಮೊದಲೇ ಕೇಂದ್ರದ ಭಾಜಪ ಸರಕಾರ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕಿತ್ತು, ಎಂದು ಹಿಂದೂಗಳಿಗೆ ಅನಿಸುತ್ತದೆ ! ಈಗಲಾದರೂ ಪ್ರಯತ್ನಗಳಾಗಬೇಕು, ಎಂಬ ಅಪೇಕ್ಷೆ !
ಇಂತಹ ಪ್ರಶ್ನೆಗಳು ಹುಟ್ಟುವ ಮೊದಲೇ ಕೇಂದ್ರದ ಭಾಜಪ ಸರಕಾರ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕಿತ್ತು, ಎಂದು ಹಿಂದೂಗಳಿಗೆ ಅನಿಸುತ್ತದೆ ! ಈಗಲಾದರೂ ಪ್ರಯತ್ನಗಳಾಗಬೇಕು, ಎಂಬ ಅಪೇಕ್ಷೆ !
ಝಾರಖಂಡನ ಜಗನ್ನಾಥಪುರಿ ಸರಕಾರಿ ‘ಪಾಲಿಟೆಕ್ನಿಕ್ ವಿಶ್ವವಿದ್ಯಾಲಯ’ದ ಪರಿಸರದಲ್ಲಿ ಹಿಂದೂ ಹೊಸವರ್ಷದ ಸಮಾರಂಭದ ಸಮಯದಲ್ಲಿ ‘ಜಯ ಶ್ರೀರಾಮ’ ಮತ್ತು ‘ಭಾರತ ಮಾತಾ ಕಿ ಜೈ’ ಎಂದು ಘೋಷಣೆ ಮಾಡುವ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತ್ತುಗೊಳಿಸಲಾಯಿತು.
ಶಬ್ದಮಾಲಿನ್ಯವನ್ನು ತಡೆಯಲು ಸರ್ವೋಚ್ಚ ನ್ಯಾಯಾಲಯವು ನೀಡಿರುವ ಆದೇಶದ ಅನುಸಾರ ಮಸೀದಿಗಳ ಮೇಲಿನ ಭೋಂಗಾಗಳ ಮೇಲೆ ನಿರ್ಬಂಧ ಹೇರಬೇಕು. ಶಾಲೆ, ಆಸ್ಪತ್ರೆಗಳಂತಹ ಶಾಂತತೆಯ ಪರಿಸರದ ಬಗೆಗಿನ ಆದೇಶವನ್ನೂ ಮಸೀದಿಯ ವ್ಯವಸ್ಥಾಪಕರು ಮೂಲೆಗಟ್ಟುತ್ತಾರೆ.
ಯುಗಾದಿಯ ದಿನ ಇಲ್ಲಿ ಹಿಂದೂಗಳಿಂದ ನಡೆಸಲಾದ ದ್ವಿಚಕ್ರ ವಾಹನದ ಮೆರವಣಿಗೆಯು ಮುಸಲ್ಮಾನ ಬಹುಲ ಭಾಗದಿಂದ ಹೋಗುತ್ತಿರುವಾಗ ಅದರ ಮೇಲೆ ಮತಾಂಧರು ಆಕ್ರಮಣ ಮಾಡಿದ ನಂತರ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ಭುಗಿಲೆದ್ದಿತು.
ಆಶ್ರಮದಲ್ಲಿ ನಮಾಜಗಾಗಿ ಅನುಮತಿ ನೀಡಿದ ಚಿದಾನಂದ ಮುನಿಯವರು `ಮಸೀದಿ ಅಥವಾ ಮದರಸಾದಲ್ಲಿ ಹಿಂದೂಗಳಿಗೆ ಆರತಿ ಮಾಡಲು ಅವಕಾಶ ನೀಡುತ್ತಾರೆಯೇ ? ಎಂಬುದು ಅವರು ಯೋಚನೆ ಮಾಡಬೇಕು !
ಕೇರಳವು ಒಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಹತ್ವ ನೀಡುವ ಒಂದು ರಾಜ್ಯವಾಗಿದೆ. (ಕೇರಳದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ, ಇದರ ಬಗ್ಗೆ ಕಶ್ಯಪ ಏಕೆ ಮಾತನಾಡುವುದಿಲ್ಲ ? – ಸಂಪಾದಕರು) ಪ್ರಸ್ತುತ ರಾಷ್ಟ್ರಯವಾದಿ ವಿಚಾರಗಳಿಗೆ ತಪ್ಪಾಗಿ ಮಂಡಿಸಲಾಗುತ್ತಿದೆ.
ಮತಾಂಧರು ಮತ್ತು ಜಿಹಾದಿಗಳ ಕ್ರೂರತೆ ಪ್ರಪಂಚದ ಎದುರು ತಂದನಂತರ ಅವರ ಧರ್ಮಬಾಂಧವರಿಗೆ ಅವರು ಎಷ್ಟು ಕಲಿತಿದ್ದರೂ ಹೊಟ್ಟೆಕಿಚ್ಚು ಆಗುತ್ತದೆ, ಇದಕ್ಕೆ ಇದು ಒಂದು ಉದಾಹರಣೆಯಾಗಿದೆ ! ಇಂತಹ ಸರಕಾರಿ ಅಧಿಕಾರಿ ಸಂತ್ರಸ್ಥ ಹಿಂದೂಗಳಿಗೆ ಹೇಗೆ ನ್ಯಾಯ ಕೊಡಿಸುವರು ?
‘ಕಾಶ್ಮೀರಿ ಹಿಂದೂಗಳ ಸಮಸ್ಯೆಗಳನ್ನು ಜಗತ್ತಿನ ಮುಂದಿಡಬೇಕು’ ಎಂಬ ಹಿಮಾಲಯದಂತಹ ಹಂಬಲ ಈ ಚಿತ್ರದಲ್ಲಿ ಎಲ್ಲೆಡೆ ಮೂಡಿದೆ. ಜಿಹಾದಿ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧ (ಉದಾಹರಣೆಗೆ ರಾಜಕಾರಣಿಗಳು, ನಿಷ್ಕ್ರಿಯ ಅಧಿಕಾರಿಗಳು, ಬುದ್ಧಿಜೀವಿಗಳು, ಸೆಕ್ಯುಲರಿಸ್ಟ್ಗಳು) ಅಸಮಾಧಾನವನ್ನು ಸೃಷ್ಟಿಸಲು ಚಲನಚಿತ್ರವು ಯಶಸ್ವಿಯಾಗಿದೆ.
ಮಹಂಮದ ಖಾನ ಎಂಬ ಮತಾಂಧನು ಅವನ ಪರಿಚಯವನ್ನು ಮುಚ್ಚಿಟ್ಟು ಅಪ್ರಾಪ್ತ ಹಿಂದು ಹುಡುಗಿಯೊಂದಿಗೆ ಪರಿಚಯ ಮಾಡಿಕೊಂಡನು. ನಂತರ ವಿವಾಹದ ಆಸೆ ಒಡ್ಡಿ ಅಕೆಗೆ ಲೈಂಗಿಕ ಕಿರುಕುಳ ನೀಡಿದನು. ಮಹಂಮದ ಖಾನ್ನಿಗೆ ಮದುವೆಯಾಗಿದ್ದು ಆತ ೪ ಹೆಣ್ಣುಮಕ್ಕಳ ತಂದೆಯಾಗಿದ್ದಾನೆ.
‘ದ ಕಾಶ್ಮಿರ ಫೈಲ್ಸ್’ ಎಂಬ ಚಲನಚಿತ್ರದ ಮೂಲಕ ಈ ಅತ್ಯಾಚಾರಗಳನ್ನು ಜಾಗತಿಕ ತೆರೆಯ ಮೇಲಿಡುವ ಸ್ತುತ್ಯರ್ಹ ಹಾಗೂ ಸಾಹಸಿ ಪ್ರಯತ್ನವನ್ನು ಪ್ರಸಿದ್ಧ ನಿರ್ದೆಶಕರಾದ ವಿವೇಕ ರಂಜನ ಅಗ್ನಿಹೋತ್ರಿಯವರ ಚಲನಚಿತ್ರದ ಬಗ್ಗೆ ಮುಖ್ಯವಾಹಿನಿಯ ಪ್ರಸಾರಮಾಧ್ಯಮಗಳಿಂದ ಹೇಳುವಷ್ಟು ಪ್ರಸಿದ್ಧಿ ಸಿಗಲಿಲ್ಲ, ಇದು ಹಿಂದೂಗಳ ಭಾರತದಲ್ಲಿನ ದುರದೃಷ್ಟಕರ ಸಂಗತಿ ಎಂದೇ ಹೇಳಬೇಕಾಗುತ್ತದೆ.