ಇಬ್ಬರು ಯುವಕರು ಮದ್ಯಪಾನ ಮಾಡುತ್ತಾ ಶಿವಲಿಂಗದ ಮೇಲೆ ಬಿಯರ ಸುರಿಯುತ್ತಿರುವ ವಿಡಿಯೋ ಪ್ರಸಾರ
ಧರ್ಮನಿಂದೆಗೆ ಗಲ್ಲು ಶಿಕ್ಷೆಯಂತಹ ಕಟ್ಟುನಿಟ್ಟಿನ ಕಾನೂನು ಭಾರತದಲ್ಲಿ ಇಲ್ಲದಿರುವದರಿಂದ ಯಾರು ಬೇಕಾದರೂ ಹಿಂದೂ ಧರ್ಮದ ಅವಮಾನ ಮಾಡುತ್ತಾರೆ ಮತ್ತು ರಾಜಾರೋಷವಾಗಿರುತ್ತಾರೆ !
ಧರ್ಮನಿಂದೆಗೆ ಗಲ್ಲು ಶಿಕ್ಷೆಯಂತಹ ಕಟ್ಟುನಿಟ್ಟಿನ ಕಾನೂನು ಭಾರತದಲ್ಲಿ ಇಲ್ಲದಿರುವದರಿಂದ ಯಾರು ಬೇಕಾದರೂ ಹಿಂದೂ ಧರ್ಮದ ಅವಮಾನ ಮಾಡುತ್ತಾರೆ ಮತ್ತು ರಾಜಾರೋಷವಾಗಿರುತ್ತಾರೆ !
ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ಸಿನ ಮಾಹಿತಿ ತಂತ್ರಜ್ಞಾನ ವಿಭಾಗದ ಸಚಿವೆ ವಿ. ಶೈಲಜಾ ಇವರ ಮನೆಯ ಮೇಲೆ ಅಪರಿಚಿತರಿಂದ ಕಲ್ಲುತೂರಾಟ ನಡೆಸಲಾಗಿದೆ. ಇದರಲ್ಲಿ ಮನೆ ಕಿಟಕಿಯ ಗಾಜುಗಳು ಹೊಡೆದು ಹೋಗಿದ್ದು, ಗೋಡೆಗಳ ಮೇಲೆ ಮಸಿ ಎರಚಲಾಗಿದೆ.
ಮಾಲ್ದೀವ್ ರಾಜಧಾನಿ ಮಾಲೆಯಲ್ಲಿ ಜೂನ ೨೧ರಂದು ವಿಶ್ವ ಯೋಗ ದಿನದ ಸಂದರ್ಭದಲ್ಲಿ ಭಾರತ ಸರಕಾರ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಗ ಸ್ಥಳಿಯರು ದಾಳಿ ನಡೆಸಿ ಅದನ್ನು ತಡೆದಿದ್ದಾರೆ.
ಮಹಮ್ಮದ ಪೈಗಂಬರರನ್ನು ಕಥಿತ ಅಪಮಾನಿಸಿರುವ ಪ್ರಕರಣದಲ್ಲಿ ಬಂಗಾಲ ವಿಧಾನಸಭೆಯಲ್ಲಿ ನೂಪುರ ಶರ್ಮಾರ ವಿರುದ್ಧ ನಿಷೇಧ ವ್ಯಕ್ತಪಡಿಸುವ ಠರಾವು ಸಮ್ಮತಿಸಲಾಗಿದೆ.
ಒಂದುವೇಳೆ ಮಾನವೀಯತೆಯ ಮೇಲೆ ವಿಶ್ವಾಸ ಇದ್ದರೆ ಕಾಶ್ಮೀರಿ ಹಿಂದೂಗಳ ತೊಂದರೆ ನೋಡಿ ನಾಯಕಿ ಸಾಯಿ ಪಲ್ಲವಿ ಇಂತಹ ಹಾಸ್ಯಾಸ್ಪದ ತುಲನೆ ಮಾಡುತ್ತಿರಲಿಲ್ಲ ! ಇಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಇಲ್ಲಿನ ಶಾಂತಿಪಾರಾ ಪ್ರದೇಶದ ಶಿವ ದೇವಾಲಯದಲ್ಲಿನ ಶಿವ ಮತ್ತು ನಂದಿಯ ವಿಗ್ರಹಗಳನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಕುಪಿತಗೊಂಡ ಹಿಂದೂಗಳು ಮತ್ತು ಅವರ ಸಂಘಟನೆಗಳು ಇಲ್ಲಿನ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ ಮಾಡಿದ್ದವು.
ಬಾಲಿವುಡ್ ಚಲನಚಿತ್ರ ಇದು ಹಿಂದೂ ವಿರೋಧಿ ಕಾರ್ಯಾಚರಣೆಯ ಮಾಧ್ಯಮವಾಗಿದೆ. ಇದರ ಇದು ಇನ್ನೊಂದು ಉದಾಹರಣೆ ! ಹೇಗೆ ಅನೇಕ ಚಲನಚಿತ್ರಗಳ ಸಂಧರ್ಭದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳು ನೋಯಿಸಲಾಗಿದೆ ಎಂದು ಹೇಳಿಯೂ ಚಲನಚಿತ್ರದ ಸಂಬಂಧಿತ ಭಾಗ ತೆಗೆದುಹಾಕಲು ಚಲನಚಿತ್ರ ಪರೀಕ್ಷಣಾ ಮಂಡಳಿ ಏನು ಮಾಡುವುದಿಲ್ಲ.
ಪೈಗಂಬರರ ತಥಾಕಥಿತ ಅಪಮಾನದಿಂದ ಮುಸಲ್ಮಾನರು ಹಿಂಸಾಚಾರ ನಡೆಸುತ್ತಾರೆ, ಆದರೆ ಹಿಂದೂಗಳು ಅವರ ದೇವತೆಗಳಿಗೆ ಅಪಮಾನವನ್ನು ನ್ಯಾಯೋಚಿತ ಮಾರ್ಗದಿಂದಲೂ ವಿರೋಧಿಸುವುದಿಲ್ಲ!
ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಪರವಾಗಿ ಧ್ವನಿ ಎತ್ತುವ `ವಾಯ್ಸ ಆಫ ಬಾಂಗ್ಲಾದೇಶಿ ಹಿಂದೂ’ ಟ್ವಿಟರ್ ಖಾತೆಯಲ್ಲಿ ಒಂದು ನಿಮಿಷದ ವಿಡಿಯೋವನ್ನು ಪ್ರಸರಿಸಲಾಗಿದೆ. ಅರಿಫ ಎಂಬ ಮುಸ್ಲಿಂ ಹುಡುಗ ಹಿಂದೂಗಳ ವಿರುದ್ಧ ಘೋಷಣೆ ಕೂಗುತ್ತಿರುವುದನ್ನು ಇದು ತೋರಿಸುತ್ತದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ನಗರದ ಜಾಮಾ ಮಸೀದಿಯ ಸ್ಥಳದಲ್ಲಿ ಹಿಂದೆ ಆಂಜನೇಯ ದೇವಸ್ಥಾನವಿತ್ತು. ಟಿಪ್ಪು ಸುಲ್ತಾನ್ ಅದನ್ನು ಕೆಡವಿ ಅಲ್ಲಿ ದೇವಾಲಯದ ಅವಶೇಷಗಳನ್ನು ಬಳಸಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಮೈಸೂರು ಪುರಾತತ್ವ ಇಲಾಖೆಯು ೧೯೩೫ ರಲ್ಲಿ ವರದಿ ಮಾಡಿರುವ ಮಾಹಿತಿ ಈಗ ಬೆಳಕಿಗೆ ಬಂದಿದೆ.