ಟ್ವೀಟರ್ ನಲ್ಲಿ ದೇವತೆಗಳ ಮೂರ್ತಿಯೊಂದಿಗಿರುವ ಹಿಂದೂ ಹುಡುಗಿಯ ಛಾಯಾಚಿತ್ರದ ಬಗ್ಗೆ ಹಿಂದೂದ್ವೇಷಿಗಳಿಂದ ಟೀಕೆ !

ಛಾಯಾಚಿತ್ರದಲ್ಲಿ ಓರ್ವ ಮುಸಲ್ಮಾನ ಅಥವಾ ಕ್ರೈಸ್ತ ತರುಣಿಯ ಛಾಯಾಚಿತ್ರವನ್ನು ಅವರ ಧಾರ್ಮಿಕ ಶ್ರದ್ಧೆಯೊಂದಿಗೆ ಪ್ರಕಟಿಸಿದ್ದರೆ, ವಿರೋಧಿಸುತ್ತಿದ್ದ ಜಾತ್ಯತೀತವಾದಿಗಳು ‘ಚ’ಕಾರವನ್ನೂ ತೆಗೆಯುತ್ತಿರಲಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಇದರಿಂದ ಇವರ ಹಿಂದುದ್ವೇಷ ದ್ವಿಮುಖ ನೀತಿಯೇ ಕಂಡುಬರುತ್ತದೆ !

‘ಶ್ರೀ ಸತ್ಯನಾರಾಯಣ ಕಥೆ ಮತ್ತು ಭಾಗವತ ಕಥೆಗಳು ಅವೈಜ್ಞಾನಿಕ !'(ವಂತೆ)

ಆಮ್ ಆದ್ಮಿ ಪಕ್ಷದ ಗುಜರಾತನ ಅಧ್ಯಕ್ಷ ಗೋಪಾಲ ಇಟಾಲಿಯಾ ಇವರು ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ ಆರೋಪದ ಬಗ್ಗೆ ಅವರ ಮೇಲೆ ದೂರು ದಾಖಲಿಸಲಾಗಿದೆ. ‘ಹಿಂದೂ ಐಟಿ ಸೆಲ್’ನ ಅನುಜ್ ಮಿಶ್ರಾ ಇವರು ದೂರು ನೀಡಿದ ನಂತರ ಈ ಅಪರಾಧವನ್ನು ದಾಖಲಿಸಲಾಗಿದೆ.

ಭಾರತ ವಿರೋಧಿ ಮತ್ತು ಮೋದಿ ವಿರೋಧಿ ವಿಚಾರಸರಣಿಯ ವರದಿಗಾರರು ಬೇಕಾಗಿದ್ದಾರೆ ! – ‘ನ್ಯೂಯಾರ್ಕ್ ಟೈಮ್ಸ್’ನ ಜಾಹಿರಾತು

ಅಮೇರಿಕಾದ ‘ನ್ಯೂಯಾರ್ಕ್ ಟೈಮ್ಸ್’ ಈ ದೈನಿಕವು ವರದಿಗಾರರು ಬೇಕಾಗಿದ್ದಾರೆ ಎಂದು ಜಾಹೀರಾತನ್ನು ನೀಡುತ್ತಾ ಅದರಲ್ಲಿ ‘ಭಾರತ ವಿರೋಧೀ ಮತ್ತು ಮೋದಿ ವಿರೋಧಿ’ ವಿಚಾರಸರಣಿಯವರು ಅರ್ಹರಾಗಿದ್ದಾರೆ ಎಂದು ಅರ್ಹತೆಯನ್ನು ನೀಡಿದೆ. ಜುಲೈ ೧ ರಂದು ಈ ಜಾಹಿರಾತನ್ನು ಪ್ರಕಟಿಸಲಾಯಿತು. ದಕ್ಷಿಣ ಏಶಿಯಾ ಉದ್ಯೋಗದ ಬಗ್ಗೆ ವರದಿಯನ್ನು ಸಂಕಲನ ಮಾಡುವ ಕೆಲಸಕ್ಕಾಗಿ ಈ ಜಾಹೀರಾತನ್ನು ನೀಡಲಾಗಿತ್ತು ದೆಹಲಿಯಿಂದ ಕೆಲಸ ಮಾಡಬೇಕಾಗಲಿದೆ ಎಂದು ಅದರಲ್ಲಿ ಹೇಳಲಾಗಿದೆ.

ಹಿಂದೂಗಳಿಗೆ ಪ್ರೇರಣಾದಾಯಕವಾಗಿರುವ ಮದ್ರಾಸ ಉಚ್ಚ ನ್ಯಾಯಾಲಯದ ತೀರ್ಪು ಮತ್ತು ಅದರ ಹಿಂದಿನ ಸಂಘರ್ಷದ ಇತಿಹಾಸ !

ವಿ ಕಲಾಥುರದಲ್ಲಿ ಮತಾಂಧರು ಬಹುಸಂಖ್ಯಾತರಾಗಿದ್ದರು, ಹೀಗಿರುವಾಗ ಅವರಿಗೆ ಹಿಂದೂಗಳ ಹಬ್ಬ-ಉತ್ಸವಗಳು ಹೇಗೆ ಇಷ್ಟವಾಗುವವು ? ಅವರ ಮನಸ್ಸಿನಲ್ಲಿ ಹಿಂದೂದ್ವೇಷ ತುಂಬಿ ತುಳುಕುವುದರಿಂದ ಅವರು ಹಿಂದೂಗಳ ಉತ್ಸವ ಮತ್ತು ಮೆರವಣಿಗೆಗಳನ್ನು ವಿರೋಧಿಸಿದರು; ಆದರೆ ಮಾನ್ಯ ನ್ಯಾಯಾಲಯವು ಹಿಂದೂಗಳಿಗೆ ನ್ಯಾಯ ನೀಡಿತು.

ಹಿಂದೂ ವಿರೋಧಿ ಪ್ರಸಿದ್ಧಿ ಮಾಧ್ಯಮಗಳ ಪಿತೂರಿಯ ವಿರುದ್ಧ ಧರ್ಮಾಭಿಮಾನಿಗಳಿಂದ #Hinduphobic_Media ಟ್ವಿಟರ್ ಟ್ರೆಂಡ್ !

ಪ್ರಸಿದ್ಧಿ ಮಾಧ್ಯಮಗಳು ಮತ್ತು ಫೇಸ್‍ಬುಕ್ ಇವೆರಡೂ ಜಂಟಿಯಾಗಿ ಒಂದು ಪಿತೂರಿಯ ಮೂಲಕ ಹಿಂದೂಗಳನ್ನು ಮಟ್ಟಹಾಕಿ ಅವರ ಧ್ವನಿಯನ್ನು ಅದಮಲು ಪ್ರಯತ್ನಿಸುತ್ತಿವೆ. ಈ ಪಿತೂರಿಯ ವಿರುದ್ಧ ಹಿಂದೂ ಧರ್ಮಾಭಿಮಾನಿಗಳಿಂದ ಜೂನ್ ೨೭ ರಂದು #Hinduphobic_Media ಈ ಹೆಸರಿನ ಹ್ಯಾಷ್‍ಟ್ಯಾಗ್ ಟ್ರೆಂಡ್ ಮಾಡಲಾಗಿತ್ತು. ಅದು ರಾಷ್ಟ್ರೀಯ ಟ್ರೆಂಡ್‍ನಲ್ಲಿ ೫ ನೇ ಸ್ಥಾನದಲ್ಲಿತ್ತು. ಇದರಲ್ಲಿ ೩೬ ಸಾವಿರಕ್ಕಿಂತಲೂ ಹೆಚ್ಚು ಟ್ವೀಟ್ಸ್‍ಗಳನ್ನು ಮಾಡಲಾಯಿತು.

ಪುಡುಕೊಟ್ಟೈ(ತಮಿಳುನಾಡು) ಇಲ್ಲಿ ಅಪರಿಚಿತರಿಂದ ಪ್ರಾಚೀನ ಶಿವಲಿಂಗ ಮತ್ತು ಭಗವಾನ್ ಶಿವನ ಮೂರ್ತಿ ಧ್ವಂಸ

ಕಿಝನಾಂಚೂರ ಗ್ರಾಮದಲ್ಲಿ ಪ್ರಾಚೀನ ಕೈಲಾಸನಾಥ ದೇವಸ್ಥಾನದಲ್ಲಿನ ಶಿವಲಿಂಗ ಮತ್ತು ಭಗವಾನ ಶಿವನ ಮೂರ್ತಿಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸ ಮಾಡಿದ್ದಾರೆ. ಶಿವಲಿಂಗವನ್ನು ಎರಡು ತುಂಡುಗಳನ್ನಾಗಿ ಮಾಡಿ ಶಿವನ ವಿಗ್ರಹದ ತಲೆಯನ್ನು ಮುರಿಯಲಾಗಿದೆ. ಈ ದೇವಸ್ಥಾನವನ್ನು ಚೋಳ ರಾಜ್ಯದ ಕಾಲದಲ್ಲಿ ನಿರ್ಮಿಸಲಾಗಿತ್ತು.

ಫೇಸಬುಕ್‌ನ ವೈಚಾರಿಕ ಭಯೋತ್ಪಾದನೆ !

ಫೇಸಬುಕ್‌ನ ಸಂಸ್ಥಾಪಕ ಮಾರ್ಕ ಝುಕೆರಬರ್ಗ ಸ್ವತಃ ಜ್ಯೂ ಧರ್ಮದವರಾಗಿದ್ದಾರೆ. ಜ್ಯೂ ಧರ್ಮದವರು ತಮ್ಮ ಅಸ್ತಿತ್ವಕ್ಕಾಗಿ ಬಹಳ ಸಂಘರ್ಷ ಮಾಡಿದ್ದಾರೆ. ಜಗತ್ತಿನಲ್ಲಿ ಹಿಂದೂ ಧರ್ಮದ ಬಳಿಕ ಅತ್ಯಧಿಕ ನರಮೇಧಕ್ಕೊಳಗಾದವರೆಂದರೆ ಜ್ಯೂ ವಂಶದವರಾಗಿದ್ದಾರೆ. ಈಗಲೂ ಜ್ಯೂಗಳ ದೇಶವಾಗಿರುವ ಇಸ್ರೈಲ್ ತನ್ನ ಅಸ್ತಿತ್ವಕ್ಕಾಗಿ ಅಕ್ಕಪಕ್ಕದ ದೊಡ್ಡ ದೊಡ್ಡ ಅರಬ-ಮುಸ್ಲಿಂ ದೇಶಗಳೊಂದಿಗೆ ಹೋರಾಡುತ್ತಿದೆ.

ನಿರ್ಲಕ್ಷಿತ‘ದ್ವೀಪ’ !

ಅರಬೀ ಸಮುದ್ರದಲ್ಲಿ ಕೇರಳದ ಬಳಿಯ ಕೇಂದ್ರಾಡಳಿತ ಪ್ರದೇಶವಾದ ‘ಲಕ್ಷದ್ವೀಪ’ವು ಸದ್ಯ ಚರ್ಚೆಯ ವಿಷಯವಾಗಿದೆ. ಇಲ್ಲಿನ ಹೊಸ ಆಡಳಿತಗಾರರಾದ ಪ್ರಫುಲ್ಲ ಪಟೇಲ ಇವರು ೪ ಅಧಿನಿಯಮಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಶೇ. ೯೮ ರಷ್ಟು ಮುಸಲ್ಮಾನರ ಜನಸಂಖ್ಯೆ ಇರುವ ಈ ಪ್ರದೇಶದಲ್ಲಿ ಜಾರಿಗೆ ತರಲಾದ ಈ ಕಾನೂನುಗಳಿಗೆ ರಾಜಕೀಯ ಸ್ತರದಲ್ಲಿ ವಿರೋಧವಾಗತೊಡಗಿದೆ.

ಫೇಸ್‌ಬುಕ್‌ನ ಹಿಂದೂದ್ವೇಷದ ಹಿಂದೆ ಅಮೇರಿಕಾದ ‘ಟೈಮ್’ ನಿಯತಕಾಲಿಕೆಯ ಕೈವಾಡ !

ಫೇಸ್‌ಬುಕ್ ಹಿಂದೂ ಜನಜಾಗೃತಿ ಸಮಿತಿ, ಸನಾತನ ಪ್ರಭಾತ ನಿಯತಕಾಲಿಕೆ ಮತ್ತು ಸನಾತನ ಶಾಪ್‌ಗಳ ಫೇಸ್‌ಬುಕ್ ಪುಟಗಳಲ್ಲಿನ ವಿಷಯವನ್ನು ವಸ್ತುನಿಷ್ಠವಾಗಿ ಪರಿಶೀಲಿಸದೆ ಅನ್ಯಾಯವಾಗಿ ಕ್ರಮವನ್ನು ತೆಗೆದುಕೊಂಡಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಫೇಸ್‌ಬುಕ್‌ನ ಅನ್ಯಾಯದ ವರ್ತನೆಯ ಕುರಿತು ಹಿಂದೂ ಬಾಂಧವರಿಂದ ದೇಶದಾದ್ಯಂತ ಆಂದೋಲನದ ಮೂಲಕ ತೀವ್ರ ಖಂಡನೆ !

ಕಳೆದ ಕೆಲವು ಕಾಲದಲ್ಲಿ ಫೇಸ್‌ಬುಕ್ ದೇಶದಾದ್ಯಂತದ ಹಿಂದುತ್ವನಿಷ್ಠ ಗಣ್ಯರ ಮತ್ತು ಸಂಘಟನೆಗಳ ಪುಟಗಳನ್ನು ಯಾವುದೇ ಕಾರಣವನ್ನು ನೀಡದೇ ನಿಲ್ಲಿಸಿದೆ. ಈ ಸ್ವೇಚ್ಛಾವರ್ತನೆ ಕಾರ್ಯಾಚರಣೆಯು ಆತಂಕಕಾರಿಯಾಗಿದ್ದು ಹಿಂದೂ ಬಾಂಧವರಲ್ಲಿ ಜನಾಕ್ರೋಶ ಉದ್ಭವಿಸಿದೆ. ಶನಿವಾರದಂದು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಆಕ್ರೋಶ ಕಂಡುಬಂದಿತು.