ರಾಜದ್ರೋಹದ ಕಲಂನ ವಿರುದ್ಧ ಮೂಲಭೂತ ಹಕ್ಕು !
ಸಾಮಾನ್ಯವಾಗಿ ನಮ್ಮ ದೇಶದಲ್ಲಿನ ನ್ಯಾಯಾಲಯಗಳು ಇಂತಹ ಯಾಚಿಕೆಗಳು (ಅರ್ಜಿಗಳು) ಬಂದರೆ ಅವುಗಳನ್ನು ‘ಅಪರಿಪಕ್ವ ಅಥವಾ ತಪ್ಪು ತಿಳುವಳಿಕೆಯನ್ನುಂಟು ಮಾಡುವ’, ಎಂದು ಹೇಳಿ ರದ್ದುಪಡಿಸುತ್ತವೆ. ಆದರೆ ಸರ್ವೋಚ್ಚ ನ್ಯಾಯಾಲಯ ಎಲ್ಲಕ್ಕಿಂತ ಶ್ರೇಷ್ಠವಾಗಿದೆ
ಸಾಮಾನ್ಯವಾಗಿ ನಮ್ಮ ದೇಶದಲ್ಲಿನ ನ್ಯಾಯಾಲಯಗಳು ಇಂತಹ ಯಾಚಿಕೆಗಳು (ಅರ್ಜಿಗಳು) ಬಂದರೆ ಅವುಗಳನ್ನು ‘ಅಪರಿಪಕ್ವ ಅಥವಾ ತಪ್ಪು ತಿಳುವಳಿಕೆಯನ್ನುಂಟು ಮಾಡುವ’, ಎಂದು ಹೇಳಿ ರದ್ದುಪಡಿಸುತ್ತವೆ. ಆದರೆ ಸರ್ವೋಚ್ಚ ನ್ಯಾಯಾಲಯ ಎಲ್ಲಕ್ಕಿಂತ ಶ್ರೇಷ್ಠವಾಗಿದೆ
ಜೆ.ಪಿ. ನಗರದಲ್ಲಿರುವ ಪಬ್ ನಲ್ಲಿ ಇನಾಯತ್ ಉಲ್ಲಾ ಖಾನ್ ಮತ್ತು ಸೈಯದ್ ಮುಬಾರಕನ್ ಅವರನ್ನು ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದಾರೆ.
ದೇಶ ವಿರೋಧಿ ಚಟುವಟಿಕೆಗಳಿಗೆ ಪಾಕಿಸ್ತಾನದಿಂದ ಹಣ ಪೂರೈಕೆ !
ಇಂತಹ ದೇಶದ್ರೋಹಿಗಳಿಗೆ ಮರಣದಂಡನೆ ವಿಧಿಸಲು ಸರಕಾರ ಕಾನೂನು ರಚಿಸಬೇಕು!
ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ.
ಮೋದಿ ಯೋಗಿ ಮುರ್ದಾಬಾದ್ ಎಂಬ ಘೋಷಣೆ
ಕಮ್ಯುನಿಸ್ಟರ ಹಿಂದೂದ್ವೇಷ ತಿಳಿದುಕೊಳ್ಳಿ !
ಕರ್ನಾಟಕದ ಪ್ರಖರ ಹಿಂದುತ್ವನಿಷ್ಟ ಮತ್ತು ‘ರಾಷ್ಟ್ರ-ಧರ್ಮ ಮಾಧ್ಯಮ‘ದ ಸಂಸ್ಥಾಪಕ ಶ್ರೀ ಸಂತೋಷ ಕೆಂಚಾಂಬ ಅವರ ಫೇಸ್ ಬುಕ್ ಪೇಜನ್ನು ಹ್ಯಾಕ್ ಮಾಡಲಾಗಿದೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಧ್ವನಿಸುತ್ತಿದೆ. ಈ ಯುದ್ಧದ ಕುರಿತು ಪುಣೆಯ ಕೆಲವು ಪ್ರದೇಶದಲ್ಲಿ ಇಸ್ರೇಲ್ ನ ರಾಷ್ಟ್ರಧ್ವಜದ ’ಸ್ಟಿಕರ್ಸ್’ ಅಂಟಿಸಲಾಗಿದೆ. ಈ ದ್ವಜದ ಮೇಲೆ ಕಾಲಿನ ಹೆಜ್ಜೆ ಗುರುತು ಮೂಡಿವೆ.
‘ಭಾರತದ ಯೋಗ್ಯತೆ ಏನು ಇದೆ ಮತ್ತು ಏನು ಇಲ್ಲ’, ಇದನ್ನು ಹೇಳುವ ಯೋಗ್ಯತೆ ಆದರೂ ಈ ಕಥಿತ ಜಾತ್ಯತೀತರಿಗೆ ಇದೆಯೇ ? ಇಂದು ಅವರ ಯೋಗ್ಯತೆ ಏನು ಎಂಬುದು ಪ್ರಜಾಪ್ರಭುತ್ವ ಭಾರತದಲ್ಲಿ ಅವರನ್ನು ಮನೆಯಲ್ಲಿ ಕೂಡಿಸಿ ತೋರಿಸಿದ್ದಾರೆ, ಇದೇ ಸತ್ಯ !
ದೆಹಲಿಯ ತೀಸಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪವನಸಿಂಗ್ ರಾಜಾವತ್ ಅವರು ‘ದಿ ವಾಯರ್’ ಈ ವಾರ್ತಾ ಜಾಲತಾಣದ ಸಂಪಾದಕರ ಮೊಬೈಲ್ ಫೋನ್, ಲ್ಯಾಪ್ಟಾಪ್ ಮುಂತಾದವುಗಳನ್ನು ಜಪ್ತಿ ಮಾಡಿತ್ತು.