ಪಾಕಿಸ್ತಾನದ ಮಹಿಳಾ ಗೂಢಚಾರಿಣಿ ರಕ್ಷಣಾ ಸಚಿವಾಲಯದ ಬೆರಳಚ್ಚು ಗಾರನನ್ನು ಪ್ರೇಮ ಜಾಲದಲ್ಲಿ ಸಿಲುಕಿ ಸಿ,ಗೌಪ್ಯತೆ ಯ ಕಾಗದ ಪತ್ರ ಗಳನ್ನು’ಆಯ್.ಎಸ್. ಆಯ್.ಗೆ ಕಳುಹಿಸಿ ದಳು.
ಸರಕಾರ ಇಂತಹವರ ಮೇಲೆ ದೇಶ ದ್ರೋಹಿಗಳ ಪ್ರಕರಣ ದಾಖಲಿಸಿ ಅವರಿಗೆ ಗಲ್ಲು ಶಿಕ್ಷೆ ಯಾಗಲು ಪ್ರಯತ್ನಿಸಬೇಕು.
ಸರಕಾರ ಇಂತಹವರ ಮೇಲೆ ದೇಶ ದ್ರೋಹಿಗಳ ಪ್ರಕರಣ ದಾಖಲಿಸಿ ಅವರಿಗೆ ಗಲ್ಲು ಶಿಕ್ಷೆ ಯಾಗಲು ಪ್ರಯತ್ನಿಸಬೇಕು.
ಇಂತಹ ದೇಶದ್ರೋಹಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು !
ಹಿಮಾಚಲ ಪ್ರದೇಶದ ಹೊಸದಾಗಿ ಚುನಾಯಿತರಾಗಿರುವ ಮುಖ್ಯಮಂತ್ರಿ ಸುಖವಿಂದರ ಸಿಂಹ ಸುಖ್ಖೂ ಇವರ ಹೇಳಿಕೆ
ಇದೇ ಡೋಂಗಿ ಅಹಿಂಸಾವಾದಿ ಕಾಂಗ್ರೆಸ್ ನಾಯಕರ ನಿಜವಾದ ಮಾನಸಿಕತೆ ಆಗಿದೆ ! ಇಂತಹವರನ್ನು ಕಾರಾಗೃಹಕ್ಕೆ ತಳ್ಳಿ ಅವರಿಗೆ ಕಠಿಣ ಶಿಕ್ಷೆಯಾಗಲು ಮಧ್ಯಪ್ರದೇಶ ಸರಕಾರ ಪ್ರಯತ್ನಿಸಬೇಕು.
ಸಿಂಹಭೂಮ (ಜಾರ್ಖಂಡ್) ಇಲ್ಲಿಯ ಸರಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಇಕ್ಬಾಲ್ ಇವನ ಬಂಧನ
ಇಂತಹವರ ವಿರುದ್ಧ ದೇಶದ್ರೋಹದ ಆರೋಪ ದಾಖಲಿಸಿ ಅವರಿಗೆ ಆಜೀವನ ಕಾರಾಗೃಹವಾಸದ ಕಠಿಣ ಶಿಕ್ಷೆ ಆಗಬೇಕು!
ಇಲ್ಲಿಯ ಒಂದು ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿನ ಕಾರ್ಯಕ್ರಮದಲ್ಲಿ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ನೀಡುವ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ಮಹಾವಿದ್ಯಾಲಯದಿಂದ ಅಮಾನತುಗೊಳಿಸಲಾಗಿದೆ.
ದೆಹಲಿ ಪೋಲಿಸರ ಅಪರಾಧ ಶಾಖೆಯ ಸೂತ್ರಗಳ ಪ್ರಕಾರ, ಈ ವಾಹನ ಚಾಲಕನು ‘ಹನಿಟ್ರಾಪ್’ನಲ್ಲಿ ಸಿಲುಕಿದ್ದನು. ವಾಹನ ಚಾಲಕ ಹಣದ ಬದಲು ಪಾಕಿಸ್ತಾನದಲ್ಲಿನ ಒಬ್ಬ ಅಧಿಕಾರಿಗೆ ರಾಷ್ಟ್ರೀಯ ಭದ್ರತೆಯ ಸಂಬಂಧಿತ ರಹಸ್ಯ (ಕಾಗದಪತ್ರಗಳನ್ನು) ದಾಖಲೆ ಕಳುಹಿಸುತ್ತಿದ್ದನು, ಎಂದು ಹೇಳಿದರು.
ಹಿಂದೂ ಜನಜಾಗೃತಿ ಸಮಿತಿಯ ವಿರೋಧದಿಂದಾಗಿ ಕಳೆದ ವಾರ ಬೆಂಗಳೂರಿನಲ್ಲಿ ಇದೇ ವೀರ ದಾಸ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು. ಈಗ ಅದೇ ಕಾರ್ಯಕ್ರಮ ಮುಂಬಯಿನಲ್ಲಿ ನಡೆಯುತ್ತಿದೆ. ಈ ‘ಕಾಮಿಡಿ ಶೋ’ಗೆ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಷ್ಟ್ರಪ್ರೇಮಿ ನಾಗರಿಕರಿಂದ ತೀವ್ರ ವಿರೋಧವಾಗಿದೆ.
ಹಿಂದೂ ಸಂಘಟನೆಗಳ ನಿರಂತರ ಹೋರಾಟದಿಂದ ಮಲ್ಲೇಶ್ವರಂನ ಚೌಡಯ್ಯ ಮೆಮೊರಿಯಲ್ ಹಾಲ್ ದಲ್ಲಿ ಇಂದು ನಿಯೋಜಿತ ವೀರ್ ದಾಸ್ ಕಾಮೆಡಿ ಶೋ ರದ್ದಾಗಿದೆ. ವೀರ್ ದಾಸ್ ಎನ್ನುವ ವಿವಾದಿತ ಕಾಮೆಡಿಯನ್ ಈ ಹಿಂದೆ ಹಿಂದೂ ಧರ್ಮ, ಹಿಂದೂ ಮಹಿಳೆಯರ ಬಗ್ಗೆ ಮತ್ತು ಭಾರತದ ಬಗ್ಗೆ ಅಪಮಾನ ಮಾಡಿದ್ದನು.
ಇಂತಹವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಕಿಲ್ಲ !