ವಿವಿಧ ರೋಗಗಳಿಗೆ ಉಪಚಾರ ಮಾಡಬಲ್ಲ ಸಂಗೀತದ ರಾಗಗಳಿಂದ ರೋಗಿಗಳು ಹಾಗೂ ಆಧ್ಯಾತ್ಮಿಕ ತೊಂದರೆಯಿರುವ ವ್ಯಕ್ತಿಗಳ ಮೇಲಾಗುವ ಪರಿಣಾಮವನ್ನು ಅಧ್ಯಯನ ಮಾಡುವ ಪ್ರಯೋಗ !
ನೃತ್ಯ ಮತ್ತು ಸಂಗೀತದ ವಿಷಯದಲ್ಲಿ ಅದ್ವಿತೀಯ ಸಂಶೋಧನೆಯನ್ನು ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ
ನೃತ್ಯ ಮತ್ತು ಸಂಗೀತದ ವಿಷಯದಲ್ಲಿ ಅದ್ವಿತೀಯ ಸಂಶೋಧನೆಯನ್ನು ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ
ಶ್ರೀ ಅನ್ನಪೂರ್ಣೇಶ್ವರಿ ದೇವಿಯಲ್ಲಿ ಪ್ರಾರ್ಥಿಸುವಾಗ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ಕಣ್ಣುಗಳಿಂದ ಸತತವಾಗಿ ಭಾವಾಶ್ರುಗಳು ಹರಿಯುತ್ತಿದ್ದವು. ಅವರಿಗೆ ‘ನಾನು ದೇವಿಯ ಒಳಗೆ ಒಳಗೆ ಹೋಗುತ್ತಿದ್ದೇನೆ ಮತ್ತು ದೇವಿಯ ಸ್ಥಾನದಲ್ಲಿ ನಾನೇ ನಿಂತಿದ್ದೇನೆ, ಎಂದು ಅರಿವಾಗುತ್ತಿತ್ತು.
ಹಿಂಚ ಈ ನೃತ್ಯವನ್ನು ಮಾಡುವಾಗ ‘ದೇವಿಯ ತತ್ತ್ವವು ಕಾಲುಗಳಿಂದ ನನ್ನ ಶರೀರದೊಳಗೆ ಬರುತ್ತಿದೆ ಮತ್ತು ಕೆಲವು ಕ್ಷಣಗಳು ನನ್ನ ಶರೀರವು ಭರಿತವಾಗಿ ಒಂದು ದೈವೀ ಶಕ್ತಿಯು ನನ್ನ ಶರೀರದಲ್ಲಿ ಪ್ರವೇಶವಾಗಿದೆ’ ಎಂದು ನನಗೆ ಅರಿವಾಯಿತು.
ನಾಮಜಪದ ಶಕ್ತಿ ಬಂದಿರುವುದರಿಂದ ಮುಂಬರುವ ಆಪತ್ಕಾಲದಲ್ಲಿ ಸಾಧಕರಿಗೆ ಹೋರಾಡಲು ಸಾಧ್ಯವಾಗುವುದು ಮತ್ತು ‘ಕೊನೆಗೆ ಸಾಧಕರ ವಿಜಯವೇ ಆಗಲಿದೆ, ಅಂದರೆ ಹಿಂದೂ ರಾಷ್ಟ್ರವು ಬರಲಿದೆ’, ಎಂದು ನನಗೆ ಅರಿವಾಯಿತು.
ಯಾವುದೇ ಪೂರ್ವಾನುಭವ ಇಲ್ಲದಿರುವಾಗ ಅಲ್ಪಾವಧಿಯಲ್ಲಿ ನಮಗೆ ಅನೇಕ ಪ್ರಕಾರದ ತರಕಾರಿಗಳನ್ನು ಬೆಳೆಸಲು ಸಾಧ್ಯವಾಯಿತು ಮತ್ತು ೨ ಕುಟುಂಬಗಳಿಗೆ ಸಾಕಾಗುವಷ್ಟು ತರಕಾರಿ ಸಿಗತೊಡಗಿತು.
ಸ್ವಲ್ಪ ಸಮಯದ ನಂತರ ‘ನಾನು ಕಾಳಿಮಾತೆಯಾಗಿದ್ದೇನೆ, ಎಂದು ಅರಿವಾಯಿತು. ಕಾಳಿಮಾತೆಯು ನೃತ್ಯವನ್ನು ಮಾಡುತ್ತಿರುವಾಗ ಅವಳ ಕೊರಳಲ್ಲಿನ ರುಂಡ ಮಾಲೆಯು ಅಲುಗಾಡುತ್ತಿರುವುದು ಅರಿವಾಗುತ್ತಿತ್ತು.
ಈ ಎರಡೂ ಚಿತ್ರಗಳಿಂದ ‘ಪರಾತ್ಪರ ಗುರು ಡಾ. ಆಠವಲೆ, ದೇವತೆಗಳು ಮತ್ತು ಸಪ್ತರ್ಷಿಗಳ ಕೃಪೆಯಿಂದ ಸಾಧಕರು ಈಶ್ವರಿ ರಾಜ್ಯದ ಸ್ಥಾಪನೆಗಾಗಿ ಮಾಡುವ ಸಂಘರ್ಷದಲ್ಲಿ ಅವರು ಪ್ರತಿ ವರ್ಷ ವಿಜಯದತ್ತ ಯಾವ ರೀತಿ ಮುನ್ನಡೆಯುತ್ತಿದ್ದಾರೆ ! ಎನ್ನುವುದು ತಿಳಿಯುತ್ತಿದೆ !
ಸದ್ಗುರುಗಳು ಜನ್ಮವಿಲ್ಲದಂತೆ ಮಾಡುವರು. ಆದರೆ ಇವತ್ತು ನಮ್ಮ ಜೀವನದಲ್ಲಿ ಪರಾತ್ಪರ ಗುರುಗಳಾಗಿ ನೀವೇ ಲಭಿಸಿದ್ದೀರಿ. ನೀವೇ ಈ ಜೀವನೋದ್ಧಾರಕರಾಗಿದ್ದೀರಿ?. ನೀವು ನೀಡಿದಂತಹ ಪ್ರೀತಿಯನ್ನು ಹೇಗೆ ಬಣ್ಣಿಸಲಿ. ನಿಮ್ಮ ಲೀಲೆಯನ್ನು ಹೇಗೆ ವರ್ಣಿಸಲಿ ?
‘ನನ್ನ ತಂದೆಯವರು ೮೭ ವರ್ಷದವರಾಗಿದ್ದಾರೆ. ಅವರಿಗೆ ಸನಾತನ ಪಂಚಾಂಗವು ಯಾವುದೇ ಸ್ಥಿತಿಯಲ್ಲಿ ಬೇಕಾಗಿದೆ, ನೀವು ನನಗೆ ಪಂಚಾಂಗದ ಪಿ.ಡಿ.ಎಫ್. ಕಳುಹಿಸಬಹುದೇ ? ಅದರಿಂದ ನಾನು ಅದನ್ನು ಇಲ್ಲಿಯೇ ಮುದ್ರಿಸಿಕೊಳ್ಳುವೆನು’, ಎಂದು ಬರೆದಿದ್ದರು.
‘ಪೂ. ಅಜ್ಜಿಯವರ ಕಣ್ಣುಗಳನ್ನು ನೋಡಿದಾಗ ಮೊದಲು ಭಾವ ಅರಿವಾಗುತ್ತದೆ ಮತ್ತು ಸೂಕ್ಷ್ಮದಲ್ಲಿ ಅವರ ಕಣ್ಣುಗಳು ನೀಲಿ ಕಾಣಿಸುತ್ತವೆ. ಕಣ್ಣುಗಳನ್ನು ಒಂದೇ ಸಮನೆ ನೋಡಿದಾಗ ‘ಅವರ ಕಣ್ಣುಗಳು ಶೂನ್ಯದಲ್ಲಿ ಸ್ಥಿರವಾಗಿವೆ ಎಂದು ಅರಿವಾಗುತ್ತದೆ.