ರಾಜಸ್ಥಾನ ಸರಕಾರ ಮದರಸಾ ಬೋರ್ಡ್ ನ 5 ಸಾವಿರದ 662 ಮುಸ್ಲಿಂ ಶಿಕ್ಷಕರನ್ನು ಕಾಯಂಗೊಳಿಸಲಿದೆ !
ಇದು ಕಾಂಗ್ರೆಸ್ನ ಜಾತ್ಯತೀತತೆ ? ಮುಸಲ್ಮಾನರನ್ನು ಓಲೈಸುವ ಕಾಂಗ್ರೆಸ್ ಸರಕಾರವನ್ನು ರಾಜಸ್ಥಾನದ ಜನರು ಮರೆಯುವುದಿಲ್ಲ ಎಂಬುದನ್ನು ಕಾಂಗ್ರೆಸ್ ಗಮನದಲ್ಲಿಟ್ಟು ಕೊಳ್ಳಬೇಕು !
ಇದು ಕಾಂಗ್ರೆಸ್ನ ಜಾತ್ಯತೀತತೆ ? ಮುಸಲ್ಮಾನರನ್ನು ಓಲೈಸುವ ಕಾಂಗ್ರೆಸ್ ಸರಕಾರವನ್ನು ರಾಜಸ್ಥಾನದ ಜನರು ಮರೆಯುವುದಿಲ್ಲ ಎಂಬುದನ್ನು ಕಾಂಗ್ರೆಸ್ ಗಮನದಲ್ಲಿಟ್ಟು ಕೊಳ್ಳಬೇಕು !
ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಅನುದಾನವನ್ನು 400 ಕೋಟಿಯಿಂದ 3 ಸಾವಿರ ಕೋಟಿಗೆ ಹೆಚ್ಚಿಸಿದ್ದೇನೆ. ಮುಂದಿನ ವರ್ಷವೂ ಅನುದಾನ ಹೆಚ್ಚಿಸುತ್ತೇನೆ. ನನ್ನ ಅಧಿಕಾರಾವಧಿ ಮುಗಿಯುವವರೆಗೆ 10 ಸಾವಿರ ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಘೋಷಿಸಿದ್ದಾರೆ.
ಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಇತ್ತೀಚೆಗೆ, ಬಟ್ಟೆ ತೊಳೆಯುವ ಕೆಲಸ ಮಾಡುವ ಮುಸ್ಲಿಮರಿಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ನೀಡಿದ್ದಾರೆ. ಇದಕ್ಕೂ ಮೊದಲು ಬಟ್ಟೆ ತೊಳೆಯುವ ಕೆಲಸ ಮಾಡುವ ಹಿಂದುಳಿದ ವರ್ಗಗಳಿಗೆ ಈ ಪ್ರಯೋಜನವನ್ನು ನೀಡಲಾಗುತ್ತಿತ್ತು.
‘ಆಜ ತಕ್’ ವಾರ್ತಾ ವಾಹಿನಿಯ ಪತ್ರಕರ್ತ ಸುಧೀರ ಚೌಧರಿ ಇವರ ವಿರುದ್ಧ ಕಥಿತ ಸಾಮಾಜಿಕ ಸೌಹಾರ್ದತೆ ಹದಗೆಡೆಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ವಿಕಾಸ ವಿಭಾಗದಿಂದ ನೀಡಿರುವ ದೂರಿನ ನಂತರ ಈ ಅಪರಾಧ ದಾಖಲಿಸಲಾಗಿದೆ.
ನಟ ಕಿರಣ ಮಾನೆ ಇವರು ‘ಹಾಲಿವುಡ್’ನ (ಇಂಗ್ಲಿಷ್ ಚಲನಚಿತ್ರ ನಿರ್ಮಾಣ) ‘ದ ಡಾರ್ಕ್ ನೈಟ್’ ಈ ಚಲನಚಿತ್ರದಲ್ಲಿ ‘ಜೋಕರ್’ ಹೆಸರಿನ ಖಲನಾಯಕನ ಮತ್ತು ಹಾಲಿವುಡ್ ನಲ್ಲಿಯ ನಾಯಕ ಬ್ಯಾಟ್ಮ್ಯಾನ್ ಇವರ ಸಂಭಾಷಣೆಯಲ್ಲಿ ಈ ಮರಾಠಿ ವಾಕ್ಯ ಸೇರಿಸಿ ಅದನ್ನು ಸ್ವತಃ ಫೇಸ್ಬುಕ್ ನಲ್ಲಿ ಪ್ರಸಾರ ಮಾಡಿದ್ದಾರೆ.
ಕೇಂದ್ರ ಸರಕಾರ ದೆಹಲಿ ವಕ್ಫ್ ಬೋರ್ಡಗೆ ಸಂಬಂಧಿಸಿದ್ದ 123 ಆಸ್ತಿಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದೆ. ಇದರಲ್ಲಿ ಮಸೀದಿ, ಕಬ್ರ ಮತ್ತು ದರ್ಗಾ ಒಳಗೊಂಡಿದೆ. ಈ ಸಂಬಂಧ ದೆಹಲಿ ವಕ್ಫ್ ಬೋರ್ಡ್ ಅಧ್ಯಕ್ಷ ಅಮಾನತುಲ್ಲಾ ಖಾನ್ ಅವರಿಗೆ ಕೇಂದ್ರ ಸರಕಾರ ನೋಟಿಸ್ ಕಳುಹಿಸಿದೆ.
‘ಧರ್ಮದ ಹೆಸರಿನಲ್ಲಿ ಗೌರವಧನ ನೀಡುವಾಗ ಈ ತಾರತಮ್ಯ ಏಕೆ ?’ ಎನ್ನುವ ಪ್ರಶ್ನೆ ಜಾತ್ಯತೀತ ಮತ್ತು ಪ್ರಗತಿ(ಅಧೋಗತಿ)ಪರರು ಎಂದೂ ಕೇಳುವುದಿಲ್ಲ ಎನ್ನುವುದನ್ನು ಗಮನಿಸಿರಿ !
ಕೇಂದ್ರ ಸರಕಾರದ ವಿದ್ಯಾರ್ಥಿವೇತನ ಯೋಜನೆಯ ರಾಷ್ಟ್ರೀಯ ಪೋರ್ಟಲ್ ಅನ್ನು ಸಿದ್ಧಪಡಿಸುವಾಗ ಭಾರತದ ಅತಿದೊಡ್ಡ ಅಲ್ಪಸಂಖ್ಯಾತ ವಿದ್ಯಾರ್ಥಿವೇತನದ ಹಗರಣ ಬೆಳಕಿಗೆ ಬಂದಿದೆ. ೨೦೦೭ ರಿಂದ ೨೦೨೨ ರ ಕಾಲಾವಧಿಯಲ್ಲಿ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನಕ್ಕಾಗಿ ಕೇಂದ್ರದಿಂದ ೨೨ ಸಾವಿರದ ೫೦೦ ಕೋಟಿ ರೂಪಾಯಿಗಳನ್ನು ನೀಡಲಾಗಿದೆ.
ಹೆಚ್ಚಿನ ಮುಸಲ್ಮಾನರಿಗೆ ಎಷ್ಟೇ ಸೌಲಭ್ಯ ಪೂರೈಸಿದರು ಮತ್ತು ಅವರನ್ನು ತಲೆಯ ಮೇಲೆ ಕೂಡಿಸಿದರೂ ಅವರಿಗೆ ಸಮಾಧಾನ ಇರುವುದಿಲ್ಲ. ಅವರನ್ನು ಓಲೈಸುವ ಜಾತ್ಯತೀತ ಪಕ್ಷದವರು ಇದನ್ನು ಗಮನದಲ್ಲಿಡಬೇಕು !
ಶಾಲೆಯ ಶಿಕ್ಷಣದಲ್ಲಿ ಧರ್ಮಶಿಕ್ಷಣವನ್ನು ನೀಡಲು ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಎಂಬ ಭೇದವನ್ನು ಮಾಡುವ ನಮ್ಮ ಸರಕಾರ !