ಲಡಾಖನಲ್ಲಿ ಭಾರತೀಯ ಸೈನ್ಯದ ವಾಹನ ಆಳವಾದ ಕಂದಕಕ್ಕೆ ಉರುಳಿ ೯ ಸೈನಿಕರ ಸಾವು
ಆಗಸ್ಟ್ ೧೯ ರಂದು ಇಲ್ಲಿ ಸಂಜೆ ಸೈನ್ಯದ ವಾಹನ ಆಳವಾದ ಕಂದಕಕ್ಕೆ ಉರುಳಿದ್ದರಿಂದ ೯ ಸೈನಿಕರು ಸಾವನ್ನಪ್ಪಿದ್ದಾರೆ. ಮೃತ ಸೈನಿಕರಲ್ಲಿ ಓರ್ವ ಅಧಿಕಾರಿಯ ಸಮಾವೇಶ ಕೂಡ ಇದೆ. ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಆಗಸ್ಟ್ ೧೯ ರಂದು ಇಲ್ಲಿ ಸಂಜೆ ಸೈನ್ಯದ ವಾಹನ ಆಳವಾದ ಕಂದಕಕ್ಕೆ ಉರುಳಿದ್ದರಿಂದ ೯ ಸೈನಿಕರು ಸಾವನ್ನಪ್ಪಿದ್ದಾರೆ. ಮೃತ ಸೈನಿಕರಲ್ಲಿ ಓರ್ವ ಅಧಿಕಾರಿಯ ಸಮಾವೇಶ ಕೂಡ ಇದೆ. ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಚೀನಾದ ‘ಪೀಪಲ್ಸ್ ರಿಲಿಬ್ರೇಶನ್ ಆರ್ಮಿ’ಯ ಸಂದರ್ಭದಲ್ಲಿ ಜಗತ್ತಿನಾದ್ಯಂತ ತಜ್ಞರಿಂದ ಬಹಳಷ್ಟು ವಿಷಯ ಕೇಳಿ ಬರುತ್ತಿದೆ. ಚೀನಾ ಸೈನ್ಯದಲ್ಲಿ ‘ರಾಕೆಟ್ ಫೋರ್ಸ್’ ಇಲಾಖೆಯ ಹಿರಿಯ ಅಧಿಕಾರಿ ವೂ ಗೋವೋಹುವಾ ಇವರು ಜೂನ್ ೬ ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು.
ನೇಪಾಳವು ಅಗ್ನಿಪಥ ಯೋಜನೆಯಡಿ ಭಾರತೀಯ ಸೇನೆಗೆ ತನ್ನ ಗೂರ್ಖಾ ಸೈನಿಕರ ನೇಮಕಾತಿಯನ್ನು ನೇಪಾಳ ಒಂದು ವರ್ಷದ ಹಿಂದೆ ಸ್ಥಗಿತಗೊಳಿಸಿತ್ತು. ಆದರೆ, ಈ ವಿಷಯ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂದು ಭಾರತದ ನೇಪಾಳ ರಾಯಭಾರಿ ಶಂಕರ ಪ್ರಸಾದ ಶರ್ಮಾ ಇವರು ಹೇಳಿದರು.
ಬ್ರಿಟನ್ ನ ‘ಚಿಥಮ ಹೌಸ್’ ಈ ಸಂಸ್ಥೆಯು, ಚೀನಾ ಅಕ್ಸಾಯ್ ಚೀನಾದವರೆಗೆ ರಸ್ತೆಗಳು, ಚೌಕಿಗಳು, ಹೆಲಿಪೋರ್ಟ್ಗಳು ಮತ್ತು ಡೇರೆಗಳನ್ನು ನಿರ್ಮಿಸಿದೆ ಎಂದು ದಾವೆ ಮಾಡಿದೆ. ಚೀಥಮ್ ಹೌಸ್ ಕಳೆದ ೬ ತಿಂಗಳಿನ ಉಪಗ್ರಹಗಳ ಛಾಯಾಚಿತ್ರಗಳ ವಿಶ್ಲೇಷಣೆಯನ್ನು ಆಧರಿಸಿ ವರದಿಯನ್ನು ಬಿಡುಗಡೆ ಮಾಡಿದೆ.
ಇಂತಹ ದೋಷ ಪೂರಿತ ವಿಮಾನಗಳು ಹೇಗೆ ಸಕ್ಷಮ ಯುದ್ಧಸನ್ನದ್ಧತೆಯ ಲಕ್ಷಣವಾಗಬಹುದು ?
ಟರ್ಕಿ ಅಧ್ಯಕ್ಷ ತೈಯ್ಯಬ ಎರ್ದ್ರೊಗಾನ್ ಅವರು, ಸಿರಿಯಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ನ ತಥಾಕಥಿತ ನಾಯಕ ಅಬು ಹುಸೈನ್ ಅಲ್-ಖುರೈಷಿ ಕೊಲ್ಲಲ್ಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಸಿರಿಯಾದ ಜಾನದಾರಿಸ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ.
ಮ್ಯಾನಮಾರ ಸೇನೆಯು ಪಾಜೀಗಿ ನಗರದಲ್ಲಿನ ಸಾಂಗೇಗಿ ಪ್ರದೇಶದಲ್ಲಿ ಹೆಲಿಕಾಪ್ಟರ್ ನಿಂದ ಬಾಂಬ್ ಎಸೆತ ಮತ್ತು ಗುಂಡಿನ ದಾಳಿ ನಡೆಸಿರುವುದರಿಂದ ೧೦೦ ಕೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಏಪ್ರಿಲ್ ೧೧ ರಂದು ಈ ಘಟನೆ ನಡೆದಿದೆ.
‘ಇಷ್ಟೊಂದು ಆಗುವ ತನಕ ಭಾರತೀಯ ಭದ್ರತಾ ವ್ಯವಸ್ಥೆಯು ಏನು ಮಾಡುತಿತ್ತು ?’ ಇಂತಹ ಪ್ರಶ್ನೆ ಜನಸಾಮಾನ್ಯರಲ್ಲಿ ಬರುವುದು ಸಹಜ !
ಎನ್ . ಐ. ಎ. ನ ಆರೋಪಪತ್ರದಲ್ಲಿನ ಮಾಹಿತಿ !
ಸೇನೆಯಲ್ಲಿ ೮ ಲಕ್ಷ ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ ! – ಉತ್ತರ ಕೊರಿಯಾ