ಇಸ್ರೈಲ್ನ ಭಾರತ ವಂಶದ ಸೈನಿಕ ಮೃತ್ಯು !
ಡಿಮೊನಾ ನಗರದ ಪುರಸಭಾಧ್ಯಕ್ಷರಾದ ಬೆನಿ ಬಿಟ್ಟನ್ ಇವರು ಹಲೆಲ್ ಇವನ ಮೃತ್ಯುವಿನ ಮಾಹಿತಿಯನ್ನು ನೀಡಿದರು.
ಡಿಮೊನಾ ನಗರದ ಪುರಸಭಾಧ್ಯಕ್ಷರಾದ ಬೆನಿ ಬಿಟ್ಟನ್ ಇವರು ಹಲೆಲ್ ಇವನ ಮೃತ್ಯುವಿನ ಮಾಹಿತಿಯನ್ನು ನೀಡಿದರು.
ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದುರಿಸಿದ ಸೈನಿಕರು
ಇಸ್ರೇಲ್ ವೆಸ್ಟ್ ಬಂಕ್ನ ಜೆನಿನ್ ಪ್ರದೇಶದ ಅಲ್-ಅನ್ಸಾರ್ ಮಸೀದಿಯ ಮೇಲೆ ವೈಮಾನಿಕ ದಾಳಿ ನಡೆಸಿದೆಯೆಂದು ಇಸ್ರೇಲ್ ರಕ್ಷಣಾ ಪಡೆ ಈ ಮಾಹಿತಿಯನ್ನು ಟ್ವೀಟ್ ಮಾಡಿದೆ.
ಮಾಲ್ಡೀವ್ಸ್ ರಾಷ್ಟ್ರಪತಿಯಾಗಿ ಆಯ್ಕೆಯಾದ ನಂತರ, ಚೀನಾ ಬೆಂಬಲಿಗ ಮೊಹಮ್ಮದ್ ಮುಯಿಜ್ಜುನ ಘೋಷಣೆ !
ಭಾರತ ಸರಕಾರದಿಂದ ಕಳೆದ ವರ್ಷ ಸಶಸ್ತ್ರದಳದಲ್ಲಿ ಸೇರಿಸಿಕೊಳ್ಳಲು ‘ಅಗ್ನಿವೀರ’ ಹೆಸರಿನ ಯೋಜನೆ ಕಾರ್ಯರೂಪಕ್ಕೆ ತರಲಾಗಿತ್ತು. ಈ ಯೋಜನೆಗೆ ಆಗ ಬಹಳ ವಿರೋಧವಾಗಿತ್ತು. ಈ ವಿರೋಧವನ್ನು ಲೆಕ್ಕಿಸದೆ ಸರಕಾರದಿಂದ ಈ ಯೋಜನೆ ಜಾರಿಗೊಳಿಸಲಾಗಿತ್ತು.
ಇಲ್ಲಿನ ಕೊಕೊರನಾಗ್ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಘರ್ಷಣೆ ಇನ್ನೂ ಮುಂದುವರೆದಿದೆ. ಇನ್ನೂ 2-3 ಭಯೋತ್ಪಾದಕರು ಇಲ್ಲಿನ ಬೆಟ್ಟಗಳಲ್ಲಿ ಅಡಗಿಕೊಂಡಿದ್ದು, ಅವರನ್ನು ಸೆರೆಹಿಡಿಯಲು ಅಥವಾ ಕೊಲ್ಲಲು ಸೇನೆಯು ಪ್ರಯತ್ನಿಸುತ್ತಿದೆ.
ಕಾಶ್ಮೀರದ ಅನಂತನಾಗದಲ್ಲಿನ ಚಕಮಕಿಯಲ್ಲಿ ಭಾರತದ ೫ ಸೈನ್ಯಾಧಿಕಾರಿ ಮತ್ತು ಸೈನಿಕರು ಹುತಾತ್ಮರಾಗಿದ್ದಾರೆ. ಈ ಘಟನೆಯ ನಂತರ ಮಾಜಿ ಸೈನ್ಯದಳ ಪ್ರಮುಖ ಮತ್ತು ಕೇಂದ್ರ ರಾಜ್ಯ ಸಚಿವ ವಿ.ಕೆ. ಸಿಂಹ ಇವರು, ‘ಪಾಕಿಸ್ತಾನವನ್ನು ಒಬ್ಬಂಟಿಯಾಗಿ ಮಾಡುವ ಅವಶ್ಯಕತೆ ಇದೆ.
ಆಗಸ್ಟ್ ೧೯ ರಂದು ಇಲ್ಲಿ ಸಂಜೆ ಸೈನ್ಯದ ವಾಹನ ಆಳವಾದ ಕಂದಕಕ್ಕೆ ಉರುಳಿದ್ದರಿಂದ ೯ ಸೈನಿಕರು ಸಾವನ್ನಪ್ಪಿದ್ದಾರೆ. ಮೃತ ಸೈನಿಕರಲ್ಲಿ ಓರ್ವ ಅಧಿಕಾರಿಯ ಸಮಾವೇಶ ಕೂಡ ಇದೆ. ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಪಾಕಿಸ್ತಾನ ಜಿಹಾದಿ ಭಯೋತ್ಪಾದನೆಯ ಜನ್ಮಸ್ಥಳವಾಗಿದೆ. ಭಾರತೀಯರಿಗೆ ಮಾರಕವಾಗಿರುವ ಈ ಜಿಹಾದಿಗಳನ್ನು ನಾಶಮಾಡಲು ಭಾರತ ಅದರ ಸೃಷ್ಟಿಕರ್ತ ಪಾಕಿಸ್ತಾನವನ್ನು ಯಾವಾಗ ನಾಶಮಾಡಲಿದೆ ?
ಎಲ್ಲಿ ಮತಾಂಧ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆಯೋ, ಅಲ್ಲಿ ಅವರು ಏನು ಮಾಡಬಹುದು ?, ಎನ್ನುವುದಕ್ಕೆ ಇದು ಉದಾಹರಣೆಯಾಗಿದೆ. ಇಂತಹ ಪರಿಸ್ಥಿತಿ ದೇಶದಾದ್ಯಂತ ನಡೆಯದಂತೆ ತಡೆಯಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕು !