ಸಿ.ಆರ್.ಪಿ.ಎಫ್. ಸೈನಿಕನು ಸಹಸೈನಿಕರ ಮೇಲೆ ನಡೆಸಿದ ಗುಂಡು ಹಾರಾಟದಲ್ಲಿ 4 ಸೈನಿಕರು ಸಾವು ಹಾಗೂ ಮೂವರಿಗೆ ಗಾಯ
ಗುಂಡಿನ ದಾಳಿ ನಡೆಸಿರುವ ಸೈನಿಕ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ
ಗುಂಡಿನ ದಾಳಿ ನಡೆಸಿರುವ ಸೈನಿಕ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ
ಪಾಕಿಸ್ತಾನಿ ಸೈನಿಕರು ಭಾರತೀಯ ಸೈನಿಕರ ಮತ್ತು ನಾಗರಿಕರ ಮೇಲೆ ನಿರಂತರವಾಗಿ ಗುಂಡು ಹಾರಿಸುತ್ತಿದ್ದಾರೆ ಮತ್ತು ಭಾರತವು ಅವರಿಗೆ `ಮುಯ್ಯಿಗೆ ಮುಯ್ಯಿಯಂತೆ’ ಪ್ರತ್ಯುತ್ತರಿಸುವ ಬದಲು ಚರ್ಚಿಸುತ್ತಲೇ ಇರುತ್ತದೆ !
ಪಾಕಿಸ್ತಾನವು ಅದೇನು ಮಾಡಿತೆಂದು ಭಾರತವು ಈ ಪರಂಪರೆಯನ್ನು ಪುನಃ ಆರಂಭಿಸಿತು ? ಪಾಕಿಸ್ತಾನ ಮತ್ತು ಅದರ ಬೆಂಬಲಿತ ಉಗ್ರರು ನಿರಂತರವಾಗಿ ಕಾಶ್ಮೀರದ ಮೇಲೆ ದಾಳಿ ಮಾಡುತ್ತಿರುವಾಗಲೂ ಪಾಕಿಸ್ತಾನಕ್ಕೆ ಸಿಹಿ ಕೊಡುವ ಮತ್ತು ಅವರಿಂದ ಸಿಹಿ ಪಡೆಯುವ ಅವಶ್ಯಕತೆ ಏನಿತ್ತು ?
ನಾನು ಇಂದು ಪುನಃ ನಿಮ್ಮಲ್ಲಿ ಬಂದಿದ್ದೇನೆ. ಇಂದು ಪುನಃ ನಿಮ್ಮಿಂದ ಹೊಸ ಶಕ್ತಿ, ಆಕಾಂಕ್ಷೆ ಮತ್ತು ವಿಶ್ವಾಸವನ್ನು ತೆಗೆದುಕೊಂಡು ಹೋಗುವೆನು. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ, ನಾನು ೧೩೦ ಕೋಟಿ ದೇಶವಾಸಿಗಳ ಆಶೀರ್ವಾದವನ್ನು ನಿಮಗಾಗಿ ತಂದಿದ್ದೇನೆ.
ಭಾರತೀಯ ಸೇನೆಯನ್ನು ಕೀಳಾಗಿ ನೋಡುವವರನ್ನು ಸರಕಾರವು ಕಿವಿ ಹಿಂಡಬೇಕು !
ಸೈನ್ಯ ಬಂಡಾಯವೆದ್ದಿರುವುದರಿಂದ ಪ್ರಧಾನಿ ಹಾಮಡೋಕ ಸಹಿತ ಅನೇಕ ರಾಜಕೀಯ ನಾಯಕರ ಬಂಧನ !
ಭಾರತದ ಭೂಮಿಯಲ್ಲಿ ನುಸುಳುವುದು ಮತ್ತು ಭಾರತಕ್ಕೆ ಬೋಧನೆ ಮಾಡುವುದು, ಇದು ಚೀನಿಯರ ಉದ್ಧಟತನವಗಿದ್ದು ಇದಕ್ಕೆ ಭಾರತವು ಸೇರಿಗೆ ಸವ್ವಾಸೇರು ಎಂಬಂತೆ ಉತ್ತರ ನೀಡುವುದು ಅವಶ್ಯಕವಾಗಿದೆ.
ಚೀನಾಗೆ ತಕ್ಕ ಪ್ರತ್ಯುತ್ತರ ನೀಡಿದರೂ ಅದು ತನ್ನ ಬಾಲ ಬಿಚ್ಚುತ್ತದೆ, ಎಂಬುದನ್ನು ಗಮನದಲ್ಲಿರಿಸಿಕೊಂಡು ಭಾರತವು ಶಾಶ್ವತ ಸ್ವರೂಪದಲ್ಲಿ ಇದೇ ಭೂಮಿಕೆಯಲ್ಲಿರಬೇಕು !
ಭಾರತದ ಬಳಿ ಇನ್ನೂ ಡ್ರೋನ್ವಿರೋಧಿ ವ್ಯವಸ್ಥೆ ಇಲ್ಲದಿರುವುದರಿಂದ ಪಾಕ್ನ ಕುತಂತ್ರ ಮುಂದುವರಿದಿದೆ. ಭಾರತವು ರಕ್ಷಣಾಕ್ಷೇತ್ರದಲ್ಲಿ ಇನ್ನೂ ಹಿಂದುಳಿದಿದೆ ಎಂಬುದು ಗಮನಕ್ಕೆ ಬರುತ್ತದೆ !
1971 ರಲ್ಲಿ ನಡೆದಿರುವ ಯುದ್ಧದಲ್ಲಿ ಭಾರತೀಯ ಸೈನಿಕರ ಶೌರ್ಯ ಮತ್ತು ಪರಾಕ್ರಮದಿಂದಾಗಿ ಶತ್ರುಗಳನ್ನು ಸದೆಬಡಿದರು. ಈ ನಿರ್ಣಾಯಕ ಯುದ್ಧದಲ್ಲಿ ಪಾಕಿಸ್ತಾನದ 93 ಸಾವಿರ ಸೈನಿಕರು ಶರಣಾಗಿದ್ದರು.