ಮೊನೂ ಮಾನೇಸರನನ್ನು ಬಂಧಿಸಿದರೆ, ಸಂಪೂರ್ಣ ಗ್ರಾಮವನ್ನೇ ಬಂಧಿಸಬೇಕಾಗಬಹುದು !
ಮಾನೆಸರ (ಹರಿಯಾಣಾ) ಇಲ್ಲಿಯ ಹಿಂದೂ ಮಹಾಪಂಚಾಯತಿಯಿಂದ ರಾಜಸ್ಥಾನ ಪೊಲೀಸರಿಗೆ ಎಚ್ಚರಿಕೆ !
ಮಾನೆಸರ (ಹರಿಯಾಣಾ) ಇಲ್ಲಿಯ ಹಿಂದೂ ಮಹಾಪಂಚಾಯತಿಯಿಂದ ರಾಜಸ್ಥಾನ ಪೊಲೀಸರಿಗೆ ಎಚ್ಚರಿಕೆ !
ಯುವ ಪೀಳಿಗೆಯ ಮೇಲೆ ಯೋಗ್ಯ ಸಂಸ್ಕಾರ ಇಲ್ಲದಿರುವುದರ ಪರಿಣಾಮ ! ಇದಕ್ಕೆ ಎಲ್ಲಾ ಪಕ್ಷದ ಆಡಳಿತಗಾರರು, ಪೋಷಕರು ಮತ್ತು ಸಮಾಜ ಹೊಣೆಗಾರರು !
ದೆಹಲಿ ಪೊಲೀಸರು ಗೋಹತ್ಯೆ ನಡೆದ ಪ್ರಕರಣದಲ್ಲಿ ಅಫ್ತಾಬ ಹೆಸರಿನ 22 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಹಾಗೆಯೇ ಘಟನಾಸ್ಥಳದಿಂದ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಅಫ್ತಾಬ ಮತ್ತು ಅವನ ಸಹಚರ ಅಕ್ರಮ, ಸಲೀಮ,ಮಾರುಫ, ಅಲ್ತಾಮಸ ಇವರು ಒಂದು ದೇವಸ್ಥಾನದ ಹತ್ತಿರ ಇರುವ ಮುಕ್ತ ಸ್ಥಳದಲ್ಲಿ ಗೋಹತ್ಯೆ ಮಾಡಿದ್ದರು.
ತಮಿಳುನಾಡುನ ಕೊಯಿಂಬತ್ತೂರಿನಲ್ಲಿ ವಾಹದಲ್ಲಿ ನಡೆದ ಬಾಂಬ್ಸ್ಫೋಟದ ಪ್ರರಣದಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.ಯು) ತಮಿಳನಾಡು, ಕೇರಳ ಮತ್ತು ಕರ್ನಾಟಕದ ೬೦ ಸ್ಥಳಗಳಿಗೆ ದಾಳಿ ಮಾಡಿದೆ. ಇಸ್ಲಾಮಿಕ್ ಸ್ಟೇಟ್ಗೆ ಸಂಬಂಧಿಸಿದ ಜನರ ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ.
ಗೋವುಗಳನ್ನು ಅಮಾನುಷವಾಗಿ ಹತ್ಯೆ ಮಾಡಿರುವವರಿಗೆ ಜೀವಾವಧಿ ಶಿಕ್ಷೆ ನೀಡುವುದು ಅವಶ್ಯಕ ! ಮತಾಂಧ ಮುಸಲ್ಮಾನರ ಜೊತೆ ಜೊತೆಗೆ ಕ್ರೈಸ್ತರು ಗೋವುಗಳ ಹತ್ಯೆ ಮಾಡುತ್ತಿರುವುದು ಈ ಉದಾಹರಣೆಯಿಂದ ತಿಳಿದು ಬಂದಿದೆ !
ಇಲ್ಲಿಯ ಜೈಲಿನಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ ಅಧೀಕ್ಷಕರು ಆಕಸ್ಮಿಕವಾಗಿ ದಾಳಿ ನಡೆಸಿದಾಗ ಅಲ್ಲಿ ಕೈದಿಯಾಗಿರುವ ಸುಹೇಲದೇವ ಭಾರತೀಯ ಸಮಾಜ ಪಕ್ಷದ ಶಾಸಕ ಅಬ್ಬಾಸ ಅನ್ಸಾರಿ ತಮ್ಮ ಪತ್ನಿಯೊಂದಿಗೆ ಮೋಜು ಮಾಡುತ್ತಿರುವುದು ಕಂಡು ಬಂದಿತು.
ರೀಡಲ್ಸ್ ಇನ್ ಹಿಂದೂಯಿಝಮ್ ಪುಸ್ತಕದಲ್ಲಿ ಡಾ. ಅಂಬೇಡ್ಕರ ಇವರು ಹಿಂದೂಗಳ ಧಾರ್ಮಿಕ ಭಾವನೆ ಧಕ್ಕೆ ತಂದಿರುವ ಆರೋಪ
ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.ಯು)ವು ‘ಅಲ್ ಕಾಯ್ದಾ’ದ ಭಯೋತ್ಪಾದಕ ಆರಿಫ್ ನನ್ನು ಬಂಧಿಸಿದೆ. ಆತ ಇಂಟರ್ನೆಟ್ ಮೂಲಕ ಭಯೋತ್ಪಾದಕರ ಸಂಪರ್ಕದಲ್ಲಿದ್ದನು. ಕಳೆದ 2 ವರ್ಷಗಳಿಂದ ಅಲ್ ಕಾಯ್ದಾ ಸಂಪರ್ಕದಲ್ಲಿ ಇದ್ದನು. ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಎಂದು ಕೆಲಸ ಮಾಡುತ್ತಿದ್ದನು.
ಪ್ರಧಾನಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ಸಿಕ್ಕ ಸ್ಫೋಟಕಗಳು !