‘ಪಿ.ಎಫ್.ಐ.ನ ಮಹಾರಾಷ್ಟ್ರ ಅಧ್ಯಕ್ಷನಿಗೆ ಸಂಬಾಜಿನಗರದಿಂದ ಬಂಧನ
ದೇಶ ವಿರೋಧಿ ಚಟುವಟಿಕೆ ನಡೆಸುವವರು ದೇಶ ವಿರೋಧಿ ಆಗಿರುವುದರಿಂದ ಅವರಿಗೆ ಕಠಿಣ ಜೀವಾವಧಿ ಶಿಕ್ಷೆ ನೀಡಬೇಕು !
ದೇಶ ವಿರೋಧಿ ಚಟುವಟಿಕೆ ನಡೆಸುವವರು ದೇಶ ವಿರೋಧಿ ಆಗಿರುವುದರಿಂದ ಅವರಿಗೆ ಕಠಿಣ ಜೀವಾವಧಿ ಶಿಕ್ಷೆ ನೀಡಬೇಕು !
ರಾಜಕೀಯ ಪಕ್ಷದಲ್ಲಿ ತತ್ವಾಧಾರಿತ ನಾಯಕರು ಇದ್ದಾರೆ’, ಎಂದು ಹೇಳುವ ಧೈರ್ಯ ಯಾರಿಗೂ ಬರುತ್ತಿಲ್ಲ ! ‘ಈ ಪ್ರಜಾಪ್ರಭುತ್ವಕ್ಕೆ ದುರಂತವಾಗಿದೆ’, ಎಂದು ಯಾರಾದರೂ ಹೇಳಿದರೆ ಆಶ್ಚರ್ಯವೇನಿಲ್ಲ !
೨ ಸಾವಿರ ರೂಪಾಯಿ ಬೆಲೆ ಬಾಳುವ ೨೫೦ ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ
ಜಿಲ್ಲೆಯಲ್ಲಿ ಒಂದು ರೆಸಾರ್ಟ್ನಿಂದ ನಾಪತ್ತೆ ಆಗಿರುವ ೧೯ ವರ್ಷದ ‘ರೇಸೆಪ್ಶನಿಸ್ಟ’ ಅಂಕಿತಾ ಭಂಡಾರಿ ಇವಳ ಮೃತ ದೇಹ ಉತ್ತರಖಂಡ ಪೊಲೀಸರಿಗೆ ‘ಚ್ಚಿಲ್ಲಾ ಪವರ್ ಹೌಸ್’ ಹತ್ತಿರದ ಕಾಲುವೆಯಲ್ಲಿ ದೊರೆತಿದೆ.
ಕೇಂದ್ರೀಯ ತನಿಖಾ ದಳ ಹಾಗೂ ಜ್ಯಾರಿ ನಿರ್ದೇಶನಾಲಯವು ದೇಶದಾದ್ಯಂತ ೧೫ ರಾಜ್ಯಗಳಲ್ಲಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೧೬ ಕಡೆಗಳಲ್ಲಿ ನಡೆಸಿದ ದಾಳಿಗಳಲ್ಲಿ ೧೦೬ ಜನರನ್ನು ಬಂಧಿಸಲಾದ ನಂತರ ಪಿ.ಎಫ್.ಐ ನ ಕಾರ್ಯಕರ್ತರಿಂದ ಕೇರಳದಲ್ಲಿ ಸಪ್ಟೆಂಬರ್ ೨೩ರಂದು ಬಂದ್ನ ಆಯೋಜನೆಯಾಗಿತ್ತು.
ದೆಹಲಿ ಪೋಲಿಸರ ವಿಶೇಷ ಶಾಖೆಯಿಂದ ಉತ್ತರ ಪ್ರದೇಶದಲ್ಲಿನ ಬರೆಲಿಯಿಂದ ಖಲಿಸ್ತಾನಿ ಭಯೋತ್ಪಾದಕ ರಣದಿಪ ಸಿಂಹ ಅಲಿಯಾಸ್ ಎಸ್.ಕೆ. ಖಾರೌದ ಇವನನ್ನು ಬಂಧಿಸಲಾಯಿತು. ಅವನಿಂದ ಚೀನಾ ಬಂದೂಕ ಸಹಿತ ೫ ಆಧುನಿಕ ಬಂದೂಕುಗಳು, ಮದ್ದುಗುಂಡುಗಳು, ಕೆಲವು ಸಂಚಾರವಾಣಿ ಮತ್ತು ಸಿಮಕಾರ್ಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೇಂದ್ರೀಯ ತನಿಖಾ ದಳವು ತಡವಾಗಿಯಾದರೂ ಜಿಹಾದಿ ಸಂಘಟನೆ ಪಿ.ಎಫ್.ಐ.ಯ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿತು, ಎಂಬುದು ಸ್ವಾಗತಾರ್ಹವಾಗಿದೆ. ಈಗ ಕೇಂದ್ರ ಸರಕಾರ ಇನ್ನೂ ಮುಂದೆ ಹೋಗಿ ಈ ಸಂಘಟನೆಯ ಮೇಲೆ ನಿರ್ಬಂಧ ಹೇರಿ ಅವರನ್ನು ಬೇರುಸಹಿತ ಕಿತ್ತೆಸೆಯಲು ಪ್ರಯತ್ನಿಸಬೇಕು, ಎಂದು ರಾಷ್ಟ್ರಪ್ರೇಮಿ ಜನತೆಗೆ ಅನಿಸುತ್ತದೆ !
ಹುಡುಗಿಯನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಓಡಿಸಿದ್ದು !
ಇದು ಮಾನವೀಯತೆಗೆ ಮಸಿ ಬಳಿಯುವ ಘಟನೆಯಾಗಿದೆ. ಇದರಿಂದ ಕಾಮುಕ ಮತಾಂಧರ ರಾಕ್ಷಸಿ ಮಾನಸಿಕತೆಯೇ ಕಂಡು ಬರುತ್ತದೆ !
ಮೂವರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿರುವ ಭಯೋತ್ಪಾದಕನೇ ಅವರ ನಾಯಕ !
ಇಲ್ಲಿಯ ಓರ್ವ ೨೦ ವರ್ಷದ ಯುವತಿಯನ್ನು ಮುತ್ತಿಡಲು ಮತ್ತು ಆಕೆಗೆ ತಬ್ಬಿಕೊಳ್ಳುವ ಪ್ರಯತ್ನ ಮಾಡಿದ ಕಾಂಗ್ರೆಸ್ಸಿನ ೫೪ ವರ್ಷದ ನಾಯಕ ಮನೋಜ ಕರ್ಜಗಿ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಯುವತಿ ಬ್ಯುಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದಳು.