ಬಾಲೋದ (ಛತ್ತಿಸ್ಗಡ) ಇಲ್ಲಿ ಸಾಧುಗಳ ವೇಷ ಧರಿಸಿ ಮಕ್ಕಳ ಕಳ್ಳತನದ ಪ್ರಯತ್ನದಲ್ಲಿದ್ದ ೨ ಮುಸಲ್ಮಾನರ ಬಂಧನ
ಕೇಸರಿ ಬಣ್ಣದ ಅಲರ್ಜಿ ಇರುವವರು ಅಪರಾಧಿ ಕೃತ್ಯದಲ್ಲಿ ಮಾತ್ರ ಕೇಸರಿಯ ಅಲರ್ಜಿ ಆಗುವುದಿಲ್ಲ, ಎಂಬುದನ್ನು ಅರಿತುಕೊಳ್ಳಿ !
ಕೇಸರಿ ಬಣ್ಣದ ಅಲರ್ಜಿ ಇರುವವರು ಅಪರಾಧಿ ಕೃತ್ಯದಲ್ಲಿ ಮಾತ್ರ ಕೇಸರಿಯ ಅಲರ್ಜಿ ಆಗುವುದಿಲ್ಲ, ಎಂಬುದನ್ನು ಅರಿತುಕೊಳ್ಳಿ !
ಹಿಂದೂಗಳನ್ನು ಮತಾಂತರಗೊಳಿಸುವ ಪ್ರಯತ್ನ !
ಹಿಂದೂ ದ್ವೇಷವನ್ನು ಮಾಡುವುದರಲ್ಲಿ ಮುಸಲ್ಮಾನ ಮಹಿಳೆಯರು ಮುಸಲ್ಮಾನ ಪುರುಷರಿಗಿಂತ ಸ್ವಲ್ಪವೂ ಹಿಂದೆ ಬಿದ್ದಿಲ್ಲ ಎಂಬುದು ಇದರಿಂದ ಕಾಣಿಸುತ್ತದೆ ! ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂಗಳು ಒತ್ತಾಯಿಸುವರೇ ?
ಶ್ರೀಲಂಕಾದಲ್ಲಿನ ಪ್ರಾಚೀನ ಹಿಂದೂ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿ ಬೌದ್ಧ ವಿಹಾರ ಕಟ್ಟಿದ ಪ್ರಕರಣ !
ಶ್ರೀಲಂಕಾದಲ್ಲಿ ಅಸುರಕ್ಷಿತ ಹಿಂದೂ ದೇವಸ್ಥಾನಗಳು !
ದೇಶ ವಿರೋಧಿ ಚಟುವಟಿಕೆ ನಡೆಸುವವರು ದೇಶ ವಿರೋಧಿ ಆಗಿರುವುದರಿಂದ ಅವರಿಗೆ ಕಠಿಣ ಜೀವಾವಧಿ ಶಿಕ್ಷೆ ನೀಡಬೇಕು !
ರಾಜಕೀಯ ಪಕ್ಷದಲ್ಲಿ ತತ್ವಾಧಾರಿತ ನಾಯಕರು ಇದ್ದಾರೆ’, ಎಂದು ಹೇಳುವ ಧೈರ್ಯ ಯಾರಿಗೂ ಬರುತ್ತಿಲ್ಲ ! ‘ಈ ಪ್ರಜಾಪ್ರಭುತ್ವಕ್ಕೆ ದುರಂತವಾಗಿದೆ’, ಎಂದು ಯಾರಾದರೂ ಹೇಳಿದರೆ ಆಶ್ಚರ್ಯವೇನಿಲ್ಲ !
೨ ಸಾವಿರ ರೂಪಾಯಿ ಬೆಲೆ ಬಾಳುವ ೨೫೦ ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ
ಜಿಲ್ಲೆಯಲ್ಲಿ ಒಂದು ರೆಸಾರ್ಟ್ನಿಂದ ನಾಪತ್ತೆ ಆಗಿರುವ ೧೯ ವರ್ಷದ ‘ರೇಸೆಪ್ಶನಿಸ್ಟ’ ಅಂಕಿತಾ ಭಂಡಾರಿ ಇವಳ ಮೃತ ದೇಹ ಉತ್ತರಖಂಡ ಪೊಲೀಸರಿಗೆ ‘ಚ್ಚಿಲ್ಲಾ ಪವರ್ ಹೌಸ್’ ಹತ್ತಿರದ ಕಾಲುವೆಯಲ್ಲಿ ದೊರೆತಿದೆ.
ಕೇಂದ್ರೀಯ ತನಿಖಾ ದಳ ಹಾಗೂ ಜ್ಯಾರಿ ನಿರ್ದೇಶನಾಲಯವು ದೇಶದಾದ್ಯಂತ ೧೫ ರಾಜ್ಯಗಳಲ್ಲಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೧೬ ಕಡೆಗಳಲ್ಲಿ ನಡೆಸಿದ ದಾಳಿಗಳಲ್ಲಿ ೧೦೬ ಜನರನ್ನು ಬಂಧಿಸಲಾದ ನಂತರ ಪಿ.ಎಫ್.ಐ ನ ಕಾರ್ಯಕರ್ತರಿಂದ ಕೇರಳದಲ್ಲಿ ಸಪ್ಟೆಂಬರ್ ೨೩ರಂದು ಬಂದ್ನ ಆಯೋಜನೆಯಾಗಿತ್ತು.
ದೆಹಲಿ ಪೋಲಿಸರ ವಿಶೇಷ ಶಾಖೆಯಿಂದ ಉತ್ತರ ಪ್ರದೇಶದಲ್ಲಿನ ಬರೆಲಿಯಿಂದ ಖಲಿಸ್ತಾನಿ ಭಯೋತ್ಪಾದಕ ರಣದಿಪ ಸಿಂಹ ಅಲಿಯಾಸ್ ಎಸ್.ಕೆ. ಖಾರೌದ ಇವನನ್ನು ಬಂಧಿಸಲಾಯಿತು. ಅವನಿಂದ ಚೀನಾ ಬಂದೂಕ ಸಹಿತ ೫ ಆಧುನಿಕ ಬಂದೂಕುಗಳು, ಮದ್ದುಗುಂಡುಗಳು, ಕೆಲವು ಸಂಚಾರವಾಣಿ ಮತ್ತು ಸಿಮಕಾರ್ಡಗಳನ್ನು ವಶಪಡಿಸಿಕೊಳ್ಳಲಾಗಿದೆ.