ಹರಿಯಾಣಾದ ಶಾಸಕರಿಗೆ ಸುಲಿಗೆಗಾಗಿ ಬೆದರಿಕೆ ಒಡ್ಡಿದ ೬ ಅಪರಾಧಿಗಳ ಬಂಧನ
ಸುಲಿಗೆಗಾಗಿ ಶಾಸಕರಿಗೆ ಕೊಲೆ ಬೆದರಿಕೆ ನೀಡಿದ ಪ್ರಕಾರದಲ್ಲಿ ಹರಿಯಾಣಾದ ಪೊಲೀಸರ ವಿಶೇಷ ಕಾರ್ಯ ದಳದ ಪೊಲೀಸರು ೬ ಜನರನ್ನು ಬಂಧಿಸಿದ್ದಾರೆ.
ಸುಲಿಗೆಗಾಗಿ ಶಾಸಕರಿಗೆ ಕೊಲೆ ಬೆದರಿಕೆ ನೀಡಿದ ಪ್ರಕಾರದಲ್ಲಿ ಹರಿಯಾಣಾದ ಪೊಲೀಸರ ವಿಶೇಷ ಕಾರ್ಯ ದಳದ ಪೊಲೀಸರು ೬ ಜನರನ್ನು ಬಂಧಿಸಿದ್ದಾರೆ.
ಬಂಗಾಲದ ಹಾವಡ ಪೊಲೀಸರು ಜಾರ್ಖಂಡದ ಕಾಂಗ್ರೆಸ್ಸಿನ ಶಾಸಕ ಇರ್ಫಾನ್ ಅನ್ಸಾರಿ, ರಾಜೇಶ ಕಶ್ಯಪ, ಮತ್ತು ನಮನ ಬಿಸ್ಕಲ್ ಇವರನ್ನು ಬಂಧಿಸಿದ್ದಾರೆ. ಈ ಶಾಸಕರ ಹತ್ತಿರ ದೊಡ್ಡ ಪ್ರಮಾಣದಲ್ಲಿ ನಗದು ದೊರೆತಿದೆ.
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ಭಾಜಪದ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ ನಟ ಅಕ್ಷಯ ಕುಮಾರ ವಿರುದ್ಧ ದೂರನ್ನು ದಾಖಲಿಸಲಿದ್ದಾರೆ !
ಕೇರಳದಲ್ಲಿ ಅನ್ಯ ರಾಜ್ಯಗಳಿಂದ ಅಪ್ರಾಪ್ತ ಹುಡಗಿಯರನ್ನು ಕಳ್ಳಸಾಗಾಣಿಕೆ ಮಾಡಿರುವ ಪ್ರಕರಣದಲ್ಲಿ ಕೊಝಿಕೊಡ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಅರ್.ಪಿ.ಎಫ್) ಓರ್ವ ಚರ್ಚ್ ಪಾದ್ರಿಯನ್ನು ಬಂಧಿಸಿದ್ದಾರೆ. ಜೇಕಬ ವರ್ಗೀಸ ಆರೋಪಿಯಾಗಿದ್ದು ಅವನು ಕರುಣಾ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕನಾಗಿದ್ದನು.
ಉತ್ತರ ಪ್ರದೇಶದ ಸಂಭಲ ಜಿಲ್ಲೆಯ ಓರ್ವ ಮೌಲವಿಯು ಮದರಸಾದಲ್ಲಿ ಕಲಿಯಲು ಬರುವ ೬ ವರುಷದ ಹುಡುಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತೆಯ ಸಂಬಂಧಿಕರು ನೀಡಿರುವ ದೂರಿನ ಮೇಲೆ ಪೊಲೀಸರು ಮೌಲವಿ ವಿರುದ್ಧ ಆರೋಪ ದಾಖಲಿಸಿಕೊಂಡಿದ್ದಾರೆ. ಅದರ ನಂತರ ಪೊಲೀಸರು ಆರೋಪಿ ಮೌಲವಿಯನ್ನು ಬಂಧಿಸಿದ್ದಾರೆ.
ಜುಲೈ ೨೬ ರಂದು ಭಾರತೀಯ ಜನತಾ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲೆಯ ಸಚಿವ ಪ್ರವೀಣ ನೆಟ್ಟಾರು ಇವರ ಬರ್ಬರ ಹತ್ಯೆ ಪ್ರಕರಣದಲ್ಲಿ ಜಾಕಿರ್ ಮತ್ತು ಶಫೀಕ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೂ ಜಿಹಾದಿ ಭಯೋತ್ಪಾದಕ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೂ ಸಂಬಂಧ ಇದೆಯೇ, ಎಂಬ ತನಿಖೆ ಪ್ರಾರಂಭವಾಗಿದೆ.
ರಾಜ್ಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಮದರಸಾದಲ್ಲಿ ರೂಪಿಸಲಾಗಿದ್ದ ಸಂಚನ್ನು ಅಸ್ಸಾಂ ಪೊಲೀಸರು ವಿಫಲಗೊಳಿಸಿದರು. ಮೊರಿಗಾಂವ್ನ ಮೊಯಿರಾಬಾರಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಜುಲೈ ೨೭ ರಂದು ಮದರಸಾ ನಡೆಸುತ್ತಿದ್ದ ಮುಫ್ತಿ ಮುಸ್ತಫಾ ಎಂಬ ಜಿಹಾದಿಯನ್ನು ಬಂಧಿಸಿದರು.
ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನವಾದ ಆಗಸ್ಟ್ ೧೫ ರಂದು ದಕ್ಷಿಣ ಭಾರತದ ೩ ಪ್ರಮುಖ ಮಠಗಳ ಮೇಲೆ ಭಯೋತ್ಪಾದಕ ದಾಳಿಯನ್ನು ಮಾಡುವ ಸಂಚನ್ನು ತಮಿಳುನಾಡು ಮತ್ತು ಕರ್ನಾಟಕ ಪೊಲೀಸರು ವಿಫಲಗೊಳಿಸಿದ್ದಾರೆ.
ಹಿಂದೂ ಹುಡುಗಿಯರ ಕಳ್ಳ ಸಾಗಾಣಿಕೆ ಮಾಡುವ ೫ ಜನರ ಒಂದು ಗುಂಪನ್ನು ಪೊಲೀಸರು ಜುಲೈ ೨೬ ರಂದು ಬಂಧಿಸಿದ್ದಾರೆ. ಈ ಗುಂಪಿನ ಎಲ್ಲಾ ಜನರು ಮುಸಲ್ಮಾನರಾಗಿದ್ದಾರೆ. ಈ ಸಮಯದಲ್ಲಿ ಅವರು ಹಿಂದೂ ಹೆಸರುಗಳನ್ನು ಇಟ್ಟುಕೊಂಡಿರುವ ಆಧಾರ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ.