ಜೆ.ಎನ್.ಯೂ.ನ ಗೋಡೆಯ ಮೇಲೆ ಬ್ರಾಹ್ಮಣ ಮತ್ತು ವೈಶ್ಯರ ವಿರುದ್ದ ಘೋಷಣೆಯ ಬರಹ !
ಸರಕಾರದಿಂದ ಕೋಟಿಗಟ್ಟಲೇ ಅನುದಾನ ಪಡೆಯುವ ಈ ವಿಶ್ವವಿದ್ಯಾಲಯಕ್ಕೆ ಈಗ ಬೀಗ ಹಾಕುವುದೇ ಆವಶ್ಯಕವೇ ಆಗಿದೆ. ಕೇಂದ್ರ ಸರಕಾರವು ಈಗ ಅಂತಹ ಧೈರ್ಯವನ್ನು ತೋರಿಸುವ ಸಮಯ ಬಂದಿದೆ !
ಸರಕಾರದಿಂದ ಕೋಟಿಗಟ್ಟಲೇ ಅನುದಾನ ಪಡೆಯುವ ಈ ವಿಶ್ವವಿದ್ಯಾಲಯಕ್ಕೆ ಈಗ ಬೀಗ ಹಾಕುವುದೇ ಆವಶ್ಯಕವೇ ಆಗಿದೆ. ಕೇಂದ್ರ ಸರಕಾರವು ಈಗ ಅಂತಹ ಧೈರ್ಯವನ್ನು ತೋರಿಸುವ ಸಮಯ ಬಂದಿದೆ !
ಶ್ರದ್ಧಾ ವಾಲಕರ ಹತ್ಯೆಯ ಆರೋಪಿ ಆಫತಾಬ ಪೂನಾವಾಲಾ ಇವನನ್ನು ನವಂಬರ್ ೨೮ ರಂದು ಅವನಿಗೆ `ಪಾಲಿಗ್ರಾಫ್’ ಪರೀಕ್ಷೆಯ ನಂತರ ಜೈಲಿಗೆ ಕರೆದುಕೊಂಡು ಹೋಗುವಾಗ ಅವನನ್ನು ಖಡ್ಗದಿಂದ ಕೊಲ್ಲುವ ಪ್ರಯತ್ನ ಮಾಡಲಾಯಿತು.
ಚರ್ಚ ಸಂಸ್ಥೆ ಮತ್ತು ಪಾದ್ರಿ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ, ಎಂಬುದನ್ನು ತಿಳಿದುಕೊಳ್ಳಿ !
ಯಾವಾಗಲೂ ಹಿಂದೂಗಳ ಸಂತರನ್ನು ಟೀಕಿಸುವ ಪ್ರಗತಿ(ಅಧೊಗತಿ)ಪರರು ಮತ್ತು ಸರ್ವಧರ್ಮ ಸಮಭಾವ ಇದರ ಬಗ್ಗೆ ಮಾತನಾಡುವವರು ಈ ಬಗ್ಗೆ ಮಾತನಾಡುವರೇ ?
ಪಾಕಿಸ್ತಾನದಲ್ಲಿ ಹಿಂದೂ ಮತ್ತು ಅವರ ಧಾರ್ಮಿಕ ಸ್ಥಳಗಳ ಅಳಿವಿನ ಅಂಚಿಗೆ ತಲುಪಿದೆ ಮತ್ತು ಇದರ ಬಗ್ಗೆ ಭಾರತದಲ್ಲಿನ ಹಿಂದೂ ಮತ್ತು ಅವರ ಸಂಘಟನೆ ಮತ್ತು ಸರಕಾರ ಇದಕ್ಕೆ ಅದರ ಬಗ್ಗೆ ಯಾವುದೇ ಸಂಬಂಧವಿಲ್ಲದಂತಹ ಪರಿಸ್ಥಿತಿ ಇದೆ !
ನಮ್ಮೆಲ್ಲರಿಗೂ ತಿಳಿದೇ ಇದೆ, ಪುರುಷ ಪ್ರಧಾನ ವಿಚಾರಧಾರೆ, ಲೈಂಗಿಕ ಭೇದ ಭಾವ, ಸ್ತ್ರೀ ದ್ವೇಷ ಮತ್ತು ಮಹಿಳೆಯರನ್ನು ಕೀಳಾಗಿ ನೋಡುವ ಮಾನಸಿಕತೆಯಿಂದ ಅವರ ಮೇಲೆ ಅತ್ಯಾಚಾರವಾಗುತ್ತದೆ.
`ದೇಶದಲ್ಲಿನ ಮುಸಲ್ಮಾನರು ಅಸರಕ್ಷಿತವಾಗಿರುವರು’, ಎಂದು ಜಾತ್ಯತೀತರು, ಪ್ರಗತಿ(ಅಧೋಗತಿ)ಪರರು ಹೇಳುತ್ತಾರೆ; ಆದರೆ ಪ್ರತ್ಯಕ್ಷದಲ್ಲಿ ಅವರು ಜಿಹಾದಿ ಭಯೋತ್ಪಾದನೆ ಚಟುವಟಿಕೆ ನಡೆಸುತ್ತಾರೆ, ಹಿಂದೂ ಹುಡುಗಿಯರನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಅವರ ಹತ್ಯೆ ಮಾಡುತ್ತಾರೆ, ಹಿಂದೂಗಳ ಶಿರಚ್ಚೆದ ಮಾಡುತ್ತಾರೆ, ಇದರ ಬಗ್ಗೆ ಅವರು ಯಾವಾಗ ಮಾತನಾಡುವರು ?
ಇಲ್ಲಿ ರಿಕ್ಷಾದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿರುವ ಆರೋಪಿ ಶಾರಿಕ ಸ್ವತಃ ಶೇ. ೪೫ ರಷ್ಟು ಬೆಂದಿದ್ದಾನೆ. ಪೊಲಿಸರ ವಿಚಾರಣೆಯಿಂದ ಶಾರಿಕ ಇಸ್ಲಾಮಿಕ ಸ್ಟೇಟನ ವಿದೇಶದ ‘ಹ್ಯಾಂಡಲರ’(ಆದೇಶ ನೀಡುವವರ) ಸಂಪರ್ಕದಲ್ಲಿದ್ದನು’, ಎಂದು ಹೆಚ್ಚುವರಿ ಪೊಲೀಸ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆಲೋಕ ಕುಮಾರ ಇವರು ಮಾಹಿತಿ ನೀಡಿದ್ದಾರೆ.
ಇಲ್ಲಿ ನವಂಬರ್ ೧೯ ರಂದು ಒಂದು ರಿಕ್ಷಾದಲ್ಲಿ ಸ್ಪೋಟಗೊಂಡು ಬೆಂಕಿ ಹತ್ತಿಕೊಂಡಿತ್ತು. ಇದರಲ್ಲಿ ರಿಕ್ಷಾ ಚಾಲಕ ಮತ್ತು ಇತರ ಇಬ್ಬರು ಕೂಡ ಸುಟ್ಟಿದ್ದಾರೆ. ಈ ಘಟನೆಯ ಸಿಸಿಟಿವಿ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಘಟನೆಯ ನಂತರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಇವರು ಈ ಘಟನೆ ಬೆಂಕಿ ಅನಾಹುತ ಎಂದು ಹೇಳಿದ್ದರು.
ಇಲ್ಲಿ ಒಂದು ಪತ್ರಕರ್ತರ ಪರಿಷತ್ತಿನಲ್ಲಿ ಭಾಜಪದ ಶಾಸಕ ಅರವಿಂದ ಧರ್ಮಾಪುರಿ ಇವರು ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ ಇವರ ಕುಟುಂಬದ ಬಗ್ಗೆ ಅಶ್ಲೀಲ ಟೀಕೆ ಮಾಡಿರುವ ಆರೋಪ ಮಾಡಲಾಗಿತ್ತು. ಅದರ ನಂತರ ನವಂಬರ್ ೧೮ ರಂದು ಕೆಲವು ಜನರು ಧರ್ಮಾಪುರಿ ಇವರ ಮನೆಯ ಮೇಲೆ ದಾಳಿ ನಡೆಸಿ ಮನೆಯನ್ನು ದ್ವಂಸ ಮಾಡಿದರು.
ಇಲ್ಲಿಯ ಚಕ್ರಧರಪುರ ಪ್ರದೇಶದಲ್ಲಿನ ಹಿಂದುತ್ವನಿಷ್ಠ ಮುಖಂಡ ಕಮಲದೇವ ಗಿರಿ ಇವರ ಮೇಲೆ ಪೆಟ್ರೋಲ್ ಬಾಂಬ್ ಹಾಕಿ ಹತ್ಯೆ ಮಾಡಲಾಗಿದೆ. ಆದ್ದರಿಂದ ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಸಮಯದಲ್ಲಿ ೩ ಸಾವಿರಗಿಂತಲೂ ಹೆಚ್ಚಿನ ಜನರು ಸೇರಿದ್ದರು.