ಸಲ್ಮಾನ ರಶ್ದಿಯವರು ‘ಸೆಟಾನಿಕ್ ವರ್ಸಸ್’ ಪುಸ್ತಕ ಬರೆದಿದ್ದರಿಂದಲೇ ಅವರ ಮೇಲೆ ಹಲ್ಲೆ!- ಲೇಖಕಿ ತಸ್ಲೀಮಾ ನಸರೀನ
ಪ್ರಸಿದ್ಧ ಲೇಖಕ ಸಲ್ಮಾನ ರಶ್ದಿಯವರ ಮೇಲೆ ಅಮೇರಿಕೆಯ ೨೪ ವರ್ಷದ ಇರಾನಿ-ಅಮೇರಿಕನ್ ಹಾದಿ ಮಾತರ ಹಲ್ಲೆ ಮಾಡಿದನು.
ಪ್ರಸಿದ್ಧ ಲೇಖಕ ಸಲ್ಮಾನ ರಶ್ದಿಯವರ ಮೇಲೆ ಅಮೇರಿಕೆಯ ೨೪ ವರ್ಷದ ಇರಾನಿ-ಅಮೇರಿಕನ್ ಹಾದಿ ಮಾತರ ಹಲ್ಲೆ ಮಾಡಿದನು.
ಮುಸಲ್ಮಾನ ಬಾಹುಳ್ಯವಿರುವ ಭಾಗದಲ್ಲಿ ಮತಾಂಧ ಆರೋಪಿಯನ್ನು ಬಂಧಿಸಲು ಹೋಗಿರುವ ಪೊಲೀಸರ ಮೇಲೆ ಯಾವಾಗಲೂ ದಾಳಿ ನಡೆಯುತ್ತದೆ, ಇದು ಈಗ ಹೊಸದೇನು ಅಲ್ಲ! ಆದರೆ ಈ ವಿಷಯದಲ್ಲಿ ಭಾರತದ ತಾಥಾಕಥಿತ ಜಾತ್ಯತೀತರು ಮತ್ತು ಪ್ರಗತಿಪರರು ಉತ್ತರ ನೀಡುವರೇ ?
ಚೀನಾವು ಕಾಣಿಸದೇ ದೂರದ ವರೆಗೆ ಹೋಗುವ, ಹಾಗೆಯೇ ಕಡಿಮೆ ಅಂತರದಲ್ಲಿ ಉಪಯೋಗಿಸಬಹುದಾದ ಪಾರಂಪರಿಕ ಕ್ಷಿಪಣಿಗಳನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಾಣ ಮಾಡುತ್ತಿದೆ. ಅಮೇರಿಕಾದ ಸಂರಕ್ಷಣಾ ವಿಭಾಗವು ಪ್ರಸಾರ ಮಾಡಿರುವ ಒಂದು ವರದಿಯಿಂದ ಈ ಮಾಹಿತಿಯು ಬಹಿರಂಗವಾಗಿದೆ.
ಕೊಚ್ಚಿ (ಕೇರಳ) : ತಮಿಳುನಾಡಿನ ರಾಜ್ಯಪಾಲ ಆರ್ ಎನ್ ರವಿ ಇವರು ಪಾಕ್ ಬೆಂಬಲಿತ ಭಯೋತ್ಪಾದನೆಯನ್ನು ಕಠೋರವಾಗಿ ಟೀಕಿಸುವಾಗ, ಬಂದೂಕಿನ ಉತ್ತರ ಬಂದೂಕಿನಿಂದಲೇ ಸಿಗುವುದು , ಎಂಬ ಎಚ್ಚರಿಕೆ ಪಾಕಿಸ್ತಾನಕ್ಕೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ, ದೇಶದ ಐಕ್ಯತೆ ಮತ್ತು ಅಖಂಡತೆಯ ವಿರುದ್ಧ ಮಾತನಾಡುವವರ ಜೊತೆಗೆ ಯಾವುದೇ ಚರ್ಚೆ ಮಾಡಲಾಗುವುದಿಲ್ಲ. ಕಳೆದ ೮ ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನ ಜೊತೆ ಸಂವಾದ ನಡೆಸಿಲ್ಲ ಮತ್ತು ಈ ನಿಲುವೇ ಯೋಗ್ಯವಾಗಿದೆ ಎಂದು ಅವರು ಆ … Read more
ಇಲ್ಲಿಯ ಸೂರತ್ಕಲ್ನಲ್ಲಿ ೪-೫ ಅಪರಿಚಿತ ದುಶ್ಕರ್ಮಿಗಳಿಂದ ಜುಲೈ ೨೮ ರಂದು ರಾತ್ರಿ ಸುಮಾರು ೮ ಗಂಟೆಗೆ ಮಹಮ್ಮದ್ ಫಾಜೀಲನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಇದರ ನಂತರ ಪೊಲೀಸರು ಇಲ್ಲಿ ನಿಷೇಧಾಜ್ಞೆ ಜಾರಿ ಮಾಡಿದರು, ಎಂದು ಮಂಗಳೂರು ಪೊಲೀಸ ಆಯುಕ್ತ ಎನ್. ಶಶಿ ಕುಮಾರ ಇವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಮದರಸಾದಲ್ಲಿ ರೂಪಿಸಲಾಗಿದ್ದ ಸಂಚನ್ನು ಅಸ್ಸಾಂ ಪೊಲೀಸರು ವಿಫಲಗೊಳಿಸಿದರು. ಮೊರಿಗಾಂವ್ನ ಮೊಯಿರಾಬಾರಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಜುಲೈ ೨೭ ರಂದು ಮದರಸಾ ನಡೆಸುತ್ತಿದ್ದ ಮುಫ್ತಿ ಮುಸ್ತಫಾ ಎಂಬ ಜಿಹಾದಿಯನ್ನು ಬಂಧಿಸಿದರು.
ಜಿಲ್ಲೆಯ ಶೇರ್ಕೋಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಿಂದೂಗಳ ವೇಷ ಧರಿಸಿ ೩ ಮಜಾರಗಳ (ಮುಸ್ಲಿಂ ಗೋರಿ) ಮೇಲೆ ದಾಳಿ ಮಾಡಿ ಕೋಮು ಗಲಭೆ ಸೃಷ್ಟಿಸಲು ಮತಾಂಧರು ನಡೆಸಿದ ಪ್ರಯತ್ನವನ್ನು ಸ್ಥಳೀಯರು ವಿಫಲಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮೊಹಮ್ಮದ್ ಆದಿಲ್ ಮತ್ತು ಮೊಹಮ್ಮದ್ ಕಮಾಲ್ ಎಂಬ ಇಬ್ಬರು ಸಹೋದರರನ್ನು ಬಂಧಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಿಂದೂಗಳ ಹತ್ಯೆ ಮಾಡುವ ಷಡ್ಯಂತ್ರದ ಬೆಳಕಿಗೆ ಬರುತ್ತಿದೆ. ಅನೇಕ ಮುಸಲ್ಮಾನ ವಿದ್ವಾಂಸರು ಹಿಂದೂವಿರೋಧಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದರಲ್ಲಿ ಡಾ. ಸೈಯದ್ ರಿಜ್ವಾನ್ ಅಹಮದ್ ಎಂಬ ಇಸ್ಲಾಮಿ ಅಧ್ಯಯನಕಾರರ ಕೆಲವು ವರ್ಷಗಳ ಮೊದಲಿನ ವಿಡಿಯೋದ ಕೆಲವು ಭಾಗ (ಕ್ಲಿಪ್) ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಪ್ರಸಾರವಾಗುತ್ತದೆ (ವೈರಲ್ ಆಗುತ್ತಿದೆ).
ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿರುವದರ ವಿರುದ್ಧ ಅಲ್ಲಿಯ ಅನೇಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆಗಳು ಮತ್ತು ಆಂದೋಲನಗಳನ್ನು ನಡೆಸಿದರು. ಶಾಂತಿಯುತವಾಗಿ ಆಯೋಜಿಸಿದ್ದ ಈ ಆಂದೋಲನದಲ್ಲಿ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಸಹಭಾಗಿಯಾಗಿದ್ದರು.
ಇಲ್ಲಿಯ ಸಾಮಾಜಿಕ ಜಾಲತಾಣದಲ್ಲಿ ನೂಪುರ ಶರ್ಮಾ ಇವರನ್ನು ಬೆಂಬಲಿಸುವ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಮುಕೇಶ ತಿವಾರಿ ಈ ಯುವಕನಿಗೆ ಮತಾಂಧ ಮುಸಲ್ಮಾನರು ಮನೆಗೆ ಕರೆಯಿಸಿ ಥಳಿಸಿದ್ದರಿಂದ ಆತ ಗಂಭೀರವಾಗಿ ಗಾಯಗೊಂಡನು.