ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಹುಡುಗನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ
ಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂಗಳು ! ಈ ವಿಷಯವಾಗಿ ಕಾಂಗ್ರೆಸ್ನ ನಾಯಕರು ಏಕೆ ಮಾತನಾಡುತ್ತಿಲ್ಲ ?
ಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂಗಳು ! ಈ ವಿಷಯವಾಗಿ ಕಾಂಗ್ರೆಸ್ನ ನಾಯಕರು ಏಕೆ ಮಾತನಾಡುತ್ತಿಲ್ಲ ?
ಕೇರಳದಲ್ಲಿ ಹಿಂದೂದ್ವೇಷಿ ಮಾಕ್ರ್ಸವಾದಿ ಕಮ್ಯುನಿಸ್ಟ್ ಪಕ್ಷದ ಸರಕಾರ ಇರುವುದರಿಂದ ಹಿಂದೂಗಳ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಭವಿಷ್ಯದಲ್ಲಿ ಈ ರೀತಿಯ ಹತ್ಯೆಯಾಗಬಾರದೆಂದು ಕೇಂದ್ರ ಸರಕಾರವು ಹಸ್ತಕ್ಷೇಪ ಮಾಡಿ ಅಲ್ಲಿಯ ಹಿಂದುತ್ವನಿಷ್ಠರ ರಕ್ಷಣೆಗಾಗಿ ಪ್ರಯತ್ನಿಸಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !
ಕ್ರೈಸ್ತ ಯುವಕನೊಬ್ಬ ಹಿಂದೂ ಹುಡುಗಿಯನ್ನು ಮದುವೆಯಾಗಿ ಅವಳ ಸಹೋದರ ಆತನಿಗೆ ಥಳಿಸುತ್ತಿದ್ದರೆ ಅದು `ರಾಷ್ಟ್ರೀಯ ಸುದ್ದಿ’ಯಾಗುತ್ತಿತ್ತು ಮತ್ತು ಎಲ್ಲಾ ಸೆಕ್ಯುಲರ್ ಮತ್ತು ರಾಜಕೀಯ ಪಕ್ಷಗಳು ಒಟ್ಟಾಗಿ ಹಿಂದೂಗಳನ್ನು ತಾಲಿಬಾನಿ ಎಂದು ಹಣೆಪಟ್ಟಿ ಕಟ್ಟುಬಿಡುತ್ತಿದ್ದರು !-
ಫೇಸ್ಬುಕ್ನ ಹಿಂದೂದ್ವೇಷ ಮತ್ತು ಮುಸಲ್ಮಾನಪ್ರೇಮ ತಿಳಿದುಕೊಳ್ಳಿ ! ಮತಾಂಧರಿಂದ ಹಿಂದೂಗಳ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ ಯಾರಾದರೂ ಬಹಿರಂಗವಾಹಿ ಹೇಳಿದರೆ ಅಥವಾ ಅದನ್ನು ವಿರೋಧಿಸಿದರೆ, ಆಗ ಫೇಸ್ಬುಕ್ಗೆ ಏಕೆ ತೊಂದರೆಯಾಗುತ್ತದೆ ?
ಶುಕ್ರವಾರ, ಅಕ್ಟೋಬರ್ ೨೯ ರಂದು, ಮತಾಂಧರು ಕೈಲಾಶಹರ ಪ್ರದೇಶದ ಮಹಾಕಾಳಿ ದೇವಸ್ಥಾನದ ಮೇಲೆ ದಾಳಿ ಮಾಡಿ ವಿಗ್ರಹವನ್ನು ಧ್ವಂಸಗೊಳಿಸಿದರು ಮತ್ತು ದೇವಾಲಯವನ್ನು ಹಾನಿಗೊಳಿಸಿದರು. ‘ಸಮೂಹವೊಂದು ಮಸೀದಿಗೆ ಬೆಂಕಿ ಹಚ್ಚಿದೆ’, ಎಂಬ ವದಂತಿಯಿಂದ ಮತಾಂಧರು ಈ ಕೃತ್ಯ ಎಸಗಿದರು.
ತ್ರಿಪುರಾ ರಾಜ್ಯದಲ್ಲಿ ಕೆಲವು ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ಹಿಂಸಾಚಾರದ ಬಗ್ಗೆ ತ್ರಿಪುರಾ ಉಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿ ರಾಜ್ಯ ಸರಕಾರದಿಂದ ವರದಿ ಕೇಳಿದೆ.
ಇದನ್ನು ಸರಕಾರಕ್ಕೆ ಏಕೆ ಹೇಳಬೇಕಾಗುತ್ತದೆ ? ಇಲ್ಲಿಯವರೆಗೆ ಸರಕಾರ ತಾನಾಗಿಯೇ ಪ್ರಯತ್ನಿಸಬೇಕಿತ್ತು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಜಗತ್ತು ನೋಡಿರುವುದನ್ನು ನೇರವಾಗಿ ನಿರಾಕರಿಸುವುದು ಸುಳ್ಳಾಗಿದೆ. ಈ ವಿಷಯದಲ್ಲಿ ಭಾರತವು ಜಾಗತಿಕ ಸಮಿತಿಯಿಂದ ವಿಚಾರಣೆ ನಡೆಸುವಂತೆ ಆಗ್ರಹಿಸಲಿ ಹಾಗೂ ಸತ್ಯವನ್ನು ಜಗತ್ತಿನ ಮುಂದೆ ತರಲಿ ಎಂದು ಹಿಂದೂಗಳಿಗೆ ಅನಿಸುತ್ತದೆ !
ತ್ರಿಪುರಾದಲ್ಲಿ ಗುಂಪುಗಳಿಂದ ಮಸೀದಿಗಳು, ಮನೆಗಳು ಮತ್ತು ಅಂಗಡಿಗಳ ಧ್ವಂಸ ಮತ್ತು ಬೆಂಕಿಗಾಹುತಿ
ಪಾಕಿಸ್ತಾನದಲ್ಲಿನ ಹಿಂದೂಗಳ ಈ ಸ್ಥಿತಿಯು ಭಾರತದಲ್ಲಿರುವ ಹಾಗೂ ಜಗತ್ತಿನಾದ್ಯಂತದ ಹಿಂದೂಗಳಿಗೆ ಲಜ್ಜಾಸ್ಪದ !