ಡಿಸ್ಮೆಂಟಲಿಂಗ್ ಗ್ಲೋಬಲ್ ಹಿಂದುತ್ವ’ ದಿಂದ ಅಮೇರಿಕಾದಲ್ಲಿ ಹಿಂದೂಗಳ ಮೇಲೆ ಜನಾಂಗೀಯ(ವರ್ಣದ್ವೇಷ) ದಾಳಿಗಳು ಹೆಚ್ಚಾಗುವ ಸಾಧ್ಯತೆ
ಈಗಲಾದರೂ ಕೇಂದ್ರ ಸರಕಾರವು ಇದರತ್ತ ಗಮನ ಹರಿಸಿ ಜಗತ್ತಿನಾದ್ಯಂತದ ಹಿಂದೂಗಳ ರಕ್ಷಣೆಗಾಗಿ ಹೆಜ್ಜೆಯನ್ನಿಡುವುದೇನು?
ಈಗಲಾದರೂ ಕೇಂದ್ರ ಸರಕಾರವು ಇದರತ್ತ ಗಮನ ಹರಿಸಿ ಜಗತ್ತಿನಾದ್ಯಂತದ ಹಿಂದೂಗಳ ರಕ್ಷಣೆಗಾಗಿ ಹೆಜ್ಜೆಯನ್ನಿಡುವುದೇನು?
‘ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಹಿಂದುತ್ವದ ಆಚೆಗೆ ಹೋಗಿ ಅಭಿವೃದ್ಧಿ ಮಾಡಬೇಕು’, ‘ದೇವಸ್ಥಾನದ ಗರ್ಭಗುಡಿಯಲ್ಲಿರುವ ಅರ್ಚಕರು ಶಕ್ತಶಾಲಿ ಭೂಮಾಲೀಕರು ಇದ್ದಾರೆ’, ‘ಅರ್ಚಕರಿಗೆ ಬ್ರಾಹ್ಮಣವಾದದ ಪುನರ್ಸ್ಥಾಪನೆ ಮಾಡಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡುವುದಿದ್ದು ಅದು ಎಲ್ಲಕ್ಕಿಂತಲೂ ಅಪಾಯಕಾರಿಯಾಗಿದೆ’
ಪಾಕಿಸ್ತಾನದ ಸಿಂಧನಲ್ಲಿರುವ ಸಂಘರ ಜಿಲ್ಲೆಯಲ್ಲಿನ ಖಿಪ್ರೋ ಈ ಪ್ರದೇಶದಲ್ಲಿ ಮತಾಂಧರು ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣನ ಮಂದಿರದಲ್ಲಿ ಪೂಜೆ ಮಾಡುತ್ತಿದ್ದ ಹಿಂದೂಗಳ ಮೇಲೆ ಆಕ್ರಮಣ ಮಾಡುತ್ತಾ ಅವರನ್ನು ಥಳಿಸಿದರು. ಹಾಗೆಯೇ ಅಲ್ಲಿನ ಭಗವಾನ ಶ್ರೀಕೃಷ್ಣನ ಮೂರ್ತಿಯನ್ನು ಒಡೆದುಹಾಕಿದರು.
ಪಾಕಿಸ್ತಾನದಲ್ಲಿನ ಈಶನಿಂದೆಯ ಕಾನೂನಿನ ವಿರುದ್ಧ ಚಕಾರವೆತ್ತದವರು ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾದಾಗ ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹಾಲುಣಿಸುತ್ತಾರೆ.
ಭಾರತದಲ್ಲಿ ಆತ್ಮಾಹುತಿ ದಾಳಿ ಮಾಡಲು ತಾಲಿಬಾನ್ ಮತ್ತು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐ.ಎಸ್.ಐ. ಇವು ಇಸ್ಲಾಮಿಕ್ ಸ್ಟೇಟ್’ ಎಂಬ ಉಗ್ರ(ಭಯೋತ್ಪಾದಕ) ಸಂಘಟನೆಗೆ ಜವಾಬ್ದಾರಿಯನ್ನು ನೀಡಿವೆ, ಎಂದು ಭಾರತೀಯ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.
ತಾಲಿಬಾನಿಗಳು ಭಯೋತ್ಪಾದಕರಾಗಿದ್ದಾರೆ; ಆದರೆ ರಾಮಾಯಣ ಬರೆದಿದ್ದ ವಾಲ್ಮೀಕಿಯಷ್ಟು ಅಲ್ಲ, ಎಂದು ಮುನವ್ವರ ರಾಣಾ ಇವರು ಒಂದು ವಾರ್ತಾ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.
ಪಾಕಿಸ್ತಾನದಲ್ಲಿನ ಹಿಂದೂಗಳ ಮೇಲಾಗುವ ದೌರ್ಜನ್ಯಗಳ ಬಗ್ಗೆ ಭಾರತದಲ್ಲಿನ ಯಾವುದೇ ಜಾತ್ಯತೀತವಾದಿ, ಪ್ರಗತಿ(ಅಧೋಗತಿ)ಪರರು ಮತ್ತು ಸರ್ವಧರ್ಮಸಮಭಾವ ಹೇಳುವವರು ಬಾಯಿ ಬಿಡುವುದಿಲ್ಲ, ಇದನ್ನು ಗಮನದಲ್ಲಿಟ್ಟುಕೊಳ್ಳಿ !
ಭಯಂಕರ ಪ್ರಮಾಣದಲ್ಲಿ ಹಿಂಸಾಚಾರವಾಗುತ್ತಿರುವಾಗ ಅದನ್ನು ತಡೆಯಲು ಪೊಲೀಸರು ಅಥವಾ ಆಡಳಿತ ಪಕ್ಷದವರು ಯಾವುದೇ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಿಲ್ಲ. ನೊಂದವರ ದೂರನ್ನು ಕೂಡ ದಾಖಲಿಸಿಕೊಳ್ಳಲಿಲ್ಲ.
ಉತ್ತರಪ್ರದೇಶದಲ್ಲಿ ನಿರಂತರವಾಗಿ ಸಾಧು, ಮಹಂತ ಮುಂತಾದವರ ಹತ್ಯೆಯಾಗುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ. ಇದನ್ನು ತಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !