ಚರ್ಮದ ಬುರುಸಿನ ಸೋಂಕಿಗೆ (‘ಫಂಗಲ್ ಇನ್ಫೆಕ್ಶನ್’ಗೆ) ಆಯುರ್ವೇದ ಚಿಕಿತ್ಸೆ
ಸ್ನಾನ ಮಾಡುವಾಗ ಸಾಬೂನು ಬಳಸಬಾರದು. ಸಾಬೂನಿನಿಂದ ಚರ್ಮದ ಪ್ರತಿಕಾರ ಕ್ಷಮತೆ ಕಡಿಮೆಯಾಗುತ್ತದೆ. ಸಾಬೂನಿನ ಬದಲು ತ್ರಿಫಲಾ ಚೂರ್ಣ, ಕಡಲೆ ಹಿಟ್ಟು, ಉಟಣೆ ಅಥವಾ ಇವುಗಳ ಮಿಶ್ರಣವನ್ನು ಬಳಸಬೇಕು.
ಸ್ನಾನ ಮಾಡುವಾಗ ಸಾಬೂನು ಬಳಸಬಾರದು. ಸಾಬೂನಿನಿಂದ ಚರ್ಮದ ಪ್ರತಿಕಾರ ಕ್ಷಮತೆ ಕಡಿಮೆಯಾಗುತ್ತದೆ. ಸಾಬೂನಿನ ಬದಲು ತ್ರಿಫಲಾ ಚೂರ್ಣ, ಕಡಲೆ ಹಿಟ್ಟು, ಉಟಣೆ ಅಥವಾ ಇವುಗಳ ಮಿಶ್ರಣವನ್ನು ಬಳಸಬೇಕು.
ಮಳೆಗಾಲದಲ್ಲಿ ಸತತ ಮಳೆಯಿಂದ ವಾತಾವರಣದಲ್ಲಿ ಹರಡಿದ ಶೀತಲತೆಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾದಷ್ಟು ಕಾಳಜಿ ವಹಿಸಿದರೆ ಈ ದಿನಗಳಲ್ಲಿ ಆಗುವ ನೆಗಡಿ, ಕೆಮ್ಮು ಮತ್ತು ಜ್ವರ ಬೇಗ ಗುಣವಾಗಲು ಸಹಾಯವಾಗುತ್ತದೆ.
ಏನನ್ನು ತಿನ್ನದೇ ಉಪವಾಸ ಮಾಡಿದರೆ ಅಗ್ನಿಯ ಮೇಲೆ ಹೆಚ್ಚಿನ ಭಾರ ಬೀಳುವುದಿಲ್ಲ. ಉಪವಾಸಕ್ಕೆ ಆಯುರ್ವೇದದಲ್ಲಿ ‘ಲಂಘನ’ ಎಂದು ಕರೆಯುತ್ತಾರೆ. ಲಂಘನ ಮಾಡಿದರೆ ಶರೀರದಲ್ಲಿ ಯಾವಾಗಲೂ ಇರುವ ಪಚನಕ್ರಿಯೆಯಿಂದ ಸ್ವಲ್ಪ ವಿಶ್ರಾಂತಿ ದೊರಕಿ ಜ್ವರದಿಂದ ಚೇತರಿಸಿಕೊಳ್ಳಲು ಸಮಯ ಸಿಗುತ್ತದೆ.
ಬೇಸಿಗೆಯಲ್ಲಿ ಮಾವಿನ ಹಣ್ಣಿನ ಸೀಕರಣೆ ಇರುತ್ತದೆ. ಇವು ಪಚನವಾಗಲು ಸ್ವಲ್ಪ ಕಠಿಣವಾಗಿರುತ್ತವೆ; ಆದ್ದರಿಂದ ಇಂತಹ ಪದಾರ್ಥಗಳನ್ನು ತಿನ್ನುವಾಗ ತಟ್ಟೆಯಲ್ಲಿನ ಎಡ ಮತ್ತು ಬಲಗಡೆಯ ಪದಾರ್ಥಗಳನ್ನು ಕಡಿಮೆ ಪ್ರಮಾಣದಲ್ಲಿ ತಿನ್ನಬೇಕು ಅಥವಾ ಮುಖ್ಯ ಪದಾರ್ಥವನ್ನು ಕಡಿಮೆ ತಿನ್ನಬೇಕು.
ತಾಮ್ರದಲ್ಲಿರುವ ಆಂಟಿಆಕ್ಸಿಡಂಟ್ ಇದು ಮುಖದ ಮೇಲಿನ ಸಣ್ಣ ಗೆರೆಗಳನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಅದು ಮುಕ್ತ ‘ರಾಡಿಕಲ್ಸ್’ದಿಂದ (ಲೋಹಸಂಬದ್ಧ) ಸಂರಕ್ಷಣೆ ಮಾಡಿ ಚರ್ಮದ ಮೇಲೆ ಒಂದು ಸಂರಕ್ಷಣಾತ್ಮಕ ಪದರನ್ನು ಸಿದ್ಧಗೊಳಿಸುತ್ತದೆ. ಆದುದರಿಂದ ನೀವು ದೀರ್ಘಕಾಲ ಯುವಕರಾಗಿ ಕಾಣಿಸುತ್ತೀರಿ.
ಯಾವಾಗಲೂ ಒಣಗಿದ (ಕನಿಷ್ಠ ಪಕ್ಷ ಬೇಸಿಗೆಯಲ್ಲಾದರು) ಪಾಯಜಾಮ, ಧೋತರ, ಇತ್ಯಾದಿ ನೂಲಿನ ಬಟ್ಟೆಗಳನ್ನು ಬಳಸಬೇಕು. ಇದರಿಂದ ಗಾಳಿಯು ಚರ್ಮದವರೆಗೆ ಸಹಜವಾಗಿ ಹೊಗುತ್ತದೆ ಮತ್ತು ನೂಲಿನ ಬಟ್ಟೆಗಳು ಬೆವರನ್ನು ತಕ್ಷಣ ಹೀರಿಕೊಳ್ಳುತ್ತವೆ.
ತೆಂಗಿನ ಎಳತಾದ ಬೇರಿನ ೩ ರಿಂದ ೪ ಇಂಚಿನಷ್ಟು ಭಾಗವು ಮಣ್ಣಿನಲ್ಲಿರಬೇಕು, ಆ ರೀತಿ ತುಂಬಿದ ಹೊಂಡದ ಮಧ್ಯಭಾಗದಲ್ಲಿ ಗುದ್ದಲಿಯಿಂದ ಹೊಂಡ ತೋಡಬೇಕು. ಅದರಲ್ಲಿ ಬುಡದಲ್ಲಿ ಒಂದು ಬೊಗಸೆಯಷ್ಟು ಬೇವಿನ ಹಿಂಡಿಯನ್ನು ಚೆಲ್ಲಬೇಕು.
ಅನ್ನನಾಳ ಮತ್ತು ಜಠರದ ನಡುವೆ ಒಂದು ಕವಾಟವಿರುತ್ತದೆ. ಜಠರದಲ್ಲಿ ಆಮ್ಲದ ಪ್ರಮಾಣ ಹೆಚ್ಚಾದಾಗ ಈ ಕವಾಟ ಮುಚ್ಚಲ್ಪಡುತ್ತದೆ ಹಾಗೂ ಆಮ್ಲವನ್ನು ಅನ್ನನಾಳಕ್ಕೆ ಬರಲು ಬಿಡುವುದಿಲ್ಲ. ಆಮ್ಲಪಿತ್ತ ಆಗುವುದಕ್ಕೆ ಒಂದು ಕಾರಣವೆಂದರೆ ಜಠರದಲ್ಲಿ ಕಡಿಮೆ ಆಮ್ಲ ಇರುವುದು ಕೂಡ ಆಗಿರಬಹುದು.
ನಾಲ್ಕು ಜನರ ಕುಟುಂಬಕ್ಕಾಗಿ ೧೫ ರಿಂದ ೨೦ ಸಸಿಗಳನ್ನು ನೆಡಬೇಕು. ಕತ್ತರಿಸಿದ ನಂತರ ಎರಡನೇ ಬೆಳೆಯು ಸಮಾಧಾನಕರವಾಗಿ ಬರದಿದ್ದರೆ, ಎರಡನೇ ಸಲ ಸಸಿಗಳ ನಾಟಿಯನ್ನು ಮಾಡುವ ಸಿದ್ಧತೆಯನ್ನು ಮಾಡಬೇಕು; ಆದರೆ ಪುನಃ ಅದೇ ಮಣ್ಣಿನಲ್ಲಿ ಬದನೆಕಾಯಿಯ ಹೊಸ ಸಸಿಗಳನ್ನು ನೆಡಬಾರದು.
ರಾಜ್ಯದ ರಾಷ್ಟ್ರೀಯ ಆಯುರ್ವೇದ ಸಂಸ್ಥೆಯು ಮೇ ೨೩ ರಿಂದ ೨೭ರವರೆಗೆ ಪರಿಶಿಷ್ಟ ಜಾತಿಯವರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ. ಸರಕಾರದ ಮಟ್ಟದಲ್ಲಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದೆ.