ಪೂರ್ವ ಅಥವಾ ದಕ್ಷಿಣ ಈ ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಬೇಕು ! (ನಾಲ್ಕು ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಿದರೆ ಆಗುವ ಪರಿಣಾಮ )
ಪೂರ್ವ ಅಥವಾ ದಕ್ಷಿಣ ಈ ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಬೇಕು ! (ನಾಲ್ಕು ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಿದರೆ ಆಗುವ ಪರಿಣಾಮ )
ಪೂರ್ವ ಅಥವಾ ದಕ್ಷಿಣ ಈ ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಬೇಕು ! (ನಾಲ್ಕು ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಿದರೆ ಆಗುವ ಪರಿಣಾಮ )
ಕೇವಲ ೨ ಸಲ ಸಾಕಾಗುವಷ್ಟು ಆಹಾರವನ್ನು ತೆಗೆದುಕೊಳ್ಳುವುದರಿಂದ ಲಾಭವೇ ಆಗುವುದರಿಂದ ಅದನ್ನು ಹೊಂದಿಸಿಕೊಳ್ಳಲು ಪ್ರಯತ್ನಿಸಿ !
೭.೧೧.೨೦೨೨ ಸೋಮವಾರದಂದು ರಾತ್ರಿ ೮ ಗಂಟೆಯವರೆಗೆ ಊಟ ಮಾಡಬಹುದು. ಅದರ ನಂತರ ನೇರವಾಗಿ ೮.೧೧.೨೦೨೨ ಬುಧವಾರದಂದು ಸಂಜೆ ಗ್ರಹಣ ಮುಗಿದ ನಂತರ ಸ್ನಾನ ಮಾಡಿ ಅಡಿಗೆ ತಯಾರಿಸಿ ಉಟ ಮಾಡಬೇಕು.
ನಲವತ್ತು ದಾಟಿದ ಪ್ರತಿಯೊಬ್ಬರೂ ಮೊಣಕಾಲು ನೋವಾಗದಿರಲು ಅಥವಾ ಅದು ನೋವಾಗುತ್ತಿದ್ದರೆ ಅದನ್ನು ಎದುರಿಸಲು ದಿನಕ್ಕೆ ಒಮ್ಮೆಯಾದರೂ ಮೊಣಕಾಲಿಗೆ ಎಣ್ಣೆಯನ್ನು ಹಚ್ಚಬೇಕು.
ನಿನ್ನ ತಪಸ್ಸು ನಿನ್ನ ಶಾರೀರಿಕ ಕ್ಷಮತೆಗನುಸಾರವೇ ಆಗುತ್ತಿದೆಯಲ್ಲ! (ತಪಸ್ಸು ಮಾಡುವಾಗ ಶರೀರದ ಕಾಳಜಿಯನ್ನೂ ವಹಿಸಬೇಕು); ಏಕೆಂದರೆ ‘ಶರೀರವು ‘ಧರ್ಮ’ ಈ ಪುರುಷಾರ್ಥದ ಎಲ್ಲಕ್ಕಿಂತ ಮಹತ್ವದ ಸಾಧನವಾಗಿದೆ, ಅಂದರೆ ‘ಶರೀರ’ ಇದ್ದರೇ ಮಾತ್ರ ಧರ್ಮ ಅಥವಾ ಸಾಧನೆ ಮಾಡಲು ಸಾಧ್ಯವಾಗುತ್ತದೆ.
ಸಹಜವಾಗಿ ೪ ಬಾರಿ ತಿನ್ನುವ ತಪ್ಪು ಅಭ್ಯಾಸವನ್ನು ಬಿಟ್ಟು ೨ ಬಾರಿ ಆಹಾರವನ್ನು ತೆಗೆದುಕೊಳ್ಳುವ ಒಳ್ಳೆಯ ಅಭ್ಯಾಸವನ್ನು ಮಾಡಬಹುದು. ಇದರಲ್ಲಿ ಮನಸ್ಸಿನ ಪಾತ್ರವೂ ಮಹತ್ವದ್ದಾಗಿದೆ. ಮನಸ್ಸಿನ ದೃಢನಿರ್ಧಾರವಾಗಿದ್ದರೆ, ತಪ್ಪು ಅಭ್ಯಾಸಗಳನ್ನು ಬಿಟ್ಟು ಒಳ್ಳೆಯ ಅಭ್ಯಾಸಗಳನ್ನು ಮಾಡುವುದು ಸುಲಭವಾಗುತ್ತದೆ.
ಆಯುರ್ವೇದ ಔಷಧ ಉತ್ಪಾದಕರು ವಿಕಿಪೀಡಿಯ ಜಾಲತಾಣದಲ್ಲಿ ಪ್ರಕಾಶತಗೊಳಿಸಿರುವ ಆಯುರ್ವೇದ ಸಂಬಂಧಿತ ಲೇಖನದ ವಿರುದ್ಧ ದಾಖಲಿಸಿರುವ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿ ಹಾಕಿದೆ. ಅರ್ಜಿಯಲ್ಲಿ, ‘ಈ ಜಾಲತಾಣದಲ್ಲಿನ ಲೇಖನದ ಮೂಲಕ ಆಯುರ್ವೇದದ ಬಗ್ಗೆ ಅಪಕೀರ್ತಿ ಮಾಡಲಾಗುತ್ತಿದೆ.’
‘ಸಾಯಂಕಾಲದ ಸಮಯದಲ್ಲಿ ಚಹಾ-ತಿಂಡಿತಿನಿಸನ್ನು ತಿನ್ನುವ ಇಚ್ಛೆಯಾಗುವುದು’ ಇದು ಸುಳ್ಳು ಹಸಿವಿನ ಲಕ್ಷಣ
‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು.
`ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಆದರ್ಶವಾಗಿದೆ. ಆದುದರಿಂದ ಸಾಧ್ಯವಾದಷ್ಟು ಬೆಳಗ್ಗೆಯೇ ವ್ಯಾಯಾಮವನ್ನು ಮಾಡಬೇಕು; ಆದರೆ ಬೆಳಗ್ಗೆ ಸಮಯ ಸಿಗದಿದ್ದರೆ ಸಾಯಂಕಾಲ ವ್ಯಾಯಾಮ ಮಾಡಬೇಕು