ಸಾಧಕರೇ, ದೆಹವನ್ನು ನಿರ್ಲಕ್ಷಿಸಬೇಡಿರಿ !
‘ಮನುಷ್ಯಜನ್ಮವು ತುಂಬ ಪುಣ್ಯದಿಂದ ಸಿಗುತ್ತದೆ. ಸಾಧನೆಯನ್ನು ಮಾಡಿ ಈಶ್ವರಪ್ರಾಪ್ತಿ ಮಾಡಿಕೊಂಡಾಗಲೇ ಈ ಮನುಷ್ಯಜನ್ಮವು ಸಾರ್ಥಕವಾಗುತ್ತದೆ. ದೇಹವು ಆರೋಗ್ಯಕರವಾಗಿದ್ದರೆ ಮಾತ್ರ ಸಾಧನೆಯನ್ನು ಮಾಡಲು ಸುಲಭವಾಗುತ್ತದೆ.
‘ಮನುಷ್ಯಜನ್ಮವು ತುಂಬ ಪುಣ್ಯದಿಂದ ಸಿಗುತ್ತದೆ. ಸಾಧನೆಯನ್ನು ಮಾಡಿ ಈಶ್ವರಪ್ರಾಪ್ತಿ ಮಾಡಿಕೊಂಡಾಗಲೇ ಈ ಮನುಷ್ಯಜನ್ಮವು ಸಾರ್ಥಕವಾಗುತ್ತದೆ. ದೇಹವು ಆರೋಗ್ಯಕರವಾಗಿದ್ದರೆ ಮಾತ್ರ ಸಾಧನೆಯನ್ನು ಮಾಡಲು ಸುಲಭವಾಗುತ್ತದೆ.
ಉಷ್ಣತೆಯ ರೋಗ (ಉಷ್ಣ ಪದಾರ್ಥಗಳ ತೊಂದರೆಯಾಗುವುದು, ಬಾಯಿ ಹುಣ್ಣು, ಮೈಯೆಲ್ಲ ಉರಿಯುವುದು, ಮೂತ್ರ ಮಾರ್ಗದಲ್ಲಿ ಉರಿಯುವುದು, ಮೈಮೇಲೆ ಬೊಕ್ಕೆಗಳಾಗುವುದು, ತಲೆ ಸುತ್ತುವುದು ಇತ್ಯಾದಿಗಳು) : ದಿನಕ್ಕೆ ೨-೩ ಬಾರಿ ೧ ಚಮಚ ಜೇಷ್ಠ ಮಧು ಚೂರ್ಣ ೧ ಚಮಚ ತುಪ್ಪದಲ್ಲಿ ತೆಗೆದುಕೊಳ್ಳಬೇಕು.
ಮಧ್ಯಾಹ್ನ ಚೆನ್ನಾಗಿ ಹೊಟ್ಟೆ ಹಸಿದಾಗ ಊಟವನ್ನು ಮಾಡಬೇಕು. ಹೊಟ್ಟೆ ತುಂಬ ಊಟವನ್ನು ಮಾಡದೆ ೨ ತುತ್ತು ಕಡಿಮೆ ಊಟ ಮಾಡಬೇಕು. ಬೆಳಗ್ಗೆ ಸಾಧಾರಣ ೧೧ ಗಂಟೆಯ ನಂತರ ಮತ್ತು ರಾತ್ರಿ ಸಾಧಾರಣ ೮ ಗಂಟೆಯ ಮೊದಲು ಊಟ ಮಾಡಬೇಕು.
ಯಾವುದಾದರೊಂದು ಪದಾರ್ಥವು ಎಷ್ಟೇ ಇಷ್ಟವಾಗುತ್ತಿದ್ದರೂ, ಅದು ಯೋಗ್ಯ ಸಮಯದಲ್ಲಿ ಮತ್ತು ಯೋಗ್ಯ ಪ್ರಮಾಣದಲ್ಲಿ ಸೇವಿಸುವುದು ತುಂಬ ಮಹತ್ವದ್ದಾಗಿದೆ
ಆರೋಗ್ಯಪೂರ್ಣ ಜೀವನಕ್ಕಾಗಿ ಕೇವಲ ೨ ಸಲವೇ ಆಹಾರವನ್ನು ತೆಗೆದುಕೊಳ್ಳುವ ಉತ್ತಮ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು !
ಸನಾತನದ ‘ಸೂತಶೇಖರ ರಸ’ ಈ ಔಷಧಿಯು ಈಗ ಲಭ್ಯವಿದೆ. ಇತರ ರೋಗಗಳಲ್ಲಿ ಇದರ ವಿವರವಾದ ಬಳಕೆಯ ಬಗ್ಗೆ ಅದರ ಡಬ್ಬದ ಜೊತೆಗಿರುವ ಕರಪತ್ರದಲ್ಲಿ ನೀಡಲಾಗಿದೆ. ಔಷಧಿಯನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
‘ಆಯುರ್ವೇದದಲ್ಲಿ ವಾತ, ಪಿತ್ತ ಮತ್ತು ಕಫ ಇವುಗಳಿಗೆ ‘ದೋಷ’ ಎಂದು ಕರೆಯಲಾಗುತ್ತದೆ. ವಾತ, ಪಿತ್ತ ಮತ್ತು ಕಫ ಈ ದೋಷಗಳ ಕಾರ್ಯದಲ್ಲಿ ತೊಡಕುಂಟಾಗುವುದು, ಅಂದರೆ ರೋಗ ! ಆಯುರ್ವೇದಕ್ಕನುಸಾರ ಸರಿಯಾದ ಸಮಯದಲ್ಲಿ ಊಟ ಮಾಡುವುದು, ಪಚನವಾಗುವುದನ್ನೇ ತಿನ್ನುವುದು
ಆಗ ಒಂದು ಚಮಚ ತುಳಸಿಯ ರಸದಲ್ಲಿ ೧ ಚಮಚ (೫ ಮಿ.ಲೀ.) ತುಪ್ಪವನ್ನು ಮತ್ತು ಸ್ವಲ್ಪ ಉಪ್ಪು ಹಾಕಿ ಕೈಯಾಡಿಸಿ ಅವಳಿಗೆ ಕುಡಿಸಿದೆ. ಆಗ ಅವಳ ಕೆಮ್ಮು ಬಹಳ ಕಡಿಮೆಯಾಯಿತು. ಅನಂತರ ಸುಮಾರು ೪ ಗಂಟೆಗಳ ನಂತರ ಸ್ವಲ್ಪ ಕೆಮ್ಮು ಬಂದಾಗ ಅವಳಿಗೆ ಇದೇ ರೀತಿ ತುಪ್ಪವನ್ನು ಕುಡಿಸಿದೆನು.
‘ಶಂಕರನ ಪ್ರಾಪ್ತಿಗಾಗಿ ಹಿಮಾಲಯದ ಕನ್ಯೆ ಪಾರ್ವತಿಯು ಅತ್ಯಂತ ಕಠಿಣ ತಪಸ್ಸನ್ನು ಮಾಡುತ್ತಾಳೆ. ಅವಳು ನೀರು-ಆಹಾರವನ್ನು ತ್ಯಜಿಸುತ್ತಾಳೆ. ಸಂಸ್ಕೃತ ಭಾಷೆಯಲ್ಲಿ ‘ಪರ್ಣ’ ಅಂದರೆ ಎಲೆ, ಪಾರ್ವತಿಯು ತಪಸ್ಸು ಮಾಡುತ್ತಿರುವಾಗ ಮರದ ಎಲೆ ಕೂಡ ಸೇವಿಸುತ್ತಿರಲಿಲ್ಲ; ಆದ್ದರಿಂದ ಅವಳಿಗೆ ‘ಅಪರ್ಣಾ (ಎಲೆಯನ್ನೂ ಸೇವಿಸದಿರುವವಳು)’ ಎಂದು ಹೆಸರು ಪ್ರಾಪ್ತವಾಯಿತು.
ಉಷ್ಣತೆಯ ತೊಂದರೆಗಳು (ಉಷ್ಣ ಪದಾರ್ಥ ಆಗದಿರುವುದು, ಬಾಯಿ ಹುಣ್ಣು, ಶರೀರ ಉರಿಯುವುದು, ಮೂತ್ರ ಮಾರ್ಗದಲ್ಲಿ ಉರಿ ಬರುವುದು, ಮೈ ಮೇಲೆ ಗುಳ್ಳೆ ಬರುವುದು, ತಲೆ ಸುತ್ತು, ಕೂದಲು ಉದುರುವುದು ಇತ್ಯಾದಿ) : ಕಾಲು ಚಮಚ ಲಾವಂಚದ ಪುಡಿಯನ್ನು ಬಟ್ಟಲಿನಷ್ಟು ನೀರಿನಲ್ಲಿ ಸೇರಿಸಿ ದಿನದಲ್ಲಿ ೩-೪ ಸಲ ಕುಡಿಯಬೇಕು. (೭ ದಿನ)