ಸನಾತನ ಯಷ್ಟಿಮಧು (ಜೇಷ್ಠಮಧು) ಚೂರ್ಣದ ಔಷಧದ ಉಪಯೋಗ
ಕೆಮ್ಮು, ಗಂಟಲು ನೋವು, ಗಂಟಲು ಕೆರೆತ, ಗಂಟಲು ಕೂರುವುದು, ಗಂಟಲಿನಿಂದ ಕಫ ಹೊರಗೆ ಬೀಳದಿರುವುದು ಮತ್ತು ಬಾಯಿ ಹುಣ್ಣು : ಕಾಲು ಚಮಚದಷ್ಟು ಜೇಷ್ಠಮಧು ಚೂರ್ಣವನ್ನು ದಿನಕ್ಕೆ ೩-೪ ಬಾರಿ ಜಗಿದು ತಿನ್ನಬೇಕು.
ಕೆಮ್ಮು, ಗಂಟಲು ನೋವು, ಗಂಟಲು ಕೆರೆತ, ಗಂಟಲು ಕೂರುವುದು, ಗಂಟಲಿನಿಂದ ಕಫ ಹೊರಗೆ ಬೀಳದಿರುವುದು ಮತ್ತು ಬಾಯಿ ಹುಣ್ಣು : ಕಾಲು ಚಮಚದಷ್ಟು ಜೇಷ್ಠಮಧು ಚೂರ್ಣವನ್ನು ದಿನಕ್ಕೆ ೩-೪ ಬಾರಿ ಜಗಿದು ತಿನ್ನಬೇಕು.
‘ವ್ಯಾಯಾಮವನ್ನು ನಿಯಮಿತವಾಗಿ ಮಾಡಿದರೆ ಮಾತ್ರ ಅದರ ಲಾಭಗಳು ಕಂಡುಬರುತ್ತದೆ. ’ವ್ಯಾಯಾಮ ಮಾಡಿದೆ ಮಾತ್ರ ಅದರಿಂದ ಯಾವುದೇ ಲಾಭವಾಗಲಿಲ್ಲ’, ಹೀಗಾಗುವುದೇ ಇಲ್ಲ. ‘ಯಾವುದಾದರೊಂದು ಅಂಶವನ್ನು ಅಂಗೀಕರಿಸಲು ಕನಿಷ್ಠ ೨೧ ದಿನಗಳ ಕಾಲ ಪ್ರತಿದಿನ ಮಾಡಬೇಕು’ ಎಂದು ಮನೋವಿಜ್ಞಾನ ಹೇಳುತ್ತದೆ.
೩ ಕ್ಕಿಂತ ಹೆಚ್ಚು ಸಲ ಆಹಾರ ತೆಗೆದುಕೊಳ್ಳುವುದು ಅಥವಾ ದಿನವಿಡಿ ತಿನ್ನುತ್ತಿರುವುದು ಆರೋಗ್ಯದ ದೃಷ್ಟಿಯಿಂದ ಯೋಗ್ಯವಾಗಿಲ್ಲ. ಯಾವಾಗಲಾದರೂ ಒಂದು ದಿನ ಹಸಿವಾಗಿದೆಯೆಂದು ಅಥವಾ ಸಂಗಡಿಗರೊಂದಿಗೆ ಎಂದು ಒಂದು ಸಲ ಹೆಚ್ಚಿಗೆ ತಿಂದರೆ ನಡೆಯುತ್ತದೆ; ಆದರೆ ಪ್ರತಿದಿನ ನಿಯಮಿತವಾಗಿ ಹೆಚ್ಚು ಸಲ ತಿನ್ನುವುದನ್ನು ತಪ್ಪಿಸಬೇಕು.’
ಜ್ವರ ಬರುವ ಸಾಧ್ಯತೆಯಿರುವಾಗ ಅಥವಾ ಜ್ವರ ಬಂದಿರುವಾಗ ೨ ರಿಂದ ೩ ದಿನ ಒಂದೊಂದು ಮಾತ್ರೆಯ ಚೂರ್ಣವನ್ನು ಬೆಚ್ಚಗಿನ ನೀರಿನೊಂದಿಗೆ ದಿನದಲ್ಲಿ ೨ ರಿಂದ ೩ ಬಾರಿ ತೆಗೆದುಕೊಳ್ಳಬೇಕು. ೩ ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ೧/೪ ಪ್ರಮಾಣದಲ್ಲಿ ಮತ್ತು ೩ ರಿಂದ ೧೨ ವರ್ಷ ವಯಸ್ಸಿನ ಮಕ್ಕಳಿಗೆ ೧/೨ ಪ್ರಮಾಣದಲ್ಲಿ ಔಷಧಿಯನ್ನು ಕೊಡಬೇಕು.
ದ್ರಷ್ಟಾರ ಸಂತರು ಹೇಳಿದಂತೆ ಮೂರನೆಯ ಮಹಾಯುದ್ಧದ ಸಮೀಪಿಸುತ್ತಿದೆ ಮತ್ತು ಆಧುನಿಕ ವೈದ್ಯಕೀಯ ಶಾಸ್ತ್ರದ ಮಿತಿಯಿದೆ. ಮೂರನೆಯ ಮಹಾಯುದ್ಧದ ಕಾಲದಲ್ಲಿ ಪ್ರತಿಯೊಬ್ಬರೂ ತಮಗೆ ಸಾಧ್ಯವಿದ್ದಷ್ಟು ತಾವೇ ವೈದ್ಯಕೀಯ ಉಪಚಾರವನ್ನು ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಈ ಗ್ರಂಥವು ಮೊದಲ ಮೆಟ್ಟಿಲಾಗಿದೆ.
‘ಒಮ್ಮೆ ನನಗೆ ತುಂಬಾ ನಿರಾಶೆಯಾಗಿತ್ತು. ದಿನನಿತ್ಯದ ಓಡಾಟದಿಂದ ನಾನು ಎಷ್ಟು ಬೇಸತ್ತಿದ್ದೆನೆಂದರೆ ನನಗೆ ‘ಮನೆ ಬಿಟ್ಟು ದೂರ ಹೋಗೋಣ’, ಎಂದೆನಿಸುತ್ತಿತ್ತು. ಆ ಸಮಯದಲ್ಲಿ ನಾನು ಸಹಜವಾಗಿ ನನ್ನ ಆಯುರ್ವೇದಲ್ಲಿನ ಗುರುಗಳಾದ ವೈದ್ಯ ಅನಂತ ಧರ್ಮಾಧಿಕಾರಿ ಇವರನ್ನು ಭೇಟಿಯಾಗಿ ನನ್ನ ಮನಸ್ಸಿನ ಸ್ಥಿತಿಯನ್ನು ಹೇಳಿದೆನು.
ಹೆಚ್ಚಿನ ಬಾರಿ ಯಾವುದೋ ಕಾರಣದಿಂದ ನನ್ನ ಗಂಟಲು ನೋವಾಗಿ ಸ್ವಲ್ಪ ಮಟ್ಟಿಗೆ ಜ್ವರಬಂದಂತೆ ಅನಿಸತೊಡಗಿದಾಗ ನಾನು ಕೂಡಲೇ ‘ಚಂದ್ರಾಮೃತ ರಸ’ದ ೧ ಗುಳಿಗೆಯನ್ನು ಜಗಿಯುತ್ತೇನೆ. ಬಹುತೇಕ ಬಾರಿ ಕೇವಲ ಒಂದು ಗುಳಿಗೆಯಿಂದಲೂ ನನ್ನ ಗಂಟಲು ನೋವು ಕಡಿಮೆಯಾಗಿ ಸ್ವರದ ಲಕ್ಷಣವೂ ದೂರವಾಗುತ್ತದೆ, ಹಾಗೆಯೇ ಮುಂದೆ ಬರಬಹುದಾದ ಕೆಮ್ಮು ಸಹ ತಪ್ಪುತ್ತದೆ.
‘ಸಾಮಾನ್ಯವಾಗಿ ಮೊಣಕಾಲುಗಳ ನೋವಿಗೆ ಉಪಚಾರವೆಂದು ಮೊಣಕಾಲುಗಳಿಗೆ ಎಣ್ಣೆಯನ್ನು ಹಚ್ಚಿರಿ ಎಂದು ಹೇಳಿದಾಗ, ಅನೇಕರು ಕೇವಲ ಮೊಣಕಾಲಿನ ಮುಂದಿನ ಭಾಗಕ್ಕೆ, ಅಂದರೆ ಮೊಣಕಾಲಿನ ಮೇಲ್ಭಾಗಕ್ಕಷ್ಟೇ ಎಣ್ಣೆಯನ್ನು ಹಚ್ಚುತ್ತಾರೆ.
ವಿಪರೀತ ಚಳಿ ಬಂದು ನಂತರ ಜ್ವರ ಬರುತ್ತದೆ. ಹೆಚ್ಚು ಹೊದಿಕೆಗಳನ್ನು ಹೊದ್ದುಕೊಂಡರೂ ಚಳಿ ಕಡಿಮೆಯಾಗುವುದಿಲ್ಲ- ಚಿಕನಗುನಿಯಾ’ದ ಲಕ್ಷಣ