ಸಂದೇಹ ನಿವಾರಣೆ
ಅಮೃತಬಳ್ಳಿಗೆ ಮಳೆಗಾಲದಲ್ಲಿಯೇ ಎಲೆಗಳಿರುತ್ತವೆ. ನಂತರ ಎಲೆಗಳು ಕಡಿಮೆಯಾಗುತ್ತವೆ. ಅಮೃತಬಳ್ಳಿಯು ಜೀವಂತವಾಗಿದ್ದರೆ, ಅದಕ್ಕೆ ಎಲೆಗಳು ಬರುತ್ತವೆ. ಜೀವಾಮೃತ ಮತ್ತು ಹುಳಿ ಮಜ್ಜಿಗೆಯನ್ನು (೧೦ ಪಟ್ಟು ನೀರಿನಲ್ಲಿ ಸೇರಿಸಿ) ವಾರಕ್ಕೊಮ್ಮೆ ಸಿಂಪಡಿಸಬೇಕು.
ಅಮೃತಬಳ್ಳಿಗೆ ಮಳೆಗಾಲದಲ್ಲಿಯೇ ಎಲೆಗಳಿರುತ್ತವೆ. ನಂತರ ಎಲೆಗಳು ಕಡಿಮೆಯಾಗುತ್ತವೆ. ಅಮೃತಬಳ್ಳಿಯು ಜೀವಂತವಾಗಿದ್ದರೆ, ಅದಕ್ಕೆ ಎಲೆಗಳು ಬರುತ್ತವೆ. ಜೀವಾಮೃತ ಮತ್ತು ಹುಳಿ ಮಜ್ಜಿಗೆಯನ್ನು (೧೦ ಪಟ್ಟು ನೀರಿನಲ್ಲಿ ಸೇರಿಸಿ) ವಾರಕ್ಕೊಮ್ಮೆ ಸಿಂಪಡಿಸಬೇಕು.
‘ಜೀವಾಮೃತ’ವು ಗಿಡಗಳಿಗೆ ಮಣ್ಣಿನಿಂದ ಆಹಾರದ್ರವ್ಯವನ್ನು ಲಭ್ಯಮಾಡಿಕೊಡುವ ಜೀವಾಣುಗಳ ಮಿಶ್ರಣವಾಗಿದೆ. ನೈಸರ್ಗಿಕ ಕಸವನ್ನು ಬೇಗನೆ ಕೊಳೆಸಿ ಅದರಲ್ಲಿನ ಆಹಾರದ್ರವ್ಯವನ್ನು ಗಿಡಗಳಿಗೆ ಲಭ್ಯಮಾಡಿಕೊಡುವ ಅಸಂಖ್ಯಾತ ಜೀವಾಣುಗಳು ದೇಶಿ ಹಸುವಿನ ಸೆಗಣಿಯಲ್ಲಿರುತ್ತದೆ.
ಕಸದ ವಿಘಟನೆಯಿಂದ ಗಿಡಗಳಿಗೆ ಆವಶ್ಯಕವಿರುವ ಫಲವತ್ತಾದ ಮಣ್ಣು (ಹ್ಯೂಮಸ್) ತಯಾರಾಗುತ್ತದೆ. ಜೀವಾಮೃತದಲ್ಲಿನ ಜೀವಾಣುಗಳು ಗಿಡಗಳಿಗೆ ಆಹಾರದ್ರವ್ಯಗಳನ್ನು ಬಹಳಷ್ಟು ಪ್ರಮಾಣದಲ್ಲಿ ದೊರಕಿಸಿ ಕೊಡುತ್ತವೆ. ಇದರಿಂದ ಗಿಡಗಳು ಸಶಕ್ತವಾಗುತ್ತವೆ.
ಪ್ರಾಣಿಗಳಿಗೆ ಯಾವ ರೀತಿ ಜೀವಾಣು (Bacteria), ವಿಷಾಣು (Virus) ಮತ್ತು ಬುರುಸು (Fungus) ಗಳಿಂದಾಗಿ ರೋಗವಾಗುತ್ತದೋ, ಅದೇ ರೀತಿ ವನಸ್ಪತಿಗಳಿಗೂ ರೋಗವಾಗುತ್ತದೆ. ಇದನ್ನು ತಡೆಗಟ್ಟಲು ಜೀವಾಣುನಾಶಕ, ವಿಷಾಣುನಾಶಕ ಹಾಗೆಯೇ ಬುರುಸುನಾಶಕಗಳನ್ನು ಬಳಸಬೇಕಾಗುತ್ತದೆ.
ಈ ವನಸ್ಪತಿಯು ಸಾಂಕ್ರಾಮಿಕರೋಗಗಳಿಗೆ ತುಂಬಾ ಉಪಯುಕ್ತವಾಗಿದೆ. ಇದು ಬಹಳ ಕಹಿ ಇರುತ್ತದೆ. ಇದನ್ನು ಜ್ವರಕ್ಕೆ ಮತ್ತು ಹೊಟ್ಟೆಯಲ್ಲಿನ ಜಂತುಗಳ ನಿವಾರಣೆಗೆ ಉಪಯೋಗಿಸುತ್ತಾರೆ. ಇದು ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ; ಹಾಗಾಗಿ ಕೆಲವೆಡೆಗಳಲ್ಲಿ ಮಳೆಗಾಲದಲ್ಲಿ ಮತ್ತು ಶರತ್ಕಾಲದಲ್ಲಿ ವಾರಕ್ಕೊಮ್ಮೆ ಅದರ ಕಷಾಯ ಮಾಡಿ ಸೇವಿಸುವ ವಾಡಿಕೆ ಇದೆ.
ಮಳೆಗಾಲದಲ್ಲಿ ಜೀರ್ಣಶಕ್ತಿ ಮಂದವಾಗಿರುತ್ತದೆ. ಶರದಋತುವಿನಲ್ಲಿ ಅದು ಕ್ರಮೇಣ ಹೆಚ್ಚಾಗುತ್ತದೆ. ಆದುದರಿಂದ ಹಸಿವಾದ ಮೇಲೆಯೇ ಊಟ ಮಾಡಬೇಕು. ಹಸಿವಿಲ್ಲದಾಗ ಊಟ ಮಾಡಿದರೆ, ಜೀರ್ಣ ಶಕ್ತಿ ಹಾಳಾಗುತ್ತದೆ ಹಾಗೂ ಪಿತ್ತದ ತೊಂದರೆಯಾಗುತ್ತದೆ.
ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ನಾವು ಈಗಿನಿಂದಲೇ ಸಿದ್ಧತೆಯನ್ನು ಮಾಡಿಕೊಳ್ಳುವುದು ಆವಶ್ಯಕವಾಗಿದೆ. ಆಪತ್ಕಾಲದ ಸಿದ್ಧತೆಯ ಒಂದು ಭಾಗವೆಂದು ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ.
ಆಪತ್ಕಾಲದ ಸಿದ್ಧತೆಯ ಒಂದು ಭಾಗವೆಂದು ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ
ಮೂಗಿನಲ್ಲಿ ಔಷಧಿಯನ್ನು ಹಾಕುವ ಪದ್ಧತಿಯು ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದ ಇದೆ. ಇದನ್ನೇ ಈಗ ವಿಜ್ಞಾನವು ಹೇಳುತ್ತಿದೆ. ಇದರಿಂದ ಆಯುರ್ವೇದದ ಮಹತ್ವವು ಗಮನಕ್ಕೆ ಬರುತ್ತದೆ !
ಪ್ರಾಣಿಗಳ ಭಕ್ಷಣದಿಂದ ಮನುಷ್ಯನಿಗೆ ಅವುಗಳಿಂದ ಸಿಗುವ ಅಭಿಶಾಪವೂ ಮಹಾಮಾರಿಯ ಒಂದು ಕಾರಣ !