Gorakshak attacked By Muslims: ಧಾರವಾಡದಲ್ಲಿ ಗೋಕಳ್ಳ ಸಾಗಣೆ ತಡೆಗಟ್ಟಿದ ಬಜರಂಗದಳದ ಕಾರ್ಯಕರ್ತನ ಮೇಲೆ ಮತಾಂಧರಿಂದ ಹಲ್ಲೆ
ಹಸುಗಳ ಕಳ್ಳ ಸಾಗಣೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದ ಬಜರಂಗದಳದ ಸೋಮಶೇಖರ್ ಇವರ ಮೇಲೆ ಮತಾಂಧ ಮುಸಲ್ಮಾನರು ಹಲ್ಲೆ ಮಾಡಿದರು
ಹಸುಗಳ ಕಳ್ಳ ಸಾಗಣೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದ ಬಜರಂಗದಳದ ಸೋಮಶೇಖರ್ ಇವರ ಮೇಲೆ ಮತಾಂಧ ಮುಸಲ್ಮಾನರು ಹಲ್ಲೆ ಮಾಡಿದರು
ಜಿಲ್ಲೆಯ ಕೊಪ್ಪದಲ್ಲಿ ಅಸ್ಗರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಬರೆದಿದ್ದ. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ ಹಾಗೂ ಬಜರಂಗದಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ.
ಹಿಂದೂಗಳ ಮೇಲೆ ದಾಳಿ ಮಾಡುವ ಮುಸ್ಲಿಂ ಮತಾಂಧರನ್ನು ಗಡಿಪಾರು ಮಾಡಲು ಕಾಂಗ್ರೆಸ್ ಸರ್ಕಾರ ಎಂದಿಗೂ ಆದೇಶಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು !
ಹಿಂದೂ ಬಹುಸಂಖ್ಯಾತ ಭಾರತದ ರಾಜಧಾನಿಯಲ್ಲಿ ಈ ರೀತಿ ಹಿಂದೂಗಳ ಆರಾಧ್ಯ ದೇವತೆಯ ವಿಡಂಬನೆ ನಡೆಯುವುದು, ಇದು ಹಿಂದುಗಳಿಗೆ ಲಜ್ಜಾಸ್ಪದ !
ಶ್ರೀರಾಮನವಮಿಯಂದು ಔರಾದ್ ಗ್ರಾಮದ ಬಳಿ ಗೋವು ಸಾಗಾಣಿಕೆ ವಾಹನವನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದ ಗೋರಕ್ಷಕರ ವಾಹನವನ್ನು ಅಪಘಾತ ಮಾಡಿ ಅವರ ಮೇಲೆ ವಾಹನ ಚಾಲಕನು ಮಾರಣಾಂತಿಕ ದಾಳಿ ಮಾಡಲು ಪ್ರಯತ್ನಿಸಿದ.
ಬಜರಂಗದಳದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಬೀದರ್ ಜಿಲ್ಲೆಯಿಂದ ಉಚ್ಚಾಟನೆ ಮಾಡಿ ಕಾಂಗ್ರೆಸ್ ಸರಕಾರ ನೋಟಿಸ್ ಜಾರಿ ಮಾಡಿತ್ತು ಈ ಕ್ರಮದ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿತ್ತು.
ತ್ರಿಪುರಾದಲ್ಲಿ `ಆರ್ಟ್ ಅಂಡ್ ಕ್ರಾಫ್ಟ್’ ಎಂಬ ಸರಕಾರಿ ಕಲಾ ಮಹಾವಿದ್ಯಾಲಯದಲ್ಲಿ ಫೆಬ್ರುವರಿ ೧೪ ರಂದು ಶ್ರೀಸರಸ್ವತಿ ದೇವಿಯ ಪೂಜಾಉತ್ಸವ ಆಯೋಜಿಸಲಾಗಿತ್ತು; ಆದರೆ ಈ ಕಾರ್ಯಕ್ರಮದಲ್ಲಿ ಶ್ರೀಸರಸ್ವತಿ ದೇವಿಯ ಮೂರ್ತಿಗೆ ಸಾಂಪ್ರದಾಯಿಕ ಸೀರೆಯನ್ನು ಉಡಿಸಿರಲಿಲ್ಲ.
ಚಿಕ್ಕಮಂಗಳೂರಿನಲ್ಲಿ ಲವ್ ಜಿಹಾದ್ನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಜಿರೆಯಲ್ಲಿ ಮುಸ್ಲಿಂ ನೃತ್ಯ ಶಿಕ್ಷಕನಾಗಿರುವ ರುಮ್ಮನ್ ಆಲ್ದೂರು ಇವನು ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.
ನಗರವಾಡಾ ಪ್ರದೇಶದ ಜೀವನ್ ಸಾಧನಾ ಶಾಲೆಯಲ್ಲಿ 4ನೇ ತರಗತಿಯ ಹಿಂದೂ ವಿದ್ಯಾರ್ಥಿಯ ಮೇಲೆ ಮುಸ್ಲಿಂ ವಿದ್ಯಾರ್ಥಿಯೊಬ್ಬ ಬ್ಲೇಡ್ನಿಂದ ಹಲ್ಲೆ ನಡೆಸಿದ್ದಾನೆ.
ಕದಮ ಪಬ್ಲಿಕ ಸ್ಕೂಲ ಶಾಲೆಯಲ್ಲಿ ವಿದ್ಯಾರ್ಥಿಯ ಹಣೆಯ ಮೇಲಿನ ತಿಲಕ ಅಳಿಸಿರುವ ಪ್ರಕರಣದಲ್ಲಿ ಭಜರಂಗದಳದಿಂದ ಪ್ರಶ್ನೆ ಕೇಳಲಾದ ನಂತರ ಶಾಲೆಯ ಮುಖ್ಯೋಪಾಧ್ಯಾಯನಿ ಕ್ಷಮೆ ಯಾಚಿಸಿದರು.