‘ಬಜರಂಗ ದಳವನ್ನು ನಿಷೇಧಿಸುವ ನಿರ್ಧಾರವನ್ನು 70 ವರ್ಷಗಳ ಹಿಂದೆ ತೆಗೆದುಕೊಂಡಿದ್ದರೆ, ದೇಶವು ಅವನತಿಗೆ ಹೋಗುತ್ತಿರಲಿಲ್ಲ!’ – ಸೈಯದ್ ಅರ್ಷದ್ ಮದನಿ
ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಡುಗಡೆ ಮಾಡಿರುವ ಘೋಷಣಾಪತ್ರದಲ್ಲಿ ಬಜರಂಗ ದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ.
ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಡುಗಡೆ ಮಾಡಿರುವ ಘೋಷಣಾಪತ್ರದಲ್ಲಿ ಬಜರಂಗ ದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ.
ತಮ್ಮ ಸ್ವಂತದ ಹೋಟೆಲಿನಲ್ಲಿ ಇಂತಹ ನೈಜ ಚಟುವಟಿಕೆಗಳು ನಡೆಯುತ್ತಿರುವಾಗ ಆ ವಿಷಯದ ಕುರಿತು ಈ ರೀತಿ ಹಿಂದೇಟು ಹಾಕುವ ಮಾಲೀಕನಿಗೆ ಹಿಂದೂಗಳು ಕಾನೂನುಬದ್ಧವಾಗಿ ಪ್ರಶ್ನೀಸಬೇಕಾಗಿದೆ !
ಮೇ ೮ ರಂದು ಈ ಸಂಘಟನೆಗಳು ಮೇ ೯ ರಂದು ದೇಶದ ಪ್ರಮುಖ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದವು.
ಗೋವಾದಲ್ಲಿ ಭಾಜಪದ ಸರಕಾರವಿದ್ದರೂ ಅಲ್ಲಿ ಶ್ರೀರಾಮಸೇನೆಗೆ ಪ್ರವೇಶವಿಲ್ಲ.
ವಿಶೇಷ ಸಂವಾದ : `ಬಜರಂಗ ದಳವನ್ನು ನಿರ್ಬಂಧಿಸುವುದರ ಹಿಂದೆ `ಪಿ.ಎಫ್.ಐ’ ಸಂಘಟನೆಯನ್ನು ರಕ್ಷಿಸುವ ಕಾಂಗ್ರೆಸ್ಸಿನ ಷಡ್ಯಂತ್ರ ?
ಬಜರಂಗದಳವನ್ನು ನಿಷೇಧಿಸುವ ಯಾವದೇ ಉದ್ದೇಶ ಕಾಂಗ್ರೆಸ್ಗೆ ಇಲ್ಲ. ಪಕ್ಷದಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಮತ್ತು ರಾಜ್ಯ ಸರಕಾರವು ಈ ರೀತಿ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಕೈಚೆಲ್ಲಲು ಪ್ರಯತ್ನಿಸಿದ್ದಾರೆ.
ಹಿಂದುತ್ವನಿಷ್ಠರಲ್ಲದೆ ಅವರ ಬೆಂಬಲಿಗರೂ ಸಹ ಈಗ ಅಸುರಕ್ಷಿತವಾಗಿ ಬದುಕುತ್ತಿದ್ದಾರೆ, ಅದೇ ಈ ಘಟನೆಯಿಂದ ಗಮನಕ್ಕೆ ಬರುತ್ತದೆ !
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಭಜರಂಗ ದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ)ವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಘೋಷಣಾವಳಿಯ ಮೂಲಕ ಸಾರ್ವಜನಿಕರಿಗೆ ಭರವಸೆ ನೀಡಿದೆ.
ರಾಜ್ಯದಲ್ಲಿ ಭಾಜಪ ಸರಕಾರವಿದ್ದಾಗ ಹಿಂದೂಗಳ ದೇವಾಲಯಗಳ ಬಗ್ಗೆ ಇಷ್ಟೊಂದು ನಿಷ್ಕ್ರಿಯತೆ ಅಪೇಕ್ಷಿತವಿಲ್ಲ ! ದಾಳಿಗೆ ಕಾರಣರಾದವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದ ಪ್ರತಿಯೊಂದು ದೇವಾಲಯವನ್ನು ರಕ್ಷಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !
ಶ್ರೀರಾಮನವಮಿಯ ದಿನದಂದು ಇಲ್ಲಿನ ’ಕರ್ಜತ್ ಡಿ ಮಾರ್ಟ್’ ನಲ್ಲಿ ಖರಿದಿಗಾಗಿ ಹೋಗಿದ್ದ ಹಿಂದೂ ಗ್ರಾಹಕರೊಬ್ಬರ ತಿಲಕವನ್ನು ಒರೆಸಲು ಅಲ್ಲಿಯ ಸಿಬ್ಬಂದಿ ಅನಿವಾರ್ಯಗೊಳಿಸಿದರು. ಈ ಆಘಾತಕಾರಿ ಘಟನೆಯನ್ನು ಅರಿತ ಸ್ಥಳೀಯ ಬಜರಂಗದಳದ ಕಾರ್ಯಕರ್ತರು ‘ಕರ್ಜತ್ ಡಿ ಮಾರ್ಟ್’ಗೆ ತೆರಳಿ ತಿಲಕವನ್ನು ಒರೆಸಲು ಹೇಳಿದ ಸಿಬ್ಬಂದಿಯ ತಕ್ಕಶಾಸ್ತಿ ಮಾಡಿದರು. ‘