ಸನಾತನ ಸಂಸ್ಥೆಯ ಕಾರ್ಯಕ್ಕಾಗಿ ಜ್ಞಾನಶಕ್ತಿ ಮತ್ತು ಚೈತನ್ಯಶಕ್ತಿ ಪೂರೈಸುವ ಸನಾತನದ ಗ್ರಂಥ ಸಂಪತ್ತು !
ಧರ್ಮ, ಅಧ್ಯಾತ್ಮ, ವಿವಿಧ ಸಾಧನಾಮಾರ್ಗ, ದೇವತೆ, ಸ್ವಭಾವದೋಷ ಮತ್ತು ಅಹಂಗಳ ನಿರ್ಮೂಲನೆ, ಕಲೆ, ಬಾಲಸಂಸ್ಕಾರ, ಮಕ್ಕಳ ವಿಕಾಸ, ಆಯುರ್ವೇದ ಇವುಗಳಂತಹ ವಿಷಯಗಳಲ್ಲಿ ಸನಾತನದ ಗ್ರಂಥಗಳಿವೆ.
ಧರ್ಮ, ಅಧ್ಯಾತ್ಮ, ವಿವಿಧ ಸಾಧನಾಮಾರ್ಗ, ದೇವತೆ, ಸ್ವಭಾವದೋಷ ಮತ್ತು ಅಹಂಗಳ ನಿರ್ಮೂಲನೆ, ಕಲೆ, ಬಾಲಸಂಸ್ಕಾರ, ಮಕ್ಕಳ ವಿಕಾಸ, ಆಯುರ್ವೇದ ಇವುಗಳಂತಹ ವಿಷಯಗಳಲ್ಲಿ ಸನಾತನದ ಗ್ರಂಥಗಳಿವೆ.
ಮನುಷ್ಯನ ಆಧ್ಯಾತ್ಮಿಕ ಪ್ರತೀಕಾರ ಶಕ್ತಿ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ ! – ಉಷಾ ಬಹನ, ಬ್ರಹ್ಮಕುಮಾರಿ
ಬಿ.ಎ.ಪಿ.ಎಸ್. ಹಿಂದೂ ಮಂದಿರವು’ವು ಯುನೈಟೆಡ್ ಅರಬ್ ಎಮಿರೇಟ್ಸ್ನ ಮೊದಲ ಹಿಂದೂ ದೇವಸ್ಥಾನವಾಗಿದ್ದು ಇದನ್ನು ಒಟ್ಟು ೨೭ ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ. ಈ ದೇವಸ್ಥಾನದ ಗೋಡೆಗಳಲ್ಲಿ ರಾಮಾಯಣ, ಶಿವ ಪುರಾಣ ಮತ್ತು ಜಗನ್ನಾಥನ ರಥೋತ್ಸವದ ಚಿತ್ರಗಳಿವೆ.
ಇಲ್ಲಿಯ ಮರುಭೂಮಿಯಲ್ಲಿ ನಿರ್ಮಿಸಲಾದ ಹಾಗೂ ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯವನ್ನು ‘ಬಿ.ಎ.ಪಿ.ಎಸ್. ಹಿಂದೂ ದೇವಾಲಯ’ವನ್ನು ಫೆಬ್ರವರಿ 14 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.
ಶ್ರೀ ಕಾಲೆರಾಮ ದೇವಸ್ಥಾನವು ಚಕ್ರವರ್ತಿ ವಿಕ್ರಮಾದಿತ್ಯನು ಪ್ರಾಚೀನ ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯನ್ನು ಮಾಡಿ ಸ್ಥಾಪಿಸಿದ ದೇವಸ್ಥಾನವಾಗಿದೆ.
ಯಾವ ಕ್ಷಣಕ್ಕಾಗಿ ರಾಮಭಕ್ತರು ಕಳೆದ 500 ವರ್ಷಗಳಿಂದ ದಾರಿ ಕಾಯುತ್ತಿದ್ದರೋ, ಆ ಕ್ಷಣವನ್ನು ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷಗಳಲ್ಲಿ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಕೋಟ್ಯಾಂತರ ಜನರು ಅನುಭವಿಸಿದ್ದಾರೆ.
ಶ್ರೀರಾಮ ಜನ್ಮ ಭೂಮಿಗಾಗಿ ೫೦೦ ವರ್ಷಗಳ ಸುದೀರ್ಘ ಸಂಘರ್ಷದ ನಂತರ ರಾಮ ಜನ್ಮಭೂಮಿ ಮುಕ್ತವಾಯಿತು ಮತ್ತು ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನ ಭವ್ಯ ರಾಮ ಮಂದಿರದ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆಯ ಸಮಾರಂಭವನ್ನು ಇಂದು ನಾವು ನೋಡುತ್ತಿದ್ದೇವೆ
ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಪ್ರತ್ಯಕ್ಷ ಕಾರಸೇವೆ, ಕಾನೂನು ಹೋರಾಟ, ರಾಜಕೀಯ ಹೋರಾಟ, ಪ್ರಚಾರ, ಜಾಗೃತಿ, ನಿಧಿ ದೇಣಿಗೆ ಮುಂತಾದ ವಿವಿಧ ಮಾರ್ಗಗಳಿಂದ ಕಾರ್ಯಗಳು ನಡೆದಿವೆ. ಈ ರಾಮಕಾರ್ಯದಲ್ಲಿ ಸನಾತನ ಸಂಸ್ಥೆಯ ಕೊಡುಗೆಯೂ ಆಧ್ಯಾತ್ಮಿಕ ಸ್ವರೂಪದ್ದಾಗಿತ್ತು.
ಶ್ರೀ ಸತ್ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.
ಅಯೋಧ್ಯೆಯ ಕಾರಸೇವಕಪುರಮ್ ಎಂದರೆ ಶ್ರೀರಾಮಮಂದಿರದ ನಿರ್ಮಾಣ ಕಾರ್ಯದ ಕಾರ್ಖಾನೆಯಾಗಿದೆ.