ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರನ್ನು ಲಕ್ಷ್ಮಣಪುರಿ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು !

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.

ರಾಮಮಂದಿರದ ಶಿಲೆಗಳನ್ನು ಭಕ್ತಿಭಾವದಿಂದ ಸ್ಪರ್ಶಿಸುತ್ತಿರುವ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ !

ಅಯೋಧ್ಯೆಯ ಕಾರಸೇವಕಪುರಮ್‌ ಎಂದರೆ ಶ್ರೀರಾಮಮಂದಿರದ ನಿರ್ಮಾಣ ಕಾರ್ಯದ ಕಾರ್ಖಾನೆಯಾಗಿದೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ಸನಾತನದ ಗುರುಗಳ ಸಂದೇಶ

ಶ್ರೀರಾಮಮಂದಿರದ ನಂತರ ಎಲ್ಲೆಡೆಗೂ ರಾಮರಾಜ್ಯ ಸ್ಥಾಪಿಸುವುದೇ ನಮ್ಮ ಧ್ಯೇಯವಾಗಿರಲಿದೆ !

Narakchaturdashi : ಸ್ವಭಾವದೋಷ, ಅಹಂಕಾರ ಮತ್ತು ವಿಕಾರರೂಪೀ ನರಕಾಸುರನ ಹಿಡಿತದಿಂದ ಬಿಡಿಸಿಕೊಳ್ಳಲು ಶ್ರೀಕೃಷ್ಣನಲ್ಲಿ ಮೊರೆಯಿಡೋಣ ಹಾಗೂ ದೇಹಸಹಿತ ಮನಸ್ಸಿನಿಂದಲೂ ಪರಿಶುದ್ಧರಾಗೋಣ !

ಆಶ್ವಯುಜ ಶುದ್ಧ ಚತುರ್ದಶಿಯನ್ನು ‘ನರಕ ಚತುರ್ದಶಿ’, ಎಂದು ಕರೆಯುತ್ತಾರೆ. ಈ ದಿನ ಭಗವಾನ ಶ್ರೀಕೃಷ್ಣನು ಕ್ರೂರಕರ್ಮಿ ನರಕಾಸುರನನ್ನು ವಧಿಸಿ ಅವನ ಸೆರೆಮನೆಯಲ್ಲಿನ ೧೬ ಸಾವಿರ ಸ್ತ್ರೀಯರನ್ನು ಮುಕ್ತಗೊಳಿಸಿದನು

Diwali 2023 : ಸಾಧಕರೇ ಆರೋಗ್ಯಪೂರ್ಣ ದೀರ್ಘಾಯುಷ್ಯ ಪ್ರಾಪ್ತ’ವಾಗಲು ನಾವು ಸಾಕ್ಷಾತ್ ಧನ್ವಂತರಿ ದೇವತೆಗೆ ಮೊರೆ ಇಡೋಣ

ಆಯುರ್ವೇದದ ಪ್ರವರ್ತಕ ಮತ್ತು ವೈದ್ಯರ ದೇವತೆಯಾದ ಧನ್ವಂತರಿಯ ಉತ್ಪತ್ತಿಯಾದ ದಿನವೆಂದರೆ ‘ಧನತ್ರಯೋದಶಿ’ !

Diwali 2023 : ದೀಪಾವಳಿಯ ಪ್ರತಿಯೊಂದು ದಿನದ ಆಧ್ಯಾತ್ಮಿಕ ಭಾವಾರ್ಥವನ್ನರಿತು ಆನಂದೋತ್ಸವವನ್ನು ಆಚರಿಸೋಣ

ಕಾಮಧೇನುವಿನ ಸ್ವರೂಪವಾಗಿರುವ ಗೋಮಾತೆಯನ್ನು  ನಾವು ಗೋವತ್ಸ ದ್ವಾದಶಿಯ ದಿನದಂದು ಪೂಜೆ ಮಾಡಿ ಅವಳ ಕೃಪಾಶೀರ್ವಾದವನ್ನು ಗಳಿಸೋಣ!

ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ೫೬ ನೇ ಹುಟ್ಟುಹಬ್ಬದ ನಿಮಿತ್ತ ಅವರ ಚರಣಗಳಲ್ಲಿ ಕೃತಜ್ಞತಾಪೂರ್ವಕ ನಮಸ್ಕಾರಗಳು

ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ೫೬ ನೇ ಹುಟ್ಟುಹಬ್ಬದ ನಿಮಿತ್ತ ಅವರ ಚರಣಗಳಲ್ಲಿ ಕೃತಜ್ಞತಾಪೂರ್ವಕ ನಮಸ್ಕಾರಗಳು

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರನ್ನು ನೋಡಿದಾಗ ಸಾಧಕಿಗೆ ಬಂದ ಅನುಭೂತಿ

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಭೇಟಿಯ ನಂತರ ೪-೫ ದಿನ ‘ಅವರು ಪ್ರತ್ಯಕ್ಷ ನನ್ನ ಎದುರಿಗೆ ನಿಂತಿದ್ದಾರೆ ಮತ್ತು ಅವರಿಂದ ನನ್ನ ಕಡೆ ಚೈತನ್ಯ ಪ್ರಕ್ಷೇಪಿಸುತ್ತಿದೆ’, ಎಂಬ ಅನುಭವ ಬರುವುದು

ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ವರ್ಣಿಸಿದ ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ಮಹಾತ್ಮೆ

‘ತಾಯಿಯ ರೂಪದಲ್ಲಿ ಸಾಧಕರನ್ನು ನಿರಪೇಕ್ಷವಾಗಿ ಪ್ರೇಮಿಸುವ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ !

ಶ್ರೀಸತ್‌ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ಆಧ್ಯಾತ್ಮಿಕ ವೈಶಿಷ್ಟಗಳ ಜ್ಯೋತಿಷ್ಯಶಾಸ್ತ್ರೀಯ ವಿಶ್ಲೇಷಣೆ !

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಕುಂಡಲಿಯಲ್ಲಿ ಗುರು, ಮಂಗಳ ಮತ್ತು ಶನಿ ಈ ಗ್ರಹಗಳ ನವಪಂಚಮಯೋಗ (ಶುಭಯೋಗ)ವಿದೆ. ಈ ಯೋಗವು ವ್ಯಾಪಕ ಸಮಷ್ಟಿ ಕಾರ್ಯವನ್ನು ಮಾಡುವ ಕ್ಷಮತೆಯನ್ನು ದರ್ಶಿಸುತ್ತದೆ.