ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರು ಗುಜರಾತದ ಚೊಟಿಲಾದಲ್ಲಿ ಆದಿಶಕ್ತಿಯ ರೂಪವಾಗಿರುವ ಶ್ರೀ ಚಂಡಿ-ಚಾಮುಂಡಾ ದೇವಿಯ ದರ್ಶನ ಪಡೆದ ವಾರ್ತೆ !

‘ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಪ್ರಾರ್ಥನೆ ಮಾಡಲು ಬಂದಿದ್ದಾರೆ’, ಎಂದು ತಿಳಿದ ನಂತರ ದೇವಸ್ಥಾನದ ಮುಖ್ಯ ಮಹಂತರಾದ ಸಚಿನ ದೇವಗಿರಿ ಮಹಾರಾಜರು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರವರನ್ನು ಗರ್ಭಗುಡಿಯ ಹತ್ತಿರದಲ್ಲಿರುವ ಕೋಣೆಗೆ ಬರಲು ಹೇಳಿದರು ಮತ್ತು ದೇವಿಯ ಸಂಪೂರ್ಣ ಇತಿಹಾಸವನ್ನು ಹೇಳಿದರು.

ಸಾಧಕರೇ, ತಮ್ಮನ್ನು ಶೇ. ೬೦ ಮಟ್ಟದ ಅಥವಾ ಅದಕ್ಕಿಂತಲೂ ಹೆಚ್ಚು ಆಧ್ಯಾತ್ಮಿಕ ಮಟ್ಟ ಇರುವ ಸಾಧಕರೊಂದಿಗೆ ತುಲನೆಯನ್ನು ಮಾಡಿ ನಿರಾಶರಾಗುವ ಬದಲು ಆ ಸಾಧಕರಿಂದ ಕಲಿಯಲು ಪ್ರಯತ್ನಿಸಿ !

ಆಧ್ಯಾತ್ಮಿಕ ಪ್ರಗತಿಗಾಗಿ ಸಮಷ್ಟಿ ಸೇವೆಯೊಂದಿಗೆ ಇತರ ಘಟಕಗಳೂ ಕಾರಣವಾಗಿರುತ್ತದೆ

ಸಾಧಕರೇ, ‘ತಮ್ಮ ಆಧ್ಯಾತ್ಮಿಕ ಮಟ್ಟ ಹೆಚ್ಚಾಗಬೇಕು, ಎಂಬ ವಿಚಾರವೂ ಸ್ವೇಚ್ಛೆಯೇ ಆಗಿರುವುದರಿಂದ ಆ ವಿಚಾರಗಳಲ್ಲಿ ಸಿಲುಕದೇ ‘ಭಾವ ಮತ್ತು ತಳಮಳ’ವನ್ನು ಹೆಚ್ಚಿಸಿ ಸಾಧನೆಯ ಆನಂದವನ್ನು ಪಡೆಯಿರಿ !

ಸಾಧಕರು ಈ ವಿಚಾರಗಳಲ್ಲಿ ಸಿಲುಕದೇ ವ್ಯಷ್ಟಿ ಸಾಧನೆಗಾಗಿ ಆವಶ್ಯಕವಾಗಿರುವ ‘ಭಾವ ಮತ್ತು ಸಮಷ್ಟಿ ಸಾಧನೆಗಾಗಿ ಆವಶ್ಯಕವಾಗಿರುವ ‘ತಳಮಳ ಈ ಗುಣಗಳು ನಮ್ಮಲ್ಲಿ ಹೆಚ್ಚುತ್ತಿವೆಯಲ್ಲ? ಎಂದು ನಿರೀಕ್ಷಣೆ ಮಾಡಬೇಕು ಮತ್ತು ಅದಕ್ಕಾಗಿ ಜೋರಾಗಿ ಪ್ರಯತ್ನಿಸಬೇಕು.

ಸಾಧಕರೇ, ‘ನನ್ನ ಆಧ್ಯಾತ್ಮಿಕ ಮಟ್ಟವು ಶೇ. ೬೦ ರಷ್ಟು ಆಗುತ್ತಿಲ್ಲ, ಎಂಬ ವಿಚಾರ ಮಾಡಿ ನಿರಾಶರಾಗದಿರಿ ‘ನಾನು ಖಂಡಿತವಾಗಿಯೂ ಆಧ್ಯಾತ್ಮಿಕ ಪ್ರಗತಿಯನ್ನು ಮಾಡಿಕೊಳ್ಳುವೆನು’ ಎಂದು ಮನಸ್ಸಿನಲ್ಲಿ ಬಿಂಬಿಸಲು ಸ್ವಯಂಸೂಚನೆಯನ್ನು ನೀಡಿ ಸಾಧನೆಯ ಪ್ರಯತ್ನವನ್ನು ಹೆಚ್ಚಿಸಿರಿ !

‘ಇತರ ಸಾಧಕರಿಗೆ ಆಧ್ಯಾತ್ಮಿಕ ಪ್ರಗತಿ ಮಾಡಿಕೊಳ್ಳಲು ಸಾಧ್ಯವಿರುವಾಗ ನಾನೂ ಖಂಡಿತವಾಗಿ ಪ್ರಗತಿ ಮಾಡಿಕೊಳ್ಳಬಹುದು, ಎಂಬುದನ್ನು ಮನಸ್ಸಿನ ಮೇಲೆ ಬಿಂಬಿಸಲು ಸ್ವಯಂಸೂಚನೆ ನೀಡಿರಿ. ಸಾಧನೆಯಲ್ಲಿ ತಮ್ಮ ಸಹಸಾಧಕರಿಂದ ಸಹಾಯವನ್ನು ಪಡೆದುಕೊಳ್ಳಿರಿ.

ಸಾಧಕರೇ, ‘ಭಗವಂತನು ತೆಗೆದುಕೊಳ್ಳುವ ಸಾಧನೆಯ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದೇ ನಿಜವಾದ ಆಧ್ಯಾತ್ಮಿಕ ಪ್ರಗತಿಯಾಗಿದೆ, ಎಂಬುದನ್ನು ಗಮನದಲ್ಲಿಡಿ !

ಶೇ. ೬೦ ಮತ್ತು ಅದಕ್ಕಿಂತ ಹೆಚ್ಚು ಆಧ್ಯಾತ್ಮಿಕ ಮಟ್ಟಕ್ಕೆ ತಲುಪುವುದು ನಮ್ಮ ಕೈಯಲ್ಲಿ ಇಲ್ಲ; ಆದರೆ ಪ್ರತಿದಿನ ಯಾವುದೇ ಅಪೇಕ್ಷೆಯನ್ನಿಡದೇ ಮತ್ತು ಸತತವಾಗಿ ಸಾಧನೆಯ ಪ್ರಯತ್ನ ಮಾಡುವುದು ನಮ್ಮ ಕೈಯಲ್ಲಿದೆ.

ತುಮಕೂರಿನ ಅರೆಯೂರಿನಲ್ಲಿ ಶ್ರೀ ವೈದ್ಯನಾಥೇಶ್ವರ ಶಿವನ ದರ್ಶನ ಪಡೆದಾಗ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರಿಗೆ ಬಂದ ಅನುಭೂತಿಗಳು !

ಸ್ವಲ್ಪ ಸಮಯದ ನಂತರ ‘ನಾನು ಕಾಳಿಮಾತೆಯಾಗಿದ್ದೇನೆ, ಎಂದು ಅರಿವಾಯಿತು. ಕಾಳಿಮಾತೆಯು ನೃತ್ಯವನ್ನು ಮಾಡುತ್ತಿರುವಾಗ ಅವಳ ಕೊರಳಲ್ಲಿನ ರುಂಡ ಮಾಲೆಯು ಅಲುಗಾಡುತ್ತಿರುವುದು ಅರಿವಾಗುತ್ತಿತ್ತು.

ಯಾವುದಾದರೂ ವಸ್ತುವಿನ ಮೇಲೆ ಶೀಘ್ರಗತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಉಪಾಯ ಮಾಡುವ ಪದ್ಧತಿ

ವಸ್ತುವಿನ ಅಂಚಿನ ಎದುರಿನಿಂದ ಮುಷ್ಟಿಯಿಂದ ಆವರಣವನ್ನು ತೆಗೆಯಿರಿ ಮತ್ತು ತದನಂತರ ವಸ್ತುವಿನ ಅಂಚಿನ ಎದುರು ಅಂಗೈಯನ್ನು ಇಟ್ಟು ಆಧ್ಯಾತ್ಮಿಕ ಉಪಾಯವನ್ನು ಮಾಡಿರಿ !

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಅಮೂಲ್ಯ ಮಾರ್ಗದರ್ಶನ !

೧. ಆಪತ್ಕಾಲವೆಂದರೆ ಹಿಂದೂ ರಾಷ್ಟ್ರದ ಸ್ಥಾಪನೆಗಿಂತ ಮೊದಲಿನ ಶುದ್ಧಿಯ ಕಾಲ ! ಈಗಿನ ಆಪತ್ಕಾಲವು ಕೇವಲ ಆಪತ್ಕಾಲ ವಾಗಿರದೇ ಧರ್ಮ ಸಂಸ್ಥಾಪನೆಯ ಕಾಲವಾಗಿದೆ. ನಮಗೆ ಇದು ಆಪತ್ಕಾಲದ ಹಾಗೆ ಕಾಣಿಸುತ್ತಿದ್ದರೂ, ಇದು ಹಿಂದೂ ರಾಷ್ಟ್ರದ ಸ್ಥಾಪನೆಯ ಮೊದಲಿನ ಶುದ್ಧಿಯ ಕಾಲವಾಗಿದೆ. ವಿವಿಧ ಆಪತ್ತುಗಳ ಮಾಧ್ಯಮದಿಂದ ಸಂಪೂರ್ಣ ಪೃಥ್ವಿಯ ಶುದ್ಧಿಯೇ ಆಗುತ್ತಿದೆ ಮತ್ತು ಮುಂದೆ ಗುರುದೇವರ ಸಂಕಲ್ಪದ ‘ಹಿಂದೂ ರಾಷ್ಟ್ರ ಪ್ರತ್ಯಕ್ಷ ಅವತರಿಸಲಿದೆ. ಈಗ ಉದ್ಭವಿಸಿರುವ ಆಪತ್ಕಾಲದ ಸ್ಥಿತಿಯಿಂದ ದ್ವಾಪರಯುಗದಲ್ಲಿನ ಮಹಾಭಾರತದ ಯುದ್ಧ ನೆನಪಾಗುತ್ತದೆ. ೨. ಗುರುದೇವರು ಶ್ರೀವಿಷ್ಣುವಿನ … Read more

ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಅಮೂಲ್ಯ ಮಾರ್ಗದರ್ಶನ !

ಭಗವಂತನ ಕೈಯಿಂದ ನಮ್ಮ ಜೀವನದ ಲಗಾಮು ಬಿಟ್ಟುಹೋದರೆ, ನಮ್ಮ ಜೀವನ ಹುಚ್ಚರಂತೆ ಆಗಬಹುದು. ನಮಗೆ ಮಾರ್ಗ ಸಿಗದೇ ನಾವು ಅಧೋಗತಿಯ ಕಡೆಗೆ ಹೋಗಬಹುದು.

ಸಪ್ತರ್ಷಿಗಳು ಹೇಳಿದಂತೆ ೨೦೨೦ ಮತ್ತು ೨೦೨೧ ನೇ ಇಸವಿಯ ಗುರುಪೂರ್ಣಿಮೆಯಂದು ಪೂಜಿಸಿದ ಚಿತ್ರಗಳ ಸಂದರ್ಭದಲ್ಲಿ ಸದ್ಗುರು (ಡಾ.) ಮುಕುಲ ಗಾಡಗೀಳ ಇವರಿಗೆ ಬಂದ ಅನುಭೂತಿಗಳು

ಈ ಎರಡೂ ಚಿತ್ರಗಳಿಂದ ‘ಪರಾತ್ಪರ ಗುರು ಡಾ. ಆಠವಲೆ, ದೇವತೆಗಳು ಮತ್ತು ಸಪ್ತರ್ಷಿಗಳ ಕೃಪೆಯಿಂದ ಸಾಧಕರು ಈಶ್ವರಿ ರಾಜ್ಯದ ಸ್ಥಾಪನೆಗಾಗಿ ಮಾಡುವ ಸಂಘರ್ಷದಲ್ಲಿ ಅವರು ಪ್ರತಿ ವರ್ಷ ವಿಜಯದತ್ತ ಯಾವ ರೀತಿ ಮುನ್ನಡೆಯುತ್ತಿದ್ದಾರೆ ! ಎನ್ನುವುದು ತಿಳಿಯುತ್ತಿದೆ !