ಸಪ್ತರ್ಷಿಗಳ ಆಜ್ಞೆಯಂತೆ ಗೋವಾದ ಸನಾತನದ ರಾಮನಾಥಿ ಆಶ್ರಮದಲ್ಲಿ ನೆರವೇರಿದ ಚಂಡಿಯಾಗ !
ಗೋವಾದ ಸನಾತನದ ರಾಮನಾಥಿ ಆಶ್ರಮದಲ್ಲಿ ಮೇ ೧೪ ಮತ್ತು ೧೫ ರಂದು ನಡೆದ ಚಂಡಿಯಾಗದ ಜೊತೆಗೆ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಬ್ರಹ್ಮೋತ್ಸವ ಸಂಪನ್ನವಾಯಿತು.
ಗೋವಾದ ಸನಾತನದ ರಾಮನಾಥಿ ಆಶ್ರಮದಲ್ಲಿ ಮೇ ೧೪ ಮತ್ತು ೧೫ ರಂದು ನಡೆದ ಚಂಡಿಯಾಗದ ಜೊತೆಗೆ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಬ್ರಹ್ಮೋತ್ಸವ ಸಂಪನ್ನವಾಯಿತು.
ಸಪ್ತರ್ಷಿಗಳ ಆಜ್ಞೆಯಂತೆ ಇಲ್ಲಿನ ಸನಾತನ ಆಶ್ರಮದ ದೇವಿಯ ದೇವಸ್ಥಾನದಲ್ಲಿ ೧೨ ಮೇ ೨೦೨೩ ರಂದು ಶ್ರೀ ಭವಾನಿ ದೇವಿಯ ಪಾದುಕೆಗಳನ್ನು ಭಾವಪೂರ್ಣ ವಾತಾವರಣದಲ್ಲಿ ಪ್ರತಿಷ್ಠಾಪಿಸಲಾಯಿತು.
ಸಾಧಕರೇ, ಪ್ರಾಮಾಣಿಕತನ ಎಂಬ ಗುಣವು ಈಶ್ವರ ಪ್ರಾಪ್ತಿಯ ಹಾದಿಯ ಮೊದಲ ಹೆಜ್ಜೆಯಾಗಿದೆ, ಎಂಬುದನ್ನು ಗಮನದಲ್ಲಿಟ್ಟು ಪ್ರಯತ್ನಿಸಿ !
ಸಾಧಕರೇ, ‘ಸನಾತನದೊಂದಿಗೆ ಜೋಡಿಸಲ್ಪಟ್ಟ ವಾಚಕರು, ಹಿತಚಿಂತಕರು ಮತ್ತು ಜಿಜ್ಞಾಸುಗಳಿಗೆ ಸಾಧನೆಯ ಯೋಗ್ಯ ದಿಶೆಯನ್ನು ನೀಡಿ ಸಮಷ್ಟಿ ಸಾಧನೆಯನ್ನು ಮಾಡಿರಿ ಮತ್ತು ಸಮಾಜಋಣದಿಂದ ಮುಕ್ತರಾಗಿರಿ !
ಉತ್ಪಾದನೆಗಳ ಮೇಲೆ ದೇವತೆಯ ಹೆಸರನ್ನು ಶ್ರದ್ಧೆಯಿಂದ ಮುದ್ರಣ ಮಾಡಿದ್ದರೂ, ಸಹ ಅವುಗಳ ಬಳಕೆಯಾದ ನಂತರ ಅನೇಕಬಾರಿ ದೇವತೆಯ ಹೆಸರು ಕಾಲಡಿ ಬಿದ್ದು ತುಳಿಯಲ್ಪಡುವುದರಿಂದ ಅಥವಾ ಕಸದಬುಟ್ಟಿಯಲ್ಲಿ ಹಾಕಿದ್ದರಿಂದ ಆ ದೇವತೆಯ ಅವಮಾನವಾಗುತ್ತದೆ.
ಗುರುದೇವರು (ಪರಾತ್ಪರ ಗುರು ಡಾ. ಆಠವಲೆ), “ನಾವು ಯಾವಾಗಲೂ ಶಿಷ್ಯಭಾವದಲ್ಲಿರಬೇಕು, ಅದರಿಂದ ನಮಗೆ ಯಾವುದೇ ವಿಷಯದ ಅಹಂಕಾರ ಆಗುವುದಿಲ್ಲ’’ ಎಂದು ಹೇಳುತ್ತಾರೆ.
ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ಅವರ ಮನೆಯಲ್ಲಿ ಅನೌಪಚಾರಿಕ ಭೇಟಿ ನೀಡಿ ಶ್ರೀ. ತಿವಾರಿಯವರೊಂದಿಗೆ ಮಾತನಾಡುತ್ತಿದ್ದರು. (ಸಂವಾದ ಸಾಧಿಸಿದರು.) ಅವರೊಂದಿಗೆ ಸಹಜವಾಗಿ ಮಾತನಾಡುವಾಗ ಅವರ ಆಂತರಿಕ ಸಾಧನೆಯ ರಹಸ್ಯವನ್ನು ತಿಳಿದುಕೊಂಡು ಅವರ ಸಂತಪದವಿಯನ್ನು ಘೋಷಿಸಿದರು.
ಮನುಷ್ಯನು ದೇವಸ್ಥಾನಕ್ಕೆ ಹೋಗಿ ದೇವರಿಗೆ ಹರಕೆ ಹೊರುತ್ತಾನೆ; ಆದರೆ ಹರಕೆ ಪೂರ್ಣವಾದ ನಂತರ ಅವನು ದೇವರನ್ನು ಮರೆಯುತ್ತಾನೆ. ಗುರು-ಶಿಷ್ಯರ ವಿಷಯದಲ್ಲಿ ಹೀಗಿರುವುದಿಲ್ಲ. ಶಿಷ್ಯನಿಗೆ ಜೀವನದಲ್ಲಿ ಏನು ಆವಶ್ಯಕವಿದೆಯೋ, ಅದನ್ನು ಗುರುಗಳು ಕೊಡುತ್ತಾರೆ ಮತ್ತು ಈಶ್ವರಪ್ರಾಪ್ತಿಯಾಗುವವರೆಗೆ ಗುರುಗಳು ಶಿಷ್ಯನನ್ನು ಬಿಡುವುದಿಲ್ಲ.
ಪ್ರಯತ್ನಗಳ ವರದಿಯನ್ನು ನೀಡುವುದು ಈ ಪಂಚಸೂತ್ರಗಳಿಗನುಸಾರ ಶ್ರದ್ಧೆಯಿಂದ ಸಾಧನೆಯ ಪ್ರಯತ್ನವನ್ನು ಮಾಡಿದರೆ ಅಂತರ್ಮುಖತೆ ಉಂಟಾಗಿ ಸಾಧಕರ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ.
ಸಾಧನೆಯಲ್ಲಿ ಬರುವ ಅಡಚಣೆಗಳನ್ನು ದೂರಗೊಳಿಸಲು ಅಂತರ್ಮುಖರಾಗಿ ಮಾರ್ಗದರ್ಶಕ ಸಾಧಕರ ಸಹಾಯವನ್ನು ಪಡೆದರೆ ಆಧ್ಯಾತ್ಮಿಕ ಪ್ರಗತಿ ಶೀಘ್ರಗತಿಯಲ್ಲಿ ಆಗುತ್ತದೆ.