‘ನಿಜವಾದ ದೇವಾಲಯವಾದಾಗ ದರ್ಶನಕ್ಕೆ ಹೋಗುತ್ತೇನೆ’ : ಜ್ಯೋತಿರ್ ಪೀಠದ ಶಂಕರಾಚಾರ್ಯ
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದರು ಮಾತನಾಡುತ್ತಾ, ಶ್ರೀರಾಮ ಮಂದಿರದ ದಾನ ಕಳ್ಳತನದ ಪ್ರಕರಣದಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ, ಇದು ಒಳ್ಳೆಯದು; ಆದರೆ ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ.
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದರು ಮಾತನಾಡುತ್ತಾ, ಶ್ರೀರಾಮ ಮಂದಿರದ ದಾನ ಕಳ್ಳತನದ ಪ್ರಕರಣದಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ, ಇದು ಒಳ್ಳೆಯದು; ಆದರೆ ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ‘ಪ್ರಧಾನಮಂತ್ರಿ ವಿಕಾಸ ಯೋಜನೆ’ಯ ಅಡಿಯಲ್ಲಿ ‘ಭಾರತ ಸಂಚಾರ ನಿಗಮ ನಿಯಮಿತ’ (ಬಿ.ಎಸ್.ಎನ್.ಎಲ್.) ಕೌಶಲ್ಯ ಅಭಿವೃದ್ಧಿ ಉಪಕ್ರಮವನ್ನು ಪ್ರಾರಂಭಿಸಿದೆ. ಇದರಲ್ಲಿ ಅಲ್ಪಸಂಖ್ಯಾತ ಸಮಾಜದ ಯುವಕ-ಯುವತಿಯರಿಗೆ ಉಚಿತ ದೂರಸಂಪರ್ಕ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ.
ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ಮತಾಂಧ ಶಕ್ತಿಗಳಿಗೆ ಬಲ ಬಂದಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧೈರ್ಯವಿದ್ದರೆ, ಇಂತಹ ಘಟನೆಗಳಿಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿ ಎಂದು ವಿಜಯೇಂದ್ರ ಸವಾಲು ಹಾಕಿದರು.
ತಾಜಮಹಲ ಇದು ತೇಜೋಮಹಾಲಯ ದೇವಸ್ಥಾನವಾಗಿದೆ ಎಂದು ದಾವೆ ಮಾಡುವ ಅರ್ಜಿಯ ಕುರಿತು ಅಲಾಹಾಬಾದ ಉಚ್ಚ ನ್ಯಾಯಾಲಯವು ಜುಲೈ ೬ ರಂದು ನಡೆದ ವಿಚಾರಣೆಯ ಸಮಯದಲ್ಲಿ ಕೇಂದ್ರ ಸರಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬಳಿ ಉತ್ತರವನ್ನು ನೀಡಲು ಆದೇಶಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರಾದ ರಾಮ ಮಾಧವ ರವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಚರ್ಚೆ ನಡೆಸಿದ್ದಾರೆ ಎಂದು ಕರ್ನಾಟಕದ ಕಾಂಗ್ರೆಸ ಪ್ರದೇಶಾಧ್ಯಕ್ಷರಾದ ಬಿ.ಕೆ. ಹರಿಪ್ರಸಾದ ರವರು ನಗರದಲ್ಲಿ ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದರು.
ಕೇಂದ್ರ ಸರಕಾರವು ವಕ್ಫ್ ಕಾಯ್ದೆಯಲ್ಲಿ ಮಾಡಿರುವ ಮಹತ್ವದ ಸುಧಾರಣೆಗಳ ನಂತರ ಮಧ್ಯಪ್ರದೇಶ ಸರಕಾರವು ‘ವಕ್ಫ್ ಕಾಯ್ದೆ, ೧೯೯೫ (ಸುಧಾರಿತ-೨೦೨೫)’ ರ ಕಲಂ ೧೩ (೧) ರ ಅಡಿಯಲ್ಲಿ ದೊರೆತಿರುವ ಅಧಿಕಾರವನ್ನು ಬಳಸಿಕೊಂಡು ಕಲಂ ೧೪ ರ ನಿಬಂಧನೆಗಳ ಪ್ರಕಾರ ಈ ಮಂಡಳಿಯನ್ನು ಸ್ಥಾಪಿಸಿದೆ.
ರೈತರಿಗೆ ಪರಿಹಾರ ನೀಡುವುದು ಜನಪ್ರತಿನಿಧಿಗಳು ಮತ್ತು ಸರಕಾರದ ಕರ್ತವ್ಯವಾಗಿರುವಾಗ, ಅದಕ್ಕಾಗಿ ಶ್ರೇಯಸ್ಸು ಪಡೆಯಲು ಪ್ರಯತ್ನಿಸುವವರನ್ನು ಜನಪ್ರತಿನಿಧಿಗಳು ಎಂದು ಕರೆಯಬಹುದೇ?
ನಾನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಎಲ್ಲವೂ ಚೆನ್ನಾಗಿರುತ್ತದೆ. ಈ ಸಂದರ್ಭದಲ್ಲಿ, ಅಂತಿಮ ತೀರ್ಮಾನಕ್ಕೆ ಬರಲು ತುಂಬಾ ಮುಂಚೆಯೇ, ಏನಾಗುತ್ತದೆಯೋ ಅದು ಸರಿಯಾಗಿರುತ್ತದೆ.
ದೇವಾಲಯಗಳ ಸಂಪತ್ತನ್ನು ಲೂಟಿ ಮಾಡುವ ಸಲುವಾಗಿ, ಸಂವಿಧಾನದ 25 ಮತ್ತು 26 ನೇ ವಿಧಿಯಲ್ಲಿ ಅಸ್ಪಷ್ಟತೆಯನ್ನು ಇಟ್ಟುಕೊಂಡು, ದೇವಾಲಯಗಳನ್ನು ಸರ್ಕಾರವನ್ನಾಗಿ ಮಾಡಿದ್ದು ಕಾಂಗ್ರೆಸ್. ಇದರ ಮೂಲಕ ದೇವಾಲಯಗಳಿಂದ ಕೋಟ್ಯಂತರ ರೂಪಾಯಿಗಳನ್ನು ಕಸಿದುಕೊಳ್ಳಲಾಯಿತು.
ಕೈಲಾಸ ವಿಜಯವರ್ಗೀಯರವರು ಮುಂದುವರಿಯುತ್ತಾ, ನಮ್ಮ ಪಕ್ಷವು ತುಂಬಾ ದೊಡ್ಡದಾಗಿದೆ. ಯಾವ ಅಧಿಕಾರಿಯೇ ಬರಲಿ, ಅವನು ನಾನು ಕೂಡ ಸಂಘದ ಪಟ್ಟಿ ಕಟ್ಟಿದ್ದೇನೆ ಎಂದು ಹೇಳುತ್ತಾನೆ. ಸಂಘದ ಚಡ್ಡಿ ಧರಿಸಿದ್ದೇನೆ ಎನ್ನುತ್ತಾನೆ. ಒಬ್ಬ ಅಧಿಕಾರಿಯು ನನಗೆ, ‘ನನ್ನ ತಂದೆ ಸಂಘಕ್ಕೆ ಹೋಗುತ್ತಿದ್ದರು’ ಎಂದು ಹೇಳಿದರು.