ಭಾಗ್ಯನಗರ (ತೆಲಂಗಾಣಾ)ದಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದ ಹಿಂದೂ ತರುಣನ ಹತ್ಯೆ
ಇಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದದ್ದರಿಂದ ೨೫ ವರ್ಷದ ನಾಗರಾಜು ಎಂಬ ಯುವಕನ ಚಾಕೂ ಚುಚ್ಚಿ ಹತ್ಯೆ ಮಾಡಲಾಯಿತು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಅವರು ತರುಣಿಯ ಕುಟುಂಬದವರಾಗಿದ್ದಾರೆ.
ಇಲ್ಲಿ ಮುಸಲ್ಮಾನ ತರುಣಿಯೊಂದಿಗೆ ವಿವಾಹವಾದದ್ದರಿಂದ ೨೫ ವರ್ಷದ ನಾಗರಾಜು ಎಂಬ ಯುವಕನ ಚಾಕೂ ಚುಚ್ಚಿ ಹತ್ಯೆ ಮಾಡಲಾಯಿತು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಅವರು ತರುಣಿಯ ಕುಟುಂಬದವರಾಗಿದ್ದಾರೆ.
ಭಾರತದಲ್ಲಿ ಯಾರು ಸಣ್ಣ ಪಾಕಿಸ್ತಾನಗಳನ್ನು ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಎಲ್ಲರಿಗೂ ತಿಳಿದಿದೆ. ಅದರಿಂದ ಮುಫ್ತಿಯವರ ಹೇಳಿಕೆಯಿಂದ ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ ಎಂಬ ಗಾದೆ ನೆನಪಾಗುತ್ತದೆ!
ಜಾಲೋರೀ ಗೇಟ್ ಚೌಕನಲ್ಲಿ ಮೇ ೨ರ ರಾತ್ರಿ ಭಗವಾ ಧ್ವಜವನ್ನು ತೆಗೆದು ಅಲ್ಲಿ ಹಸಿರು ಧ್ವಜ, ಹಾಗೆಯೇ ಧ್ವನಿಕ್ಷೇಪಕವನ್ನು ಹಾಕಿದ್ದರಿಂದ ಎರಡೂ ಬದಿಗಳಿಂದ ಪರಸ್ಪರ ದೊಡ್ಡ ಪ್ರಮಾಣದಲ್ಲಿ ಕಲ್ಲುತೂರಾಟವಾಯಿತು. ಇದರಲ್ಲಿ ಪೊಲೀಸ ಉಪಾಯುಕ್ತರು, ಪೊಲೀಸ ಠಾಣೆಯ ಪ್ರಮುಖರೊಂದಿಗೆ ಅನೇಕರು ಗಾಯಗೊಂಡಿದ್ದಾರೆ.
ಪಾಪ್ಯುಲರ ಫ್ರಂಟ ಆಫ ಇಂಡಿಯಾ (ಪಿಎಫಐ) ಕಾರ್ಯಕರ್ತರು ಹತ್ಯೆ ಮಾಡುವ ಉದ್ದೇಶದಿಂದ ತಯಾರಿಸಿರುವ ಒಂದು ಪಟ್ಟಿಯಲ್ಲಿ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ಜನರ ಹೆಸರು ಇರುವ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ರಸ್ತೆ ಅಗಲಿಕರಣದ ನೆಪದಲ್ಲಿ ರಾಜಗಡದ ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಸ್ಥಾನ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾಧಿಕಾರಿ ಕಚೇರಿಗೆ ‘ಪ್ರತಿಭಟನಾ ಮೆರವಣಿಗೆ’ ನಡೆಸಿತು.
ಭಾಜಪದವರು ಬಡ ಮುಸಲ್ಮಾನ ಯುವಕರಿಗೆ ಹಣ ಕೊಟ್ಟು ಅವರಿಂದ ಕಲ್ಲುತೂರಾಟ ನಡೆಸುತ್ತಾರೆ ಎಂಬ ದೂರು ನನ್ನ ಹತ್ತಿರ ಬಂದಿದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕ ಮತ್ತು ಶಾಸಕ ದಿಗ್ವಿಜಯ್ ಸಿಂಗ್ ಹೇಳಿದರು.
ದೆಹಲಿಯ ೪೦ ಹಳ್ಳಿಗಳ ಹೆಸರು ಇಸ್ಲಾಮಿ ಆಗಿದೆ. ಅವನ್ನು ಬದಲಾಯಿಸಲು ದೆಹಲಿಯ ಆಮ್ ಆದ್ಮಿ ಪಕ್ಷದ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂಬ ಮಾಹಿತಿ ದೆಹಲಿಯ ಭಾಜಪದ ಪ್ರದೇಶಾಧ್ಯಕ್ಷ ಆದೇಶ ಗುಪ್ತಾ ಅವರು ನೀಡಿದರು. ಅವರು ಅಲ್ಲಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಇಲ್ಲಿ ಏಪ್ರಿಲ ೧೬ ರಂದು ರಾಷ್ಟ್ರೀಯ ಸ್ವಯಂ ಸಂಘದ ಸ್ವಯಂಸೇವಕ ಶ್ರೀನಿವಾಸನರವರ ಹತ್ಯೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫಐ) ಮತ್ತು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ ಇಂಡಿಯಾ(ಎಸಡಿಪಿಐ)ನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಧಾನಿ ದೆಹಲಿಯ ಮಯೂರ ವಿಹಾರ ಪರಿಸರದಲ್ಲಿ ಭಾಜಪದ ಜಿಲ್ಲಾ ಸಚಿವರಾದ ಜೀತೂ ಚೌಧರಿಯವರನ್ನು ಗುಂಡಾಗಳು ಗುಂಡಿಕ್ಕಿ ಕೊಲೆ ಮಾಡಿದುರ. ಜೀತೂ ಚೌಧರಿಯವರು ಮಯೂರ ವಿಹಾರದಲ್ಲಿರುವ ತಮ್ಮ ಮನೆಯಿಂದ ಹೊರಗೆ ಬಂದ ತಕ್ಷಣ ಗುಂಡಾಗಳು ಅವರ ಮೇಲೆ ಗುಂಡು ಹಾರಿಸಿದರು.
ಇಲ್ಲಿನ ಬಂಕಟ್ಟಾ ಗ್ರಾಮದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ನಂತರ ಮೊಹಮ್ಮದ ಲುಕ್ಮಾನ ಎಂಬ ಮುಸ್ಲಿಂ ಯುವಕನನ್ನು ಆತನ ಧಾರ್ಮಿಕ ಸಹೋದರರು ಮಸೀದಿಯಲ್ಲಿ ಪ್ರಾರ್ಥನೆ ಮಾಡದಂತೆ ತಡೆದಿದ್ದಾರೆ.